Friday, November 7, 2025

Cricket

ಫರ್ಹಾನ್ ʼರೈಫಲ್ʼ ಸೆಲೆಬ್ರೆಷನ್ ಗಿಲ್-ಅಭಿಷೇಕ್ ರಿಂದ ಪಾಕಿಸ್ತಾನಿಗಳ ಮಾನಹರಾಜು !

ಏಷ್ಯಾ ಕಪ್ 2025ರ ಸೂಪರ್ 4 ಹಂತದ ಎರಡನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾದವು. ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡವು ತನ್ನ ಆರಂಭಿಕ ಜೋಡಿಯಲ್ಲಿ ಬದಲಾವಣೆ ಮಾಡಿತು. ಸೈಮ್ ಅಯೂಬ್ ಬದಲಿಗೆ ಸಾಹಿಬ್ಜಾದಾ ಫರ್ಹಾನ್ ಅವರೊಂದಿಗೆ...

ತುಮಕೂರಿಗೆ ಕನಸಾಗೇ ಉಳಿದ ಇಂಟರ್‌ನ್ಯಾಷನಲ್ ಸ್ಟೇಡಿಯಂ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣ ಕಾರ್ಯ, ಇನ್ನೂ ಟೇಕಾಫ್‌ ಆಗಿಲ್ಲ. 2026-2027ರ ವೇಳೆಗೆ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣದೆ ಅನ್ನುವ ನಿರೀಕ್ಷೆ ಸುಳ್ಳಾಗಿದೆ. ವಸಂತ ನರಸಾಪುರ ಕೈಗಾರಿಕಾ ಪ್ರದೇಶ ವ್ಯಾಪ್ತಿಯ ಸೋರೆಕುಂಟೆಯಲ್ಲಿ, ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. 41 ಎಕರೆಯಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ, ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ,...

ಲಂಡನ್‌ಗೆ ಶಿಫ್ಟ್ ಆದ ವಿರುಷ್ಕಾ: ಅನುಷ್ಕಾ ಬಿಚ್ಚಿಟ್ಟ ಸತ್ಯ!

ಭಾರತದ ಅತ್ಯಂತ ಜನಪ್ರಿಯ ದಂಪತಿಗಳಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇತ್ತೀಚೆಗೆ ಲಂಡನ್ ಜೀವನವನ್ನು ಆನಂದಿಸುತ್ತಿದ್ದಾರೆ. 2024ರಲ್ಲಿ ತಮ್ಮಿಬ್ಬರು ಮಕ್ಕಳಾದ ವಾಮಿಕಾ ಮತ್ತು ಅಕಾಯ್ ಜೊತೆ ಲಂಡನ್‌ಗೆ ಸ್ಥಳಾಂತರಗೊಂಡಿರುವ ಈ ಜೋಡಿ, ಭಾರತದಲ್ಲಿ ಎದುರಾಗುವ ತೀವ್ರ ಮಾಧ್ಯಮ ಗಮನ ಮತ್ತು ಸಾರ್ವಜನಿಕ ಒತ್ತಡದಿಂದ ದೂರವಿರಲು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ವಿಷಯವನ್ನು...

ಕುಟುಂಬದೊಂದಿಗೆ ಪ್ರೇಮಾನಂದ್ ಗುರೂಜಿಯನ್ನು ಭೇಟಿಯಾದ ಕ್ರಿಕೇಟಿಗ ವಿರಾಟ್ ಕೊಹ್ಲಿ

Sports News: ಟೀ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ತಮ್ಮ ಇಬ್ಬರೂ ಮಕ್ಕಳೊಂದಿಗೆ ಪ್ರೇಮಾನಂದ್ ಗುರೂಜಿ ಅವರನ್ನು ಭೇಟಿಯಾಗಿದ್ದಾರೆ. ಉತ್ತರಪ್ರದೇಶದ ವೃಂದಾವನದಲ್ಲಿ ಪ್ರೇಮಾನಂದ್ ಗುರೂಜಿ ಆಶ್ರಮವಿದ್ದು, ಇಲ್ಲಿ ಗುರೂಜಿ ಪ್ರವಚನ ಹೇಳುತ್ತಾರೆ. ಗುರೂಜಿಯ ಹಲವು ಭಕ್ತರು ಇಲ್ಲಿ ಬಂದು, ತಮ್ಮ ಪರಿಸ್ಥಿತಿಗಳನ್ನು ಹೇಳಿ, ಪರಿಹಾರ ಕೇಳಿಕೊಂಡು ಹೋಗುತ್ತಾರೆ. ಅದೇ ರೀತಿ ಅನುಷ್ಕಾ ಮತ್ತು...

Sports News: ಕ್ರಿಕೇಟಿಗ ರಾಬಿನ್ ಉತ್ತಪ್ಪ ವಿರುದ್ಧ ವಂಚನೆ ಆರೋಪ, ದೂರು ದಾಖಲು

Sports News: ಟೀಂ ಇಂಡಿಯಾ ಮಾಜಿ ಕ್ರಿಕೇಟಿಗ ರಾಬಿನ್ ಉತ್ತಪ್ಪ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದ್ದು, 23 ಲಕ್ಷ ರೂಪಾಯಿ ಪಿಎಫ್ ಹಣ ನೀಡದೇ ವಂಚಿಸಿದ್ದಾರೆಂದು, ದೂರು ದಾಖಲಿಸಲಾಗಿದೆ. ರಾಬಿನ್ ಉತ್ತಮ ಸೆಂಚ್ಯೂರಿಸ್ ಲೈಫ್‌ಸ್ಟೈಲ್ ಬ್ರ್ಯಾಂಡ್ ಪ್ರೈವೇಟ್ ಲಿಮಿಟೆಡ್ ಅನ್ನುವ ಕಂಪನಿ ನಡೆಸುತ್ತಿದ್ದರು. ಈ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರ ಹಣವನ್ನು ರಾಬಿನ್ ಉತ್ತಪ್ಪ...

CRICKET :ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಅಶ್ವಿನ್ ಗುಡ್ ಬೈ

ಆರ್. ಅಶ್ವಿನ್ ಟೀಮ್​ ಇಂಡಿಯಾದ ಆಫ್​ ಸ್ಪಿನ್ನರ್​​​. ಮ್ಯಾಚ್​ ವಿನ್ನರ್​​. ರೆಕಾರ್ಡ್ಸ್​ ಬ್ರೇಕರ್. ಆದ್ರೆ ಇನ್ಮುಂದೆ ಈ ಲೆಜೆಂಡರಿ ಪ್ಲೇಯರ್ ಕ್ರಿಕೆಟ್ ಅಂಗಳಕ್ಕಿಳಿಯಲ್ಲ. ಟೀಮ್ ಇಂಡಿಯಾ ಪರ ವೈಟ್​ ಜೆರ್ಸಿಯಲ್ಲೂ ಕಾಣಲ್ಲ. ಹೌದು ರವಿಚಂದ್ರನ್ ಅಶ್ವಿನ್ ಎಲ್ಲಾ ಮಾದರಿಯ ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ರು. ಬಾರ್ಡರ್ ಗವಾಸ್ಕರ್ ಟೆಸ್ಟ್​ ಮುಕ್ತಾಯದ ಬೆನ್ನಲ್ಲೇ ರೋಹಿತ್ ಜೊತೆ...

Sports News: ಅಂತರಾಷ್ಟ್ರೀಯ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Sports News: ಎಲ್ಲಾ ಮಾದರಿಯ ಅಂತರಾಷ್ಟ್ರೀಯ ಕ್ರಿಕೇಟಿಗೆ ಆರ್.ಅಶ್ವಿನ್ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಬಳಿಕ, ಅಶ್ವಿನ್ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ಭಾವುಕರಾಗಿ ತಾವು ಅಂತರಾಷ್ಟ್ರೀಯ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ. ಆದರೆ ಐಪಿಎಲ್‌ನಲ್ಲಿ ಅಶ್ವಿನ್ ಮುಂದುವರಿಯಲಿದ್ದಾರೆ. ಆದರೆ ಅಶ್ವಿನ್ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳು ಉಳಿದಿದ್ದರೂ, ದಿಢೀರ್...

ವಾರ್ನರ್ ಅನ್ ಸೋಲ್ಡ್ ಗೆ ಇವರೇ ಕಾರಣ! ರಾಜಮೌಳಿ ಗೆದ್ರು ಸ್ಟಾರ್ಸ್ ಸೋತ್ರು

Movie News: ನಿರ್ದೇಶಕ ರಾಜಮೌಳಿ ಜೊತೆ ಯಾರು ಸಿನಿಮಾ ಮಾಡ್ತಾರೋ, ಅವರ ಮುಂದಿನ ಸಿನಿಮಾ ಪಕ್ಕಾ ಫ್ಲಾಪ್ ಆಗಿರುತ್ತದೆ ಅಂತಾ ಎಲ್ಲರೂ ಹೇಳುತ್ತಾರೆ. ಅದೇ ರೀತಿ ಹಲವು ಹೀರೋಗಳ ಸಿನಿಮಾ ಫ್ಲಾಪ್ ಆಗಿರುವುದು ಇದ್ಕಕೆ ಉದಾಹರಣೆಯಾಗಿದೆ. https://youtu.be/ALZASy5zbZ8 ಪ್ರಭಾಸ್, ರಾಮ್‌ಚರಣ್, ಜೂನಿಯರ್ ಎನ್‌ಟಿಆರ್ ಸೇರಿ ಹಲವರ ಸಿನಿಮಾಗಳು ಫ್ಲಾಪ್ ಆಗಿದೆ. ಬಾಹುಬಲಿ ಪಾರ್ಟ್ 2 ಸಖತ್ ಫೇಮಸ್...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಕ್ರಿಕೇಟಿಗ, ಕರುನಾಡ ಅಳಿಯ ಸೂರ್ಯಕುಮಾರ್

Cricket News: ಟೀಂ ಇಂಡಿಯಾ ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಕರ್ನಾಟಕದ ಅಳಿಯ. ದಕ್ಷಿಣ ಕನ್ನಡದ ದೇವಿಶಾ ಶೆಟ್ಟಿಯನ್ನು ವಿವಾಹವಾಗಿರುವ ಸೂರ್ಯಕುಮಾರ್ ಆಗಾಗ ದಕ್ಷಿಣ ಕನ್ನಡಕ್ಕೆ ಬಂದು, ದೇವಸ್ಥಾನಗಳಿಗೆ ಭೇಟಿ ಕೊಡುತ್ತಿರುತ್ತಾರೆ. https://youtu.be/d1_a9mtJWxo ಕಳೆದ ಬಾರಿ ಟೀಂ ಇಂಡಿಯಾ ವರ್ಲ್ಡ್ ಕಪ್ ಗೆದ್ದಾಗ, ಮಾರಿಗುಡಿ, ಬಪ್ಪನಾಡು ದುರ್ಗಾ ಪರಮೇಶ್ವರಿ ಸೇರಿ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ, ಹರಕೆ ತೀರಿಸಿದ್ದರು....

ಭಾರತೀಯ ಕ್ರಿಕೇಟ್ ತಂಡ ಏಕೆ ಪಾಕಿಸ್ತಾನಕ್ಕೆ ಹೋಗುತ್ತಿಲ್ಲವೆಂದು ಹೇಳಿದ ಸೂರ್ಯಕುಮಾರ್‌

Sports News: ಈ ಬಾರಿ ಚಾಾಂಪಿಯನ್ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯುವ ಸಾಧ್ಯತೆ ಇದೆ. ಹಾಾಗಾಗಿ ಪಾಾಕಿಸ್ತಾನದಲ್ಲಿ ಚಾಂಪಿಯನ್ಸ್‌ ಟ್ರೋಫಿ ನಡೆದರೆ, ಭಾರತ ತಂಡ ಬರುವುದಿಲ್ಲವೆಂದು ಬಿಸಿಸಿಐ ಹೇಳಿದೆ. ಅಲ್ಲದೇ ಪಂದ್ಯವನ್ನು ಹೈಬ್ರೀಡ್ ಮಾದರಿಯಲ್ಲಿ ನಡೆಸಬೇಕು. ಶ್ರೀಲಂಕಾದಲ್ಲಿ ನಡೆಸಿದರೆ, ಭಾಗವಹಿಸುತ್ತೇವೆ ಎಂದಿದ್ದಾರೆ. https://youtu.be/xEnH_MViP-8 ಇನ್ನು ಭಾರತೀಯ ಕ್ರಿಕೇಟ್ ತಂಡದ ಆಟಗಾರ, ಕರ್ನಾಟಕದ ಅಳಿಯ ಸೂರ್ಯಕುಮಾರ್ ಯಾದವ್ ವೀಡಿಯೋ ಇತ್ತೀಚೆಗೆ...
- Advertisement -spot_img

Latest News

ಅಪಾಯ ತಪ್ಪಲ್ಲ! ಪ್ಯಾನ್ ಇಂಡಿಯಾ ಆಗೋದು ಹೇಗೆ? Nagathihalli Chandrashekhar Podcast

Sandalwood News:  ನಿರ್ದೇಶಕ ನಾಗತೀಹಳ್ಳಿ ಚಂದ್ರಶೇಖರ್ ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=hpt4JQnZ_to ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಮಾತನಾಡಿರುವ ನಾಗತೀಹಳ್ಳಿ ಚಂದ್ರಶೇಖರ್, ಪ್ಯಾನ್ ಇಂಡಿಯಾ ಅಂದ್ರೆ...
- Advertisement -spot_img