Sunday, July 26, 2026

Cricket Ball

ಕ್ರಿಕೇಟ್ ಆಡುವಾಗ ತಲೆಗೆ ಬಾಲ್ ತಾಗಿ ವ್ಯಕ್ತಿ ಸಾವು

Cricket News: ಕ್ರಿಕೇಟ್ ಆಡುವಾಗ ಬಾಲ್ ತಲೆಗೆ ತಾಗಿ ವ್ಯಕ್ತಿ ಮೃತಪಟ್ಟ ಘಟನೆ ಮುಂಬೈನಲ್ಲಿ ನಡೆದಿದೆ. ಜಯೇಶ್ ಚುನ್ನಿಲಾಲ್ (52) ಎಂಬ ಉದ್ಯಮಿ ಮೃತಪಟ್ಟಿದ್ದು, ಇವರು ಭಯಂದರ್‌ನ ನಿವಾಸಿಯಾಗಿದ್ದಾರೆ. ಸೋಮವಾರದ ದಿನ ಸಂಜೆ ಮುಂಬೈನಲ್ಲಿ, ಕಚ್ಚಿ ಸಮುದಾಯದವರು ಮಾಟುಂಗಾ ಮೈದಾನದಲ್ಲಿ ಹಿರಿಯರ ಟಿ20 ಕ್ರಿಕೇಟ್ ಮ್ಯಾಚ್ ನಡೆಸಲಾಗಿದ್ದು. ಈ ವೇಳೆ ಮ್ಯಾಾಚ್‌ನಲ್ಲಿ ಜಯೇಶ್ ಭಾಗವಹಿಸಿದ್ದರು. ಈ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img