Thursday, October 23, 2025

Cricket Ball

ಕ್ರಿಕೇಟ್ ಆಡುವಾಗ ತಲೆಗೆ ಬಾಲ್ ತಾಗಿ ವ್ಯಕ್ತಿ ಸಾವು

Cricket News: ಕ್ರಿಕೇಟ್ ಆಡುವಾಗ ಬಾಲ್ ತಲೆಗೆ ತಾಗಿ ವ್ಯಕ್ತಿ ಮೃತಪಟ್ಟ ಘಟನೆ ಮುಂಬೈನಲ್ಲಿ ನಡೆದಿದೆ. ಜಯೇಶ್ ಚುನ್ನಿಲಾಲ್ (52) ಎಂಬ ಉದ್ಯಮಿ ಮೃತಪಟ್ಟಿದ್ದು, ಇವರು ಭಯಂದರ್‌ನ ನಿವಾಸಿಯಾಗಿದ್ದಾರೆ. ಸೋಮವಾರದ ದಿನ ಸಂಜೆ ಮುಂಬೈನಲ್ಲಿ, ಕಚ್ಚಿ ಸಮುದಾಯದವರು ಮಾಟುಂಗಾ ಮೈದಾನದಲ್ಲಿ ಹಿರಿಯರ ಟಿ20 ಕ್ರಿಕೇಟ್ ಮ್ಯಾಚ್ ನಡೆಸಲಾಗಿದ್ದು. ಈ ವೇಳೆ ಮ್ಯಾಾಚ್‌ನಲ್ಲಿ ಜಯೇಶ್ ಭಾಗವಹಿಸಿದ್ದರು. ಈ...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img