Wednesday, April 22, 2026

Cricket

ಕೊನೆಗೂ IPL ಪಂದ್ಯಗಳಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್

ಕೊನೆಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್​ ಪಂದ್ಯವಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆ ಮೂಲಕ ಕ್ರಿಕೆಟ್ ಪ್ರಿಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಹೇಶ್ವರ್ ರಾವ್ ನೇತೃತ್ವದ ತಜ್ಱರ ಸಮಿತಿ ಶಿಫಾರಸು, ಸಲಹೆ ಸೂಚನೆಗಳ ಅನ್ವಯ ಕ್ರಿಕೆಟ್ ಪಂದ್ಯಗಳಿಗೆ ಷರತ್ತು ಬದ್ಧ ಅನುಮತಿ ನೀಡಲಾಗಿದೆ. ಹಾಗಾದ್ರೆ, ಭವಿಷ್ಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸುಗಮವಾಗಿ ಕ್ರಿಕೆಟ್ ಪಂದ್ಯ...

ಬಾಂಗ್ಲಾದೇಶಕ್ಕೆ ಐಸಿಸಿ ಕೊನೆ ಅವಕಾಶ!

ಬಾಂಗ್ಲಾದೇಶ ವೇಗಿ ಮುಸ್ತಾಫಿಜರ್‌ ರಹ್ಮಾನ್‌ರನ್ನು ಐಪಿಎಲ್‌ನಿಂದ ಹೊರಗಿಟ್ಟ ಬಳಿಕ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಆಡಲ್ಲ ಎಂದು ಪಟ್ಟು ಹಿಡಿದಿರುವ ಬಾಂಗ್ಲಾಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ ಈಗ ಖಡಕ್‌ ಸೂಚನೆ ಜೊತೆಗೆ ಎಚ್ಚರಿಕೆಯನ್ನೂ ಕೊಟ್ಟಿದೆ. ವಿಶ್ವಕಪ್‌ ಪಂದ್ಯಗಳನ್ನು ಭಾರತದಲ್ಲೇ ಆಡಬೇಕೆಂದು ಬಾಂಗ್ಲಾಗೆ ತಾಕೀತು ಮಾಡಿರುವ ಐಸಿಸಿ, ಇದರ ಬಗ್ಗೆ ಜನವರಿ 21ಕ್ಕೂ ಮುನ್ನ ತಿಳಿಸುವಂತೆ ಸೂಚಿಸಿದೆ....

ಎಲ್ಲ ಆಟಗಾರರೂ ಹಜಾರೆಯಲ್ಲಿ ಆಡಲೇಬೇಕು

ತಾರಾ ಆಟಗಾರರಾದ ರೋಹಿತ್‌ ಶರ್ಮಾ ಮತ್ತು ವಿರಾಟ್ ಕೊಹ್ಲಿಯಷ್ಟೇ ಅಲ್ಲ. ಭಾರತೀಯ ತಂಡದ ಪರ ಆಡುವ ಪ್ರಸಕ್ತ ಎಲ್ಲಾ ಆಟಗಾರರು - ಡಿ.24ರಿಂದ ಆರಂಭ ವಾಗಲಿರುವ ವಿಜಯ್ ಹಜಾರೆ ದೇಶಿ ಏಕದಿನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕನಿಷ್ಠ 2 ಪಂದ್ಯಗಳನ್ನು ಆಡುವುದು ಕಡ್ಡಾಯ ಎಂದು ಬಿಸಿಸಿಐ ಹೇಳಿದೆ. ಈ ಮೂಲಕ ಜ.11ರಿಂದ ಆರಂಭವಾ ಗಲಿರುವ ನ್ಯೂಜಿಲೆಂಡ್ ವಿರುದ್ಧದ...

ಫರ್ಹಾನ್ ʼರೈಫಲ್ʼ ಸೆಲೆಬ್ರೆಷನ್ ಗಿಲ್-ಅಭಿಷೇಕ್ ರಿಂದ ಪಾಕಿಸ್ತಾನಿಗಳ ಮಾನಹರಾಜು !

ಏಷ್ಯಾ ಕಪ್ 2025ರ ಸೂಪರ್ 4 ಹಂತದ ಎರಡನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾದವು. ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡವು ತನ್ನ ಆರಂಭಿಕ ಜೋಡಿಯಲ್ಲಿ ಬದಲಾವಣೆ ಮಾಡಿತು. ಸೈಮ್ ಅಯೂಬ್ ಬದಲಿಗೆ ಸಾಹಿಬ್ಜಾದಾ ಫರ್ಹಾನ್ ಅವರೊಂದಿಗೆ...

ತುಮಕೂರಿಗೆ ಕನಸಾಗೇ ಉಳಿದ ಇಂಟರ್‌ನ್ಯಾಷನಲ್ ಸ್ಟೇಡಿಯಂ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣ ಕಾರ್ಯ, ಇನ್ನೂ ಟೇಕಾಫ್‌ ಆಗಿಲ್ಲ. 2026-2027ರ ವೇಳೆಗೆ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣದೆ ಅನ್ನುವ ನಿರೀಕ್ಷೆ ಸುಳ್ಳಾಗಿದೆ. ವಸಂತ ನರಸಾಪುರ ಕೈಗಾರಿಕಾ ಪ್ರದೇಶ ವ್ಯಾಪ್ತಿಯ ಸೋರೆಕುಂಟೆಯಲ್ಲಿ, ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. 41 ಎಕರೆಯಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ, ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ,...

ಲಂಡನ್‌ಗೆ ಶಿಫ್ಟ್ ಆದ ವಿರುಷ್ಕಾ: ಅನುಷ್ಕಾ ಬಿಚ್ಚಿಟ್ಟ ಸತ್ಯ!

ಭಾರತದ ಅತ್ಯಂತ ಜನಪ್ರಿಯ ದಂಪತಿಗಳಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇತ್ತೀಚೆಗೆ ಲಂಡನ್ ಜೀವನವನ್ನು ಆನಂದಿಸುತ್ತಿದ್ದಾರೆ. 2024ರಲ್ಲಿ ತಮ್ಮಿಬ್ಬರು ಮಕ್ಕಳಾದ ವಾಮಿಕಾ ಮತ್ತು ಅಕಾಯ್ ಜೊತೆ ಲಂಡನ್‌ಗೆ ಸ್ಥಳಾಂತರಗೊಂಡಿರುವ ಈ ಜೋಡಿ, ಭಾರತದಲ್ಲಿ ಎದುರಾಗುವ ತೀವ್ರ ಮಾಧ್ಯಮ ಗಮನ ಮತ್ತು ಸಾರ್ವಜನಿಕ ಒತ್ತಡದಿಂದ ದೂರವಿರಲು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ವಿಷಯವನ್ನು...

ಕುಟುಂಬದೊಂದಿಗೆ ಪ್ರೇಮಾನಂದ್ ಗುರೂಜಿಯನ್ನು ಭೇಟಿಯಾದ ಕ್ರಿಕೇಟಿಗ ವಿರಾಟ್ ಕೊಹ್ಲಿ

Sports News: ಟೀ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ತಮ್ಮ ಇಬ್ಬರೂ ಮಕ್ಕಳೊಂದಿಗೆ ಪ್ರೇಮಾನಂದ್ ಗುರೂಜಿ ಅವರನ್ನು ಭೇಟಿಯಾಗಿದ್ದಾರೆ. ಉತ್ತರಪ್ರದೇಶದ ವೃಂದಾವನದಲ್ಲಿ ಪ್ರೇಮಾನಂದ್ ಗುರೂಜಿ ಆಶ್ರಮವಿದ್ದು, ಇಲ್ಲಿ ಗುರೂಜಿ ಪ್ರವಚನ ಹೇಳುತ್ತಾರೆ. ಗುರೂಜಿಯ ಹಲವು ಭಕ್ತರು ಇಲ್ಲಿ ಬಂದು, ತಮ್ಮ ಪರಿಸ್ಥಿತಿಗಳನ್ನು ಹೇಳಿ, ಪರಿಹಾರ ಕೇಳಿಕೊಂಡು ಹೋಗುತ್ತಾರೆ. ಅದೇ ರೀತಿ ಅನುಷ್ಕಾ ಮತ್ತು...

Sports News: ಕ್ರಿಕೇಟಿಗ ರಾಬಿನ್ ಉತ್ತಪ್ಪ ವಿರುದ್ಧ ವಂಚನೆ ಆರೋಪ, ದೂರು ದಾಖಲು

Sports News: ಟೀಂ ಇಂಡಿಯಾ ಮಾಜಿ ಕ್ರಿಕೇಟಿಗ ರಾಬಿನ್ ಉತ್ತಪ್ಪ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದ್ದು, 23 ಲಕ್ಷ ರೂಪಾಯಿ ಪಿಎಫ್ ಹಣ ನೀಡದೇ ವಂಚಿಸಿದ್ದಾರೆಂದು, ದೂರು ದಾಖಲಿಸಲಾಗಿದೆ. ರಾಬಿನ್ ಉತ್ತಮ ಸೆಂಚ್ಯೂರಿಸ್ ಲೈಫ್‌ಸ್ಟೈಲ್ ಬ್ರ್ಯಾಂಡ್ ಪ್ರೈವೇಟ್ ಲಿಮಿಟೆಡ್ ಅನ್ನುವ ಕಂಪನಿ ನಡೆಸುತ್ತಿದ್ದರು. ಈ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರ ಹಣವನ್ನು ರಾಬಿನ್ ಉತ್ತಪ್ಪ...

CRICKET :ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಅಶ್ವಿನ್ ಗುಡ್ ಬೈ

ಆರ್. ಅಶ್ವಿನ್ ಟೀಮ್​ ಇಂಡಿಯಾದ ಆಫ್​ ಸ್ಪಿನ್ನರ್​​​. ಮ್ಯಾಚ್​ ವಿನ್ನರ್​​. ರೆಕಾರ್ಡ್ಸ್​ ಬ್ರೇಕರ್. ಆದ್ರೆ ಇನ್ಮುಂದೆ ಈ ಲೆಜೆಂಡರಿ ಪ್ಲೇಯರ್ ಕ್ರಿಕೆಟ್ ಅಂಗಳಕ್ಕಿಳಿಯಲ್ಲ. ಟೀಮ್ ಇಂಡಿಯಾ ಪರ ವೈಟ್​ ಜೆರ್ಸಿಯಲ್ಲೂ ಕಾಣಲ್ಲ. ಹೌದು ರವಿಚಂದ್ರನ್ ಅಶ್ವಿನ್ ಎಲ್ಲಾ ಮಾದರಿಯ ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ರು. ಬಾರ್ಡರ್ ಗವಾಸ್ಕರ್ ಟೆಸ್ಟ್​ ಮುಕ್ತಾಯದ ಬೆನ್ನಲ್ಲೇ ರೋಹಿತ್ ಜೊತೆ...

Sports News: ಅಂತರಾಷ್ಟ್ರೀಯ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Sports News: ಎಲ್ಲಾ ಮಾದರಿಯ ಅಂತರಾಷ್ಟ್ರೀಯ ಕ್ರಿಕೇಟಿಗೆ ಆರ್.ಅಶ್ವಿನ್ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಬಳಿಕ, ಅಶ್ವಿನ್ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ಭಾವುಕರಾಗಿ ತಾವು ಅಂತರಾಷ್ಟ್ರೀಯ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ. ಆದರೆ ಐಪಿಎಲ್‌ನಲ್ಲಿ ಅಶ್ವಿನ್ ಮುಂದುವರಿಯಲಿದ್ದಾರೆ. ಆದರೆ ಅಶ್ವಿನ್ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳು ಉಳಿದಿದ್ದರೂ, ದಿಢೀರ್...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img