Saturday, July 27, 2024

Cricket

4 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಹಾರ್ದಿಕ್- ನತಾಶಾ: ಡಿವೋರ್ಸ್ ಕನ್‌ಫರ್ಮ್

Cricket News: ಇಷ್ಟು ದಿನ ಹಾರ್ದಿಕ್ ಪಾಂಡ್ಯಾ ಮತ್ತು ನತಾಶಾ ಡಿವೋರ್ಸ್ ತೆಗೆದುಕೊಳ್ಳುತ್ತಾರೆಂಬ ಸುದ್ದಿ ಹರಡಿತ್ತು. ಆ ಸುದ್ದಿ ಈಗ ಕನ್‌ಫರ್ಮ್ ಆಗಿದೆ. ನತಾಶಾ ಮತ್ತು ಹಾರ್ದಿಕ್ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಪೋಸ್ಟ್ ಹಾಕಿರುವ ಹಾರ್ದಿಕ್, ನಾವು ನಮ್ಮ 4 ವರ್ಷದ ವೈವಾಹಿಕ ಜೀವನಕ್ಕೆ...

ಚನ್ನಮ್ಮ ಸರ್ಕಲ್ ಬಳಿ ಶಾಸಕ ಮಹೇಶ್ ತೆಂಗಿನಕಾಯಿ ಹಾಗೂ ಕ್ರಿಕೆಟ್ ಅಭಿಮಾನಿಗಳ ವಿಜಯೋತ್ಸವ

Hubli News: ಹುಬ್ಬಳ್ಳಿ: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆದ ಟಿ-20 ವರ್ಲ್ಡ್ ಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಮತಕ್ಷೇತ್ರದ ಶಾಸಕರು ಮಹೇಶ್ ತೆಂಗಿನಕಾಯಿ ಹಾಗು ಕ್ರಿಕೆಟ್ ಅಭಿಮಾನಿಗಳು ಸಂಭ್ರಮ ಆಚರಣೆ ಮಾಡಿದರು. ಇನ್ನು ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಬಳಿ...

ಟೀಂ ಇಂಡಿಯಾ ಗೆಲುವನ್ನು ಸಂಭ್ರಮಿಸಿದ ಧಾರವಾಡದ ಜನ

Hubli News: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆದ ಟಿ-20 ವರ್ಲ್ಡ್ ಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಪೇಡಾ ನಗರಿ ಧಾರವಾಡದಲ್ಲಿ ಕ್ರೀಡಾ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ವೈ ನಗರದ ಶ್ರೀ ನಗರದ ವೃತದಲ್ಲಿ ಕ್ರಿಕೆಟ್ ಅಭಿಮಾನಿಗಳು ಟೀಂ ಇಡಿಯಾ ಕಪ್ಪು ಗೆಲ್ಲುತ್ತಿದ್ದಂತೆ ಟಿವಿ...

ನನಗೆ ಆರ್ಸಿಬಿ ಪರ ಆಡಲು ಇಷ್ಟವಿಲ್ಲದಿದ್ದರೂ ಬ್ಲಾಕ್ಮೇಲ್ ಮಾಡಿ ಆಡಿಸಿದರು: ಪ್ರವೀಣ್ ಕುಮಾರ್

Cricket News: ಟೀಮ್ ಇಂಡಿಯಾ ಮಾಜಿ ವೇಗಿ ಪ್ರವೀಣ್ ಕುಮಾರ್, ನನಗೆ ಆರ್ಸಿಬಿ ಪರ ಆಡಲು ಒಂಚೂರು ಇಷ್ಟವಿರಲಿಲ್ಲ. ಆದರೆ ನನ್ನ ಕ್ರಿಕೇಟ್ ವೃತ್ತಿ ಜೀವನವನ್ನು ಕೊನೆಗೊಳಿಸುವುದಾಗಿ, ಬ್ಲಾಕ್ಮೇಲ್ ಮಾಡಿ, ಆರ್ಸಿಬಿ ಪರ ಆಡುವಂತೆ ಮಾಡಿದ್ದರು ಎಂದು ಆರೋಪಿಸಿದ್ದಾರೆ. ನನಗೆ ಡೆಲ್ಲಿ ಡೇರ್ಡೆವಿಲ್ಸ್ ಪರ ಆಡುವ ಆಸೆ ಇತ್ತು. ಆದರೆ ಬೆದರಿಕೆ ಹಾಕಿ ನಾನು ಆರ್ಸಿಬಿ...

ಮೂರು ಮಾದರಿಗೆ ಮೂವರು ನಾಯಕರು – ಆಫ್ರಿಕಾ ಪ್ರವಾಸಕ್ಕೆ ಟೀಂ ಇಂಡಿಯಾ ಆಟಗಾರರ ಪಟ್ಟಿ ರಿಲೀಸ್‌

Cricket News: ಮುಂಬೈ: ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡದ 16 ಮಂದಿ ಸದಸ್ಯರ ಪಟ್ಟಿಯನ್ನು ಬಿಸಿಸಿಐ (BCCI) ಬಿಡುಗಡೆ ಮಾಡಿದ್ದು ಮೂರು ಮಾದರಿಯ ಕ್ರಿಕೆಟಿಗೆ ಮೂವರು ನಾಯಕರನ್ನು ಆಯ್ಕೆ ಮಾಡಿದೆ. ಟೆಸ್ಟ್‌ ತಂಡಕ್ಕೆ ರೋಹಿತ್‌ ಶರ್ಮಾ, ಏಕದಿನಕ್ಕೆ ಕೆಎಲ್‌ ರಾಹುಲ್‌, ಟಿ20ಗೆ ಸೂರ್ಯಕುಮಾರ್‌ ಯಾದವ್‌ ಅವರನ್ನು ನಾಯಕರನ್ನಾಗಿ ನೇಮಿಸಿದೆ. ಭಾರತ ತಂಡ ಡಿಸೆಂಬರ್...

ಆಸಿಸ್ ಬಗ್ಗುಬಡಿದ ಯಂಗ್ ಇಂಡಿಯಾ : ಭಾರತಕ್ಕೆ ಡಬಲ್ ಧಮಾಕ

Sports News: ಬೆಂಗಳೂರು : ವಿಶ್ವಕಪ್ ಟ್ರೋಫಿ ಗೆದ್ದು ಬೀಗುತ್ತಿದ್ದ ಆಸಿಸ್ ತಂಡವನ್ನು ಯಂಗ್ ಇಂಡಿಯಾ ಬಗ್ಗುಬಡಿದಿದೆ. ತಿರುವನಂತಪುರಂ ಸ್ಟೇಡಿಯಂನಲ್ಲಿ ನಡೆದ ಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಭಾರತ ತಂಡ 44 ರನ್ಗಳ ಭಾರಿ ಅಂತರದಿಂದ ಗೆಲವು ದಾಖಲಿಸಿತು. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿತು. 236 ರನ್ಗಳ ಬೃಹತ್...

ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

Dharwad News: ಧಾರವಾಡ: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಧಾರವಾಡ ನಗರದ ಸಿದ್ದರಾಮ ಕಾಲೋನಿಯಲ್ಲಿ ನಡೆದಿದೆ. ವಿದ್ಯುತ್ ತಂತಿ ತಗುಲಿ 16 ವರ್ಷದ ಶ್ರೇಯಸ್ ಶಿನ್ನೂರ ಮೃತಪಟ್ಟಿದ್ದಾನೆ. ಮನೆ ಮಹಡಿ ಮೇಲೆ ಗೆಳೆಯರೊಂದಿಗೆ ಸಂಜೆ ಕ್ರಿಕೆಟ್ ಆಡುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕ್ಯಾಚ್ ಹಿಡಿಯಲು ಹೋಗಿದ್ದಾಗ ವಿದ್ಯುತ್ ತಂತಿ...

ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಆಸ್ಟ್ರೇಲಿಯಾ ಆಟಗಾರ: ಭಾರತಕ್ಕೆ ಸಿಕ್ಕಿದ್ರೆ ಪೂಜಿಸುತ್ತಿದ್ದೆವು ಎಂದ ನೆಟ್ಟಿಗರು

Sports News: ನಿನ್ನೆಯಷ್ಟೇ ಗುಜರಾತ್‌ನ ಅಹಮದಾಬಾದ್‌ನ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಮ್ಯಾಚ್ ನಡೆಯಿತು. ಭಾರತ ಸೋಲನ್ನಪ್ಪಿದರೆ, ಟ್ರೋಫಿ ಆಸ್ಟ್ರೇಲಿಯಾ ಪಾಲಾಯಿತು. ಆದರೆ ಹೀಗೆ ಸಿಕ್ಕ ಟ್ರೋಫಿಯ ಮೇಲೆ ಕಾಲಿಟ್ಟು ಕುಳಿತ, ಆಸ್ಟ್ರೇಲಿಯಾ ತಂಡದ ನಾಯಕನ ಫೋಟೋ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರತೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತಕ್ಕೇನಾದರೂ ಈ ಟ್ರೋಫಿ...

ವಿಶ್ವಕಪ್ನಲ್ಲಿ ಮೊಮ್ಮಗನ ಬೊಂಬಾಟ್ ಆಟ! ರಚಿನ್ಗೆ ದೃಷ್ಟಿ ತೆಗೆದ ಅಜ್ಜಿ…!

Sports News: ಶ್ರೀಲಂಕಾವನ್ನು ಸೋಲಿಸುವ ಮೂಲಕ ನ್ಯೂಜಿಲೆಂಡ್ 2023ರ ವಿಶ್ವಕಪ್‌ನ ಸೆಮಿಫೈನಲ್‌ಗೆ (World Cup 2023) ಬಹುತೇಕ ಅರ್ಹತೆ ಪಡೆದಿದೆ. ಈ ಗೆಲುವಿನೊಂದಿಗೆ ನ್ಯೂಜಿಲೆಂಡ್ ಪಾಯಿಂಟ್ಸ್ ಪಟ್ಟಿಯಲ್ಲಿ 10 ಅಂಕ ಗಳಿಸಿದೆ. ಕಿವೀಸ್ ತಂಡದ ರನ್ ರೇಟ್ ಕೂಡ ಉತ್ತಮವಾಗಿದೆ. ನ್ಯೂಜಿಲೆಂಡ್‌ನ ಈ ಗೆಲುವು ಪಾಕಿಸ್ತಾನದ ಸೆಮಿಫೈನಲ್ ಆಸೆಯನ್ನು ಬಹುತೇಕ ಭಗ್ನಗೊಳಿಸಿದೆ. ಈ ಮಹತ್ವದ...

Cricket : 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ ಕ್ರಿಕೆಟಿಗ…!

Sports News : ತನ್ನ 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ವಾಡಲು ನಿರ್ಧರಿಸಿದ್ದಾನೆ ಕ್ರಿಕೆಟಿಗ. ಹೌದು ಸ್ಟುವರ್ಟ್ ಬ್ರಾಡ್ ಅವರು ತಮ್ಮ 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ್ದು, ಇದೇ ನಮ್ಮ ಕೊನೆಯ ಪಂದ್ಯ ಎಂದು ಹೇಳಿಕೊಂಡಿದ್ದಾರೆ. 2007ರ ಟಿ20 ವಿಶ್ವಕಪ್ ನಲ್ಲಿ ಒಂದು ಓವರ್ ನಲ್ಲಿ ಆರು ಸಿಕ್ಸರ್ ಹೊಡೆದಿದ್ದ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img