Thursday, July 31, 2025

cricket match

ಸರಣಿ ಜೀವಂತವಾಗಿರಿಸಿಕೊಂಡ ಭಾರತ

https://www.youtube.com/watch?v=IXjG4mkm_XU ವಿಶಾಖಪಟ್ಟಣ: ಮೊದಲೆರಡು ಪಂದ್ಯಗಳನ್ನು ಕೈಚೆಲ್ಲಿ ಸರಣಿ ಕೈಚೆಲ್ಲುವ ಭೀತಿಯಲ್ಲಿದ್ದ ಟೀಮ್ ಇಂಡಿಯಾ ದ,ಆಫ್ರಿಕಾ ವಿರುದ್ಧದ ಮೂರನೆ ಟಿ20 ಪಂದ್ಯದಲ್ಲಿ 48 ರನ್ ಜಯ ಸಾಧಿಸಿ ಸರಣಿಯನ್ನು ಜೀವಂತವಾಗಿರಿಸಿಕೊಂಡಿದೆ. ಟಾಸ್ ಗೆದ್ದ ದ.ಆಫ್ರಿಕಾ ಫಿಲ್ಡಿಂಗ್ ಆಯ್ದುಕೊಂಡಿತು. ಋತುರಾಜ್ ಗಾಯಕ್ವಾಡ್ 57 ಹಾಗೂ ಇಶನ್ ಕಿಶನ್ 54 ಮೊದಲ ವಿಕೆಟ್ ಗೆ 97 ರನ್ ಸೇರಿಸಿದರು. ನಂತರ ಬಂದ...

ಆದಿತ್ಯ ತಾರೆ ಗಾಯಾಳು; ರಣಜಿಯಿಂದ ಹೊರಕ್ಕೆ..!

https://www.youtube.com/watch?v=G4bmMAc__YE   ಉತ್ತರಖಾಂಡ ವಿರುದ್ಧದ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದ ವೇಳೆ ಕೈಬೆರಳಿಗೆ ಏಟು ಮಾಡಿಕೊಂಡ ಮುಂಬೈ ತಂಡದ ವಿಕೆಟ್ ಕೀಪರ್ ಆದಿತ್ಯ ತಾರೆ ಪಂದ್ಯಾವಳಿಯಿಂದ ಹೊರಬಿದ್ದಿದ್ದಾರೆ. ಇತರ ಸ್ಥಾನಕ್ಕೆ ಹೆಚ್ವಿವರಿ ಕೀಪರ್ ಆಗಿ ಪ್ರಸಾದ್ ಪವಾರ್ ಅವರನ್ನು ಆರಿಸಲಾಗಿದೆ. ಆದರೆ ತಂಡದಲ್ಲಿರುವ ದ್ವಿತೀಯ ಕೀಪರ್ ಹಾರ್ದಿಕ್ ತಮೋರೆ ಸೆಮಿಫೈನಲ್ಸ್ ನಲ್ಲಿ ಕೀಪಿಂಗ್ ಹೊಣೆಗಾರಿಕೆ ನಿಭಾಯಿಸಲಿದ್ದಾರೆ. ಶನಿವಾರ...

ಟೆಸ್ಟ್ ಕ್ರಿಕೆಟ್ ಆಡಲು ಅವಕಾಶ ಸಿಕ್ಕಿದ್ದಕ್ಕೆ ಸಂತೋಷಪಟ್ಟ ಕೆ.ಎಲ್.ರಾಹುಲ್

www.karnatakatv.net : ಟೆಸ್ಟ್ ಕ್ರಿಕೆಟ್ ನಲ್ಲಿ ಮತ್ತೆ ಅವಕಾಶ ಸಿಕ್ಕಿದ್ದಕ್ಕೆ ಸಂತೋಷಪಟ್ಟ ಕೆ.ಎಲ್.ರಾಹುಲ್  ಅವರಿಗೆ  ಅವಕಾಶಗಳೇ ಸಿಗದೆ ನಿರಾಶನಾಗಿದ್ದೆ ಎಂದು ಹೇಳಿದರು. ಕಳೆದ ಆಸ್ಟ್ರೇಲಿಯಾ ಸರಣಿಯಲ್ಲಿ ತಂಡದೊಂದಿಗೆ ಪ್ರಯಾಣ ಮಾಡಿದ್ದರೂ ಆಡುವ ಅವಕಾಶ ಸಿಕ್ಕಿರಲಿಲ್ಲ. ಇದರಿಂದ ಬೇಸರಗೊಂಡಿದ್ದೆ ಎಂದು ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಹೇಳಿದ್ದಾರೆ. ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ರಾಹುಲ್ ಆಡುವ ಅವಕಾಶ...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img