Sunday, June 14, 2026

cricket news

ಚೆನ್ನಮ್ಮ ವೃತ್ತದಲ್ಲಿ ಅಭಿಮಾನಿಗಳ ಸಮುದ್ರ: ಪಟಾಕಿ, ಡಿಜೆ, ಡ್ಯಾನ್ಸ್ ಸಂಭ್ರಮ

ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಐತಿಹಾಸಿಕ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ ಬೆನ್ನಲ್ಲೇ, ಹುಬ್ಬಳ್ಳಿಯಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ನಗರದ ಪ್ರಮುಖ ಕೇಂದ್ರವಾದ ಚೆನ್ನಮ್ಮ ವೃತ್ತದಲ್ಲಿ ಸಾವಿರಾರು ಅಭಿಮಾನಿಗಳು ಜಮಾಯಿಸಿ ಪಟಾಕಿ ಸಿಡಿಸಿ, ನೃತ್ಯ ಮಾಡಿ ಹಾಗೂ ಘೋಷಣೆಗಳನ್ನು ಕೂಗಿ ವಿಜಯೋತ್ಸವವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. ಆರ್‌ಸಿಬಿ ಫೈನಲ್ ಪಂದ್ಯ ವಿಜಯ ಸಾಧಿಸುತ್ತಿದ್ದಂತೆ ಹುಬ್ಬಳ್ಳಿಯ...

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 240 ಸಿಸಿಟಿವಿ ಕ್ಯಾಮೆರಾಗಳು ಆಫ್!

ಬೆಂಗಳೂರಿನಲ್ಲಿ ನಡೆದ ರಾಯಲ್ ಚಾಲೆಂಜೆರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ಪಂದ್ಯದ​ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ ಬೆಳಕಿಗೆ ಬಂದಿದೆ. ಪಂದ್ಯ ನಡೆದ ದಿನವೇ ಸುಮಾರು 240 ಸಿಸಿಟಿವಿ ಕ್ಯಾಮೆರಾಗಳು ಏಕಾಏಕಿ ನಿಷ್ಕ್ರಿಯಗೊಂಡಿದ್ದವು. ಪ್ರಾಥಮಿಕ ತನಿಖೆಯ ಪ್ರಕಾರ, IVS Digital Solutions ಸಂಸ್ಥೆಯ ಇಬ್ಬರು ಸಿಬ್ಬಂದಿ ಮಂಜುನಾಥ್ ಮತ್ತು ಅಬ್ದುಲ್ ಕಲಾಂ ಅನಧಿಕೃತವಾಗಿ...

Sports News: ಭಾವಿ ಪತ್ನಿಗಾಗಿ ಐಷಾರಾಮಿ ಮನೆ ಖರೀದಿಸಿದ ಕ್ರಿಕೇಟಿಗ ರಿಂಕು ಸಿಂಗ್

Sports News: ಭಾರತೀಯ ಕ್ರಿಕೇಟಿಗ ರಿಂಕು ಸಿಂಗ್, ಇನ್ನು ಕೆಲ ತಿಂಗಳಲ್ಲೇ ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಅವರನ್ನು ವಿವಾಹವಾಗಲಿದ್ದಾರೆ. ಹೀಗಾಗಿ ಅವರ ಆಸೆಯಂತೆ ರಿಂಕು ಸಿಂಗ್ ಐಷಾರಾಮಿ ಮನೆಯೊಂದರನ್ನು ಖರೀದಿಸಿದ್ದಾರೆ. ರಿಂಕು ಮತ್ತು ಪ್ರಿಯಾ ಒಂದು ವರ್‌ಷದಿಂದ ಪ್ರೀತಿಸಿ, ಮನೆಯಲ್ಲಿ ಒಪ್ಪಿಸಿದ್ದಾರೆ. ಇನ್ನು ಕೆಲ ತಿಂಗಳಿಲ್ಲೇ ಇವರಿಬ್ಬರ ಮದುವೆ ನಡೆಯಲಿದೆ. ಹೀಗಾಗಿ ಮುಂದೆ...

ಸಿನಿಮಾ ರಂಗಕ್ಕೆ ಬರುತ್ತಿದ್ದಾರೆ ಕ್ರಿಕೇಟಿಗ ಯಜುವೇಂದ್ರ ಚಹಲ್ ಪತ್ನಿ

Cricket News: ಕ್ರಿಕೇಟಿಗ ಯಜುವೇಂದ್ರ ಚಹಲ್ ಪತ್ನಿ ಧನುಶ್ರೀ ತೆಲುಗು ಚಿತ್ರರಂಗದ ಮೂಲಕ ಸಿನಿಲೋಕಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. https://youtu.be/WjmKvfwrivQ ಧನುಶ್ರೀ ಅತ್ಯುತ್ತಮ ಡಾನ್ಸರ್ ಆಗಿದ್ದು, ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್ಸ್ ಮಾಡಿ ಹಾಕುತ್ತಿದ್ದರು. ಅಲ್ಲದೇ ಡಾನ್ಸ್ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದರು. ಇವರ ನೃತ್ಯದಿಂದಲೇ ಪ್ರಸಿದ್ಧರಾಗಿರುವ ಕಾರಣ, ನೃತ್ಯಕ್ಕೆ ಸಂಬಂಧಿಸಿದ ಕಥೆಯುಳ್ಳ, ಆಕಾಶಂ ಧಾಟಿ ವಸ್ತಾವ ಎಂಬ ತೆಲುಗು ಸಿನಿಮಾದಲ್ಲಿ ನಟಿಸುವ...

Sports News: ರಾಜಕೀಯಕ್ಕೆ ಎಂಟ್ರಿ ಕೊಟ್ಟ ಕ್ರಿಕೇಟಿಗ ರವೀಂದ್ರ ಜಡೇಜಾ

Cricket News: ವರ್ಲ್ಡ್‌ಕಪ್‌ನಲ್ಲಿ ಭಾರತಕ್ಕೆ ಕಪ್ ಗೆಲ್ಲಿಸಿಕೊಟ್ಟ ಬಳಿಕ ಕ್ರಿಕೇಟಿಗ ರವೀಂದ್ರ ಜಡೇಜಾ ಮತ್ತು ಕೊಹ್ಲಿ ವರ್ಲ್ಡ್ ಕಪ್ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸಿದ್ದರು. ಇದೀಗ ಜಡ್ಡು ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. https://youtu.be/g2Susha4t0s ಬಿಜೆಪಿ ಸದಸ್ಯತ್ವ ಸ್ವೀಕರಿಸಿರುವ ರವೀಂದ್ರ ಜಡೇಜಾ, ರಾಜಕಾರಣಕ್ಕೆ ಬಂದಿದ್ದಾರೆ. ಇವರ ಪತ್ನಿ ಅದಾಗಲೇ ಬಿಜೆಪಿ ಪಕ್ಷದಲ್ಲಿದ್ದು, ಜಾಮ್‌ನಗರದಲ್ಲಿ ಶಾಸಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲ...

World Cup: ಏಕದಿನ ವಿಶ್ವಕಪ್​ಗೆ ತಂಡ ಪ್ರಕಟ. ರಾಹುಲ್​​ ಎಂಟ್ರಿ, ತಿಲಕ್​ಗೆ ಗೇಟ್​ಪಾಸ್

ಕ್ರೀಡಾ ಸುದ್ದಿ: ಭಾರತದಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವಕಪ್‌ ಟೂರ್ನಿಗೆ ಭಾರತ ಬಲಿಷ್ಠ ತಂಡ ಪ್ರಕಟಿಸಿದೆ. ಇಂದು ಬಿಸಿಸಿಐ ಚೀಫ್‌ ಸೆಲೆಕ್ಟರ್‌ ಅಜಿತ್‌ ಅಗರ್ಕರ್​ರವ್ರು, ರೋಹಿತ್‌ ಶರ್ಮಾ ನಾಯಕತ್ವದ 15 ಆಟಗಾರರ ಬಲಿಷ್ಠ ತಂಡ ಪ್ರಕಟಿಸಿದೆ. ಐವರು ಪರಿಣಿತ ಬ್ಯಾಟ್ಸ್​ಮನ್​ಗಳು, ಇಬ್ಬರು ಕೀಪರ್ಸ್, ಮೂವರು ಆಲ್​ರೌಂಡರ್ಸ್, ಮೂವರು ವೇಗಿಗಳು, ಓರ್ವ ಸ್ಪಿನ್ನರ್​ನ್ನು ಆಯ್ಕೆ ಮಾಡಲಾಗಿದೆ. ರೋಹಿತ್...

ಕರ್ನಾಟಕದ ಬೂಮ್ರಾಗೆ ಕಿಚ್ಚ ಸುದೀಪ್ ಸಾಥ್…!

Cricket News: ಐಪಿಎಲ್ ಸಿದ್ಧತೆಯಲ್ಲಿರುವ ದೊಡ್ಡಬಳ್ಳಾಪುರದ ಕ್ರಿಕೆಟ್ ಪಟು ಮಹೇಶ್ ಕುಮಾರ್ ಅವರನ್ನು ಖ್ಯಾತ ನಟ ಕಿಚ್ಚ ಸುದೀಪ್ ಭೇಟಿಯಾಗಿ ಮುಂಬರುವ ಪಂದ್ಯಾವಳಿಗೆ ಶುಭ ಕೋರಿದ್ದಾರೆ.ಸಿಸಿಎಲ್ ಪಂದ್ಯಾವಳಿ ಹಿನ್ನಲೆ ಯಲಹಂಕ ಬಳಿಯ ರಾಜನಕುಂಟೆಯಲ್ಲಿನ ಜಸ್ಟ್ ಕ್ರಿಕೆಟ್ ಅಕಾಡೆಮಿಗೆ ಪ್ರಾಕ್ಟೀಸ್ ನಡೆಸಲು ತೆರಳಿದ್ದ ಸುದೀಪ್ ಅದೇ ಅಕಾಡೆಮಿಯಲ್ಲಿ ಪ್ರಾಕ್ಟೀಸ್ ನಡೆಸುತ್ತಿದ್ದ ಮಹೇಶ್ ಕುಮಾರ್ ನನ್ನು ಭೇಟಿಯಾಗಿ ಮಾತುಕತೆ...

India vs South Africa : ಭಾರತಕ್ಕೆ 113 ರನ್​ಗಳ ಭರ್ಜರಿ ಜಯ..!

ದಕ್ಷಿಣ ಆಫ್ರಿಕಾ ವಿರುದ್ದ (India vs South Africa 1st Test) ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 113 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಕೊನೆಯ ದಿನದಾಟದಲ್ಲಿ 211 ರನ್​ಗಳ ಗುರಿ ಪಡೆದಿದ್ದ ದಕ್ಷಿಣ ಆಫ್ರಿಕಾ ತಂಡವನ್ನು ಟೀಮ್ ಇಂಡಿಯಾ 2ನೇ ಇನಿಂಗ್ಸ್​ನಲ್ಲಿ 191 ರನ್​ಗಳಿಗೆ ಆಲೌಟ್ ಮಾಡಿತು. ಈ ಮೂಲಕ...

ಟೀಂ ಇಂಡಿಯಾದಲ್ಲಿ ಹಳೆಯ ಪದ್ಧತಿಯನ್ನು ಮರಳಿ ತಂದ ರಾಹುಲ್ ದ್ರಾವಿಡ್

ಕಾನ್ಪುರ: ಟೀಂ ಇಂಡಿಯಾ ಕೋಚ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ರಾಹುಲ್ ದ್ರಾವಿಡ್ ಬಹಳಷ್ಟು ಬದಲಾವಣೆ ತರಲು ಪ್ರಯತ್ನಿಸುತ್ತಿದ್ದಾರೆ. ಇದೀಗ ಹಳೆಯ ಸಂಪ್ರದಾಯವೊಂದನ್ನು ಮರಳಿ ಆರಂಭಿಸಿದ್ದಾರೆ. ಟೀಂ ಇಂಡಿಯಾದಲ್ಲಿ ಪಾದಾರ್ಪಣೆ ಪಂದ್ಯವಾಡುವ ಕ್ರಿಕೆಟಿಗರಿಗೆ ಗೌರವ ಪೂರ್ವಕವಾಗಿ ಕ್ಯಾಪ್‍ ನ್ನು ಮಾಜಿ ಕ್ರಿಕೆಟಿಗರಿಂದ ಕೊಡಿಸಲಾಗುತ್ತಿತ್ತು. ಆದರೆ ಕಳೆದ ಕೆಲವು ವರ್ಷಗಳಿಂದ ಈ ಸಂಪ್ರದಾಯ ಮರೆಯಾಗಿತ್ತು.ಆದರೆ ಕೋಚ್ ದ್ರಾವಿಡ್...

ಹರ್ಭಜನ್ ದಂಪತಿಯಿಂದ ಗುಡ್ ನ್ಯೂಸ್

www.karnatakatv.net ಪಂಜಾಬ್: ಭಾರತೀಯ ಕ್ರಿಕೆಟ್ ತಂಡದ ಯಶಸ್ವೀ ಆಟಗಾರ ಹರ್ಭಜನ್ ಸಿಂಗ್ ದಂಪತಿಗೆ ಗಂಡು ಮಗು ಜನನವಾಗಿದೆ. ಈ ಬಗ್ಗೆ ಅಭಿಮಾನಿಗಳೊಂದಿಗೆ ದಂಪತಿ ಸಂತಸ ಹಂಚಿಕೊಂಡಿದ್ದಾರೆ. ಹರ್ಭಜನ್ ಪತ್ನಿ ಗೀತಾ ಅವರು ತಮ್ಮ ಎರಡನೇ ಮಗುವಿಗೆ ತಾಯಿಯಾಗಿದ್ದಾರೆ. ಈ ಬಗ್ಗೆ ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಸಿಂಗ್ ‘ಬ್ಲೆಸ್ಡ್ ವಿತ್ ಎ ಬೇಬಿ ಬಾಯ್’, ಶುಕರ್...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img