Wednesday, July 29, 2026

cricket update

IND vs SA: ಧರ್ಮಶಾಲಾದಲ್ಲಿ ಇಂದು ಮೊದಲ T20 ಪಂದ್ಯ..!

2019ರ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ನಲ್ಲಿ ಹೊರ ಬಿದ್ದ ಭಾರತ, ಸದ್ಯ ಮುಂಬರುವ ಟಿ-ಟ್ವೆಂಟಿ ವಿಶ್ವಕಪ್ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ತವರಿನಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿ, ವಿಶ್ವ ಕಪ್ ತಯಾರಿ ನಡೆಸಿರುವ ಎರಡು ತಂಡಗಳಿಗೆ ಪೂರ್ವಸಿದ್ಧತೆಯ ಟೂರ್ನಿ ಎನಿಸಿಕೊಂಡಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ...

ನಾನೂ ಸಚಿನ್ ತೆಂಡುಲ್ಕರ್ ರೀತಿ ಆಗಬೇಕು ಅಂತ ಅಂದೇ ನಿರ್ಧರಿಸಿದ್ದೆ..!

ತಮ್ಮ ಅತ್ಯದ್ಭುತ ಆಟದಿದಂದಲೇ ಅದೆಷ್ಟೋ ಯುವಕರು ಕ್ರಿಕೆಟ್ ಮೈದಾನದತ್ತ ಆಕರ್ಷಿತರಾಗುವಂತ ಪ್ರೇರಣೆ ನೀಡಿದವರಲ್ಲಿ, ಸಚಿನ್ ತೆಂಡುಲ್ಕರ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಲೆಜೆಂಡ್ ಆಫ್ ದಿ ಕ್ರಿಕೆಟ್, ಕ್ರಿಕೆಟ್ ದೇವರು ಹೀಗೆ, ಹತ್ತಾರು ಗೌರವಗಳನ್ನು ತನ್ನದಾಗಿಸಿಕೊಂಡಿರುವ ಲಿಟಲ್ ಮಾಸ್ಟರ್, ಯುವ ಅಟಗಾರರ ಪಾಲಿಗೆ ಸದಾ ಸ್ಪೂರ್ತಿ… ಹೀಗೆ ತೆಂಡುಲ್ಕರ್ ಅಟದಿಂದ ಸ್ಪೂರ್ತಿ ಪಡೆದು ಕ್ರಿಕೆಟ್ ಅಂಗಳದಲ್ಲಿ...

ಎರಡು ಪಂದ್ಯದ ಸಂಭಾವನೆಯನ್ನ ಮೈದಾನದ ಸಿಬ್ಬಂದಿಗಳಿಗೆ ನೀಡಿದ ಯಂಗ್ ಕ್ರಿಕೆಟರ್..!

ಟೀಮ್ ಇಂಡಿಯಾ ಯಂಗ್ ಕ್ರಿಕೆಟರ್ ಒಬ್ಬರು, ಕ್ರೀಡಾಂಗಣ ಸಿಬ್ಬಂದಿಗಳಿಗೆ ನೆರವಾಗಿದ್ದಾರೆ. ಎರಡು ಪಂದ್ಯಗಳ ಸಂಭಾವನೆಯನ್ನ ತಿರುವನಂತಪುರಂ ನ ಗ್ರೀನ್ ಫೀಲ್ಡ್ ಇಂಟರ್ನ್ಯಾಷನಲ್ ಕ್ರಿಕೆಟ್ ಗ್ರೌಂಡ್ ನ ಸಿಬ್ಬಂದಿಗಳಿಗೆ ನೀಡಿದ್ದಾರೆ. ಹೌದು.. ಕೇರಳಾದ ಯುವ ಕ್ರಿಕೆಟಿಗ ಸಂಜು ಸ್ಯಾಮ್ಸನ್ 1 ಲಕ್ಷ 50 ಸಾವಿರ ರೂ. ಗಳನ್ನ ಮೈದಾನ ಸಿಬ್ಬಂದಿಗಳಿಗೆ ನೀಡಿದ್ದಾರೆ. ಇತ್ತೀಚಿಗಷ್ಟೇ ಮುಕ್ತಾಯವಾದ...
- Advertisement -spot_img

Latest News

Horoscope: ಆಗಸ್ಟ್ ತಿಂಗಳ ರಾಶಿ-ಭವಿಷ್ಯ: ಹೇಗಿರಲಿದೆ ಮೀನ ರಾಶಿಯ ಜೀವನ..?

Horoscope: ಆಗಸ್ಟ್ ತಿಂಗಳಲ್ಲಿ ಮೀನ ರಾಶಿಯವರ ಜೀವನ ಹೇಗಿರಲಿದೆ..? ಈ ತಿಂಗಳ ಫಲಾಫಲಗಳ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಗೊಟ್ಟಿಗೆರೆ ಶಿವಣ್ಣ ಅವರು ವಿವರಿಸಿದ್ದಾರೆ ನೋಡಿ. https://youtu.be/PM1GfEfJU3Y https://youtu.be/rjtN19B7gho ಮೀನ ರಾಶಿಯವರು...
- Advertisement -spot_img