Monday, April 27, 2026

cricket betting

ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ: 1 KG ಚಿನ್ನ ವಶಕ್ಕೆ!

Bengaluru News: ಬೆಂಗಳೂರು: ಭಾರತ ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯದ ವೇಳೆ ಕ್ರಿಕೆಟ್ ಬೆಟ್ಟಿಂಗ್ ನಡೆಸಿದ್ದ ಫ್ಲ್ಯಾಟ್ ಒಂದರ ಮೇಲೆ CCB ಪೊಲೀಸರು ದಾಳಿ ನಡೆಸಿದ್ದು, ಬೆಟ್ಟಿಂಗ್ ನಡೆಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಕೇತ್ ಮತ್ತು ರಿಷಬ್ ಬಂಧಿತ ಆರೋಪಿಗಳು. ರಾಜರಾಜೇಶ್ವರಿ ನಗರದ ಫ್ಲಾಟ್ ಒಂದರಲ್ಲಿ ಬೆಟ್ಟಿಂಗ್ ನಡೆಸುತ್ತಿರುವ ಖಚಿತ ಮಾಹಿತಿ ಆಧರಿಸಿ...

World Cup: ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಐವರಲ್ಲಿ ಮೂವರ ಬಂಧನ ಇಬ್ಬರು ಪರಾರಿ..!

ಹುಬ್ಬಳ್ಳಿ: ಕ್ರಿಕೆಟ್ ಆಟ ಶುರುವಾದರೆ ಸಾಕು ಬೆಟ್ಟಿಂಗ್ ದಂಧೆ ಬೇಲಿ ದಾಟಿ ಬಿಡುತ್ತದೆ. ಹುಬ್ಬಳ್ಳಿಯಲ್ಲಿ ಇದೆ ವಿಚಾರವಾಗಿ ಕಾರ್ಯಚರಣಗೆ ಇಳಿದ ಸಿಸಿಬಿ ಪೊಲೀಸರು ಮೂವರು ಬೆಟ್ಟಿಂಗ್ ಕುಳಗಳನ್ನು ಬಂಧಿಸಿದ್ದಾರೆ. ನಿನ್ನೆ ನಡೆದ ದಕ್ಷಿಣ ಆಫ್ರಿಕಾ ನೆದರ್ ಲೆಂಡ್ ಕ್ರಿಕೆಟ್ ಮ್ಯಾಚ್ ವೇಳೆ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದ ಮೂವರ ಬಂಧನವಾಗಿದ್ದು ,ಇಬ್ಬರು ಪರಾರಿಯಾಗಿದ್ದಾರೆ. ಇನ್ನು  ಬಂಧಿತರಿಂದ 2...

ಜೀವ ತೆಗೆದ ಕ್ರಿಕೇಟ್ ಬೆಟ್ಟಿಂಗ್: ಮಗನ ದುರಾಸೆಗೆ ತಾಯಿ, ತಂಗಿ ಬಲಿ..

ತೆಲಂಗಾಣದಲ್ಲಿ ಯುವಕನೋರ್ವ ಕ್ರಿಕೇಟ್ ಬೆಟ್ಟಿಂಗ್ ಆಗಿ ಲಕ್ಷ ಲಕ್ಷ ಸೋತು, ಅದನ್ನ ತೀರಿಸಲು ತಾಯಿ ಮತ್ತು ತಂಗಿಯ ಜೀವ ತೆಗೆದ ಘಟನೆ ನಡೆದಿದೆ. 23 ವರ್ಷದ ಸಾಯಿನಾಥ್ ರೆಡ್ಡಿ, ತನ್ನ ತಾಯಿ ಸುನೀತಾ ರೆಡ್ಡಿ ಮತ್ತು ತಂಗಿ ಅನುಜಾ ರೆಡ್ಡಿಯನ್ನ ವಿಷ ನೀಡಿ ಕೊಂದಿದ್ದಾರೆ. ಸದ್ಯ ಪೊಲೀಸರು ಈತನನ್ನು ಅರೆಸ್ಟ್ ಮಾಡಿದ್ದಾರೆ. ಆಗಿದ್ದೇನು..? https://youtu.be/YLEnGk7hdZo ಎಮ್‌ ಟೆಕ್...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img