Wednesday, July 9, 2025

Cricket Ball

ಕ್ರಿಕೇಟ್ ಆಡುವಾಗ ತಲೆಗೆ ಬಾಲ್ ತಾಗಿ ವ್ಯಕ್ತಿ ಸಾವು

Cricket News: ಕ್ರಿಕೇಟ್ ಆಡುವಾಗ ಬಾಲ್ ತಲೆಗೆ ತಾಗಿ ವ್ಯಕ್ತಿ ಮೃತಪಟ್ಟ ಘಟನೆ ಮುಂಬೈನಲ್ಲಿ ನಡೆದಿದೆ. ಜಯೇಶ್ ಚುನ್ನಿಲಾಲ್ (52) ಎಂಬ ಉದ್ಯಮಿ ಮೃತಪಟ್ಟಿದ್ದು, ಇವರು ಭಯಂದರ್‌ನ ನಿವಾಸಿಯಾಗಿದ್ದಾರೆ. ಸೋಮವಾರದ ದಿನ ಸಂಜೆ ಮುಂಬೈನಲ್ಲಿ, ಕಚ್ಚಿ ಸಮುದಾಯದವರು ಮಾಟುಂಗಾ ಮೈದಾನದಲ್ಲಿ ಹಿರಿಯರ ಟಿ20 ಕ್ರಿಕೇಟ್ ಮ್ಯಾಚ್ ನಡೆಸಲಾಗಿದ್ದು. ಈ ವೇಳೆ ಮ್ಯಾಾಚ್‌ನಲ್ಲಿ ಜಯೇಶ್ ಭಾಗವಹಿಸಿದ್ದರು. ಈ...
- Advertisement -spot_img

Latest News

ಬಿ.ಕೆ.ಹರಿಪ್ರಸಾದ್ ತೃತೀಯ ಲಿಂಗಿ, ಮಹಿಳೆಯರ ಬಳಿ ಕ್ಷಮೆ ಕೇಳಬೇಕು: ವಿಜಯೇಂದ್ರ ಆಗ್ರಹ: ಕಾರಣವೇನು..?

Political News: ಕಾಂಗ್ರೆಸ್ ಹಿರಿಯ ನಾಯಕರಾಗಿರುವ ಬಿ.ಕೆ.ಹರಿಪ್ರಸಾದ್ ಬಿಜೆಪಿ ರಾಷ್ಟ್ರಾಧ್ಯಕ್ಷರನ್ನು ಆಯ್ಕೆ ಮಾಡಲು ಅರ್ಧನಾರೇಶ್ವರರನ್ನು ಹುಡುಕಲಿ ಎಂದು ವ್ಯಂಗ್ಯವಾಡಿದ್ದಾರೆ. ಈ ವ್ಯಂಗ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ...
- Advertisement -spot_img