Thursday, June 19, 2025

#cricket #ccl #yash #sudeep #yash #celebritycricketleaugue #ccl #kicc

Cricket : ಶತಕ ಭಾರಿಸಿಲ್ಲ ಆದರೂ ಗೆಲುವಿನ ಜೊತೆ ಹೊಸ ದಾಖಲೆ..?!

Sports News :ಭಾರತ ತಂಡ  ಗೆಲುವಿನ ಜೊತೆಗೆ ಇದೀಗ ವಿಶೇಷ ದಾಖಲೆ ಒಂದನ್ನು ನಿರ್ಮಿಸಿದೆ. ಯಾವುದೇ ಶತಕ ಭಾರಿಸದೆ ಅಧಿಕ ರನ್ ಗಳಿಸಿ ದಾಖಲೆ ಬರೆದಿದೆ. ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ  ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡದ ಬ್ಯಾಟರ್ಸ್ ವಿಶೇಷ ದಾಖಲೆಗಳನ್ನು ತನ್ನದಾಗಿಸಿಕೊಂಡಿದ್ದಾರೆ. 351 ರನ್​ಗಳೊಂದಿಗೆ...

Dharshan : ದಚ್ಚು ಕಿಚ್ಚನ ಸ್ನೇಹ ಎಂತಹದ್ದು ಗೊತ್ತಾ..?! ಮತ್ತೆ ವೀಡಿಯೋ ವೈರಲ್..!

Film News : ದಚ್ಚು ಹಾಗು ಕಿಚ್ಚ ಸುದೀಪ್  ಒಂದು ಕಾಲದಲ್ಲಿ ಕುಚಿಕು ಗೆಳೆಯರು. ಇದೀಗ ಮತ್ತೆ ಅವರ ಸ್ನೇಹದ  ವಿಚಾರ ಪ್ರಸ್ತಾಪವಾಗಿದೆ. ಇವರ ಜೊತೆ ಒಬ್ಬ ಕ್ರಿಕೆಟಿಗ ಕೂಡಾ ಇದ್ನಂತೆ ಹಾಗಿದ್ರೆ ಮತ್ಯಾಕೆ ಈ ವಿಚಾರ ಬಂತು ಏನಿದರ ಸ್ಟೋರಿ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್…… ದಚ್ಚು ಒಂದು ಸಮಯದಲ್ಲಿ ಸ್ನೇಹಿತರನ್ನು ಗುಡ್ಡೆ ಹಾಕಿಕೊಂಡು ಟ್ರಿಪ್‌ಗೆ...

Glenn maxwell : ಆಸ್ಟ್ರೇಲಿಯಾದ ಕ್ರಿಕೆಟಿಗನ ಪತ್ನಿಗೆ ಭಾರತೀಯ ಸಂಪ್ರದಾಯದಂತೆ ಸೀಮಂತ…!

International News : ಆಸ್ತ್ರೇಲಿಯಾ ಕ್ರಿಕೆಟಿಗ ಭಾರತ ಮೂಲದ  ವಧುವನ್ನು  ವಿವಾಹ ವಾಗಿದ್ದರು. ಇದೀಗ ತನ್ನ ಮಡದಿಗೆ ಭಾರತೀಯ ಸಂಪ್ರದಾಯದಲ್ಲಿ ಸೀಮಂತ ಮಾಡಿ ಸುದ್ದಿಯಾಗಿದ್ದಾರೆ. 2022ರಲ್ಲಿ ಜೋಡಿ ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹವಾಗಿದ್ದರು. 2022 ರ ಮಾರ್ಚ್ 27 ರಂದು ಚೆನ್ನೈನಲ್ಲಿ ವಿನಿ ಅವರನ್ನು ಮ್ಯಾಕ್ಸ್‌ವೆಲ್ ವರಿಸಿದ್ದರು. ಇನ್ನು 2023ರ ಮೇನಲ್ಲಿ ದಂಪತಿ ಪೋಷಕರಾಗುತ್ತಿರುವ...

Cricket : ಆ.30 ರಿಂದ ಏಷ್ಯಾಕಪ್ ಕ್ರಿಕೆಟ್ : ಸೆ.2ಕ್ಕೆ ಇಂಡಿಯಾ, ಪಾಕ್ ಮ್ಯಾಚ್

Cricket News : ಕ್ರಿಕೆಟ್ ಪ್ರೇಮಿಗಳಿಗೆ ಇದೊಂದು ಸಂತಸದ ವಿಚಾರ. ಮತ್ತೆ ಏಷ್ಯಾಕಪ್ ಶುರುವಾಗಲಿದೆ. ಈ ಬಗ್ಗೆ  ಮಾಹಿತಿ ತಿಳಿದುಬಂದಿದೆ. ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ ಮುಂಬರುವ ಏಷ್ಯಾ ಕಪ್‌ 2023 ಟೂರ್ನಿಯ ಅಧಿಕೃತ ವೇಳಾಪಟ್ಟಿ ಹೊರಬಿದ್ದಿದೆ. ಪಂದ್ಯಾವಳಿಯು ಆಗಸ್ಟ್ 30 ರಂದು ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 17 ರವರೆಗೆ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 13 ಪಂದ್ಯಗಳು ನಡೆಯಲಿದ್ದು, ಭಾರತ,...

ಒಂದೇ ವೇದಿಕೆಯಲ್ಲಿ ಡಿ ಬಾಸ್ ತಮ್ಮ ದಿನಕರ್ ತೂಗುದೀಪ ಮತ್ತು ಕಿಚ್ಚ ಸುದೀಪ್

ಒಂದೇ ವೇದಿಕೆಯಲ್ಲಿ ಡಿ ಬಾಸ್ ತಮ್ಮ ದಿನಕರ್ ತೂಗುದೀಪ ಮತ್ತು ಕಿಚ್ಚ ಸುದೀಪ್ ಕಳೆದ ಸೀಸನ್‌ನಲ್ಲಿ ದಿನಕರ್ ತೂಗುದೀಪ ಗೈರಾಗಿದ್ದರು. ಆದರೆ, ಈ ಬಾರಿ ಮೆಂಟರ್‌ ಕಮ್ ಪ್ಲೇಯರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ವೇಳೆ ವೇದಿಕೆ ಮೇಲಿದ್ದ ದಿನಕರ್ ಮಾತಾಡಲು ಸಮಯ ತೆಗೆದುಕೊಂಡಾಗ, ಕಿಚ್ಚ ಸುದೀಪ್ ಮಧ್ಯೆ ಪ್ರವೇಶಿಸಿದ್ದರು. ಸ್ಯಾಂಡಲ್‌ವುಡ್ ಕುಚಿಕುಗಳು ಒಂದಾಗಿಬಿಟ್ರು ಅಂತ ಅಭಿಮಾನಿಗಳು ಹರ್ಷ...

ಕೆಸಿಸಿ 3ನೇ ಸೀಸನ್ ಆರಂಭ..!

ಕೆಸಿಸಿ 3ನೇ ಸೀಸನ್ ಆರಂಭಿಸಲು ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಎರಡೂ ಸೀಸನ್​ ಯಶಸ್ವಿಯಾದ ಬಳಿಕ ಇದೀಗ ಮೂರನೇ ಸೀಸನ್​ಗೂ ಶೀಘ್ರವೇ ಚಾಲನೆ ಸಿಗಲಿದೆ. ಕೆಸಿಸಿಯಲ್ಲಿ ಭಾಗವಹಿಸಲು ನಾವು ಚಿತ್ರರಂಗದ ಎಲ್ಲರಿಗೂ ಆಹ್ವಾನ ನೀಡುತ್ತಿದ್ದೇವೆ. ಕೆಲವರಿಗೆ ಈ ಟೂರ್ನಿಯಲ್ಲಿ ಆಡೋಕೆ ಇಷ್ಟ ಇರಲ್ಲ. ಅಂಥವರು ಬರಲ್ಲ. ಅವರು ಯಾಕೆ ಬಂದಿಲ್ಲ, ಇವರು ಯಾಕೆ ಬಂದಿಲ್ಲ ಅಂತ ಕೇಳಬೇಡಿ....
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img