Saturday, May 17, 2025

cricket West Indies

ಇಂದು ಭಾರತ –ವಿಂಡೀಸ್ ಮೊದಲ ಟಿ20

https://www.youtube.com/watch?v=AnLHuU8uK8U   ಪೋರ್ಟ್ ಆಫ್ ಸ್ಪೇನ್:ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿದ ನಂತರ ಟೀಮ್ ಇಂಡಿಯಾ ಇಂದಿನಿಂದ ಆತಿಥೇಯರ ವಿರುದ್ಧ 5 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಇಲ್ಲಿನ ಪೋರ್ಟ್ ಆಫ್ ಸ್ಪೇನ್ ನ ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ಇಂದು ಮೊದಲ ಟಿ20 ಪಂದ್ಯ ನಡೆಯಲಿದೆ. ರೋಹಿತ್ ನೇತೃತ್ವದ ಭಾರತ ತಂಡ ಬಲಿಷ್ಠವಾಗಿದೆ.ಯಾರಿಗೆ ಪ್ಲೇಯಿಂಗ್ ಇಲೆವೆನ್ ಅವಕಾಶ ಸಿಗುತ್ತೆ ಅನ್ನೋದು...

ಸರಣಿ ಕ್ಲೀನ್‍ಸ್ವೀಪ್ ಭಾರತದ ಗುರಿ

https://www.youtube.com/watch?v=efGbNOyEiu0 ಪೋರ್ಟ್ ಆಫ್ ಸ್ಪೇನ್: ಈಗಾಗಲೆ ಏಕದಿನ ಸರಣಿಯನ್ನು ಬಗಲಿಗೆ ಇಳಿಸಿಕೊಂಡಿರುವ ಭಾರತೀಯ ತಂಡವು ಇಂದು ನಡೆಯುವ ಕೊನೆಯ ಏಕದಿನ ಪಂದ್ಯವನ್ನೂ ಗೆದ್ದು ವೆಸ್ಟಿಂಡೀಸ್‍ಗೆ ವೈಟ್‍ವಾಶ್ ಬಳಿಯುವ ಗುರಿ ಹೊಂದಿದೆ. ಇದರ ಜತೆಗೇ  ತಂಡದಲ್ಲಿ ಕೆಲವು ಬದಲಾವಣೆ ಮಾಡಿ ಮೀಸಲು ಆಟಗಾರರಿಗೆ ಅವಕಾಶ ಕಲ್ಪಿಸುವ ಕುರಿತಂತೆಯೂ ಯೋಚಿಸುತ್ತಿದೆ. ಪ್ರಮುಖ ಆಟಗಾರರ ಗೈರು ಹಾಜರಿಯಲ್ಲಿಯೂ ಅತ್ಯುತ್ತಮ ನಿರ್ವಹಣೆ ನೀಡಿರುವ...

ಭಾರತಕ್ಕೆ ರೋಚಕ ಗೆಲುವು: ಸರಣಿ ಕೈವಶ

https://www.youtube.com/watch?v=RWsk_Emfr04   ಪೋರ್ಟ್ ಆಫ್ ಸ್ಪೇನ್:ಅಕ್ಷರ್ ಪಟೇಲ್ ಅವರ ಆಲ್ರೌಂಡ್ ಆಟದ ನೆರೆವಿನಿಂದ ಟೀಮ್ ಇಂಡಿಯಾ ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ 2 ವಿಕೆಟ್ಗಳ ಅಂತರದಿಂದ ರೋಚಕ ಗೆಲುವು ದಾಖಲಿಸಿ ಸರಣಿಯನ್ನು 2-0 ಅಂತರದಿಂದ ಕೈವಶ ಮಾಡಿಕೊಂಡಿದೆ. ಇಲ್ಲಿನ ಪೋರ್ಟ್ ಆಫ್ ಸ್ಪೇನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಮೊದಲು ಬ್ಯಾಟಿಂಗ್ ಮಾಡಿ ನಿಗದಿತ...

ಧವನ್ ಪಡೆಗೆ ಸರಣಿ ಗೆಲ್ಲುವ ತವಕ :ಇಂದು ಭಾರತ, ವಿಂಡೀಸ್ 2ನೇ ಏಕದಿನ ಪಂದ್ಯ 

https://www.youtube.com/watch?v=iugXyigbn7c ಪೋರ್ಟ್ ಆಫ್ ಸ್ಪೇನ್:  ಮೊದಲ ಪಂದ್ಯ ಗೆದ್ದು ಬೀಗಿರುವ ಟೀಮ್ ಇಂಡಿಯಾ ಇಂದು ಎರಡನೆ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲಿದೆ.  ಎರಡನೆ ಪಂದ್ಯವನ್ನು ಗೆದ್ದು ಸರಣಿ ಕೈವಶಪಡಿಸಿಕೊಳ್ಳಲು ಹೋರಾಡಲಿದೆ. ಧವನ್ ಅವರ ನಾಯಕನ ಅಟ, ಶುಭಮನ್ ಗಿಲ್ ಅವರ ಆಕ್ರಮಣಕಾರಿ ಆರಂಭ ಹಾಗೂ ವೇಗಿ ಮೊಹ್ಮದ್ ಸಿರಾಜ್ ಅವರ ಅದ್ಬುತ ದಾಳಿ ಎಲ್ಲಾ...
- Advertisement -spot_img

Latest News

Political News: ಮಳವಳ್ಳಿ ಮಾಜಿ- ಹಾಲಿ ಶಾಸಕರ ನಡುವೆ ಜಿದ್ದಾಜಿದ್ದಿನ ವಾಕ್ಸಮರ

Mandya Political News: ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಕಾಂಗ್ರೆಸ್ ಶಾಸಕರಾದ ನರೇಂದ್ರ ಸ್ವಾಮಿ ಮತ್ತು ಮಾಜಿ ಶಾಸಕರಾದ ಅನ್ನದಾನಿ ನಡುವೆ ಜಿದ್ದಾಜಿದ್ದಿನ ವಾಕ್ಸಮರ...
- Advertisement -spot_img