Wednesday, April 16, 2025

cricket team

ಕಿವೀಸ್ ಮಹಿಳಾ ಕ್ರಿಕೆಟ್ ಟೀಂಗೆ ಬೆದರಿಕೆ..!

www.karnatakatv.net: ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕಾಗಿ ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡಕ್ಕೆ ಬಾಂಬ್ ಬೆದರಿಕೆ ಬಂದಿದೆ. ಈ  ಹಿನ್ನೆಲೆಯಲ್ಲಿ ಇಂಗ್ಲೆಂಡ್ ನ ಲೈಸೆಸ್ಟರ್ ಗೆ ಬಂದಿಳಿದಿದ್ದ ಆಟಗಾರರು ಅಭ್ಯಾಸದಲ್ಲೂ ಪಾಲ್ಗೊಂಡಿಲ್ಲ.  ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಮ್ಯಾನೇಜ್ ಮೆಂಟ್ ಸದಸ್ಯರನ್ನ ಸಂಪರ್ಕಿಸಿ, ಅವರು ಉಳಿದಿರುವ ಹೋಟೆಲ್ ನಲ್ಲಿ ಬಾಂಬ್ ಇರಿಸಲಾಗಿದ್ದು ಮತ್ತು ಅವರು ಪ್ರಯಾಣಿಸುವ ವಿಮಾನದಲ್ಲೂ...

ಅಂಡರ್ 19 ನಲ್ಲಿ ಪ್ರವೇಶ ಪಡೆದ ಹುಬ್ಬಳ್ಳಿ ಹುಡುಗ..!

www.karnatakatv.net :ಹುಬ್ಬಳ್ಳಿ: ಅಂಡರ್ 19 ರಾಜ್ಯ ತಂಡಕ್ಕೆ ಹುಬ್ಬಳ್ಳಿಯ ಯುವಕನೊಬ್ಬ ಆಯ್ಕೆಯಾಗುವ ಮೂಲಕ ವಾಣಿಜ್ಯ ನಗರಿ‌ ಕೀರ್ತಿ ಹೆಚ್ಚಿಸಿದ್ದಾನೆ. ಹೌದು. ಹುಬ್ಬಳ್ಳಿಯ ಯುವರಾಜ ಸಿಂಗ್ ಎಂದು  ಕರೆಯಲ್ಪಡುವ ನಗರದ ಜೆ.ಜಿ. ಕಾಮರ್ಸ ಕಾಲೇಜ್‌ಲ್ಲಿ ದ್ವಿತೀಯ ಪಿ.ಯು.ಸಿ. ಓದುತ್ತಿರುವ ಎಡಗೈ ಸ್ಪಿನ್ನಿಗ್ ಜೊತೆಗೆ ಮಧ್ಯಮ ಕ್ರಮಾಂಕದ ಹೊಡೆಬಡಿಯ ಆಟಗಾರ ರಾಜೇಂದ್ರ ಡಂಗನವರ ಪ್ರತಿಷ್ಠಿತ ವಿನೂ ಮಂಕಡ್ ಟ್ರೋಫಿಯಲ್ಲಿ...

ಮೂವರು ಆಟಗಾರರು T-20 ಟೂರ್ನಿ ಹೊರ ಉಳಿಯುವ ಸಾಧ್ಯತೆ…!

www.karnatakatv.net :ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಸೆಪ್ಟೆಂಬರ್ 10ರಂದು ಆರಂಭವಾಗಲಿದೆ.  ಕ್ರಿಕೆಟ್ ಜಗತ್ತಿನಲ್ಲಿ ಅತಿ ಹೆಚ್ಚಾಗಿ ಚರ್ಚೆಯಾಗುತ್ತಿರುವ ಈ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ನಡುವೆಯೂ ಅಕ್ಟೋಬರ್ ತಿಂಗಳಿನಿಂದ ಆರಂಭವಾಗಲಿರುವ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಸಾಕಷ್ಟು ಸದ್ದು ಮಾಡುತ್ತಿದೆ. ಭಾರತದಲ್ಲಿ...

ಟೆಸ್ಟ್ ಪಂದ್ಯದಲ್ಲಿ ಪ್ರೇಕ್ಷಕರ ದುರ್ವರ್ತನೆ

www.karnatakatv.net : ಪಂದ್ಯದ ವೇಳೆ ಭಾರತದ ನಾಯಕ ವಿರಾಟ್ ಕೊಹ್ಲಿ ಅವರು ಮೊಹಮ್ಮದ್ ಸಿರಾಜ್ ಜೊತೆಗೆ ಸಿಟ್ಟಾಗಿ ಮಾತನಾಡುತ್ತಿದ್ದುದು ವಿಡಿಯೋದಲ್ಲಿ ಸೆರೆಯಾಗಿತ್ತು. ಸಿರಾಜ್ ಅವರತ್ತ ವೀಕ್ಷಕರು ಏನೋ ವಸ್ತು ಎಸೆದಿದ್ದಾಗಿ ಕೊಹ್ಲಿ ನಡೆಯಲ್ಲೂ ಕಾಣುತ್ತಿತ್ತು. ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ನ ಆರಂಭಿಕ ದಿನದಂದು ಪ್ರೇಕ್ಷಕನಿಂದ ಭಾರತದ ವೇಗಿ ಮೊಹಮ್ಮದ್ ಸಿರಾಜ್ ಅವರ ಮೇಲೆ...

ಭಾರತ ಹಾಗೂ ಇಂಗ್ಲೆಂಡ್ ಮೂರನೇ ಟೆಸ್ಟ್

www.karnatakatv.net : ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಆಗಸ್ಟ್ 25 ಬುಧವಾರದಿಂದ ಲೀಡ್ಸ್​ನಲ್ಲಿ ನಡೆಯಲಿದೆ. ಈಗಾಗಲೇ ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಎರಡನೇ ಟೆಸ್ಟ್ ಗೆದ್ದು ಬೀಗಿರುವ ಭಾರತ 1-0 ಯಿಂದ ಮುನ್ನಡೆ ಕಾಯ್ದುಕೊಂಡಿದೆ. 3ನೇ ಕ್ರಮಾಂಕಕ್ಕೆ ಸೂಕ್ತವಾಗಿರುವ ಆಟಗಾರನನ್ನು ಟೀಮ್ ಇಂಡಿಯಾ ಆಯ್ಕೆ ಮಾಡಬಹುದು. ಪೂಜಾರ ಸ್ಥಾನ ತಪ್ಪಿದ್ದೇ ಆದಲ್ಲಿ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img