Sunday, March 16, 2025

Cricket

ಕುಟುಂಬದೊಂದಿಗೆ ಪ್ರೇಮಾನಂದ್ ಗುರೂಜಿಯನ್ನು ಭೇಟಿಯಾದ ಕ್ರಿಕೇಟಿಗ ವಿರಾಟ್ ಕೊಹ್ಲಿ

Sports News: ಟೀ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ತಮ್ಮ ಇಬ್ಬರೂ ಮಕ್ಕಳೊಂದಿಗೆ ಪ್ರೇಮಾನಂದ್ ಗುರೂಜಿ ಅವರನ್ನು ಭೇಟಿಯಾಗಿದ್ದಾರೆ. ಉತ್ತರಪ್ರದೇಶದ ವೃಂದಾವನದಲ್ಲಿ ಪ್ರೇಮಾನಂದ್ ಗುರೂಜಿ ಆಶ್ರಮವಿದ್ದು, ಇಲ್ಲಿ ಗುರೂಜಿ ಪ್ರವಚನ ಹೇಳುತ್ತಾರೆ. ಗುರೂಜಿಯ ಹಲವು ಭಕ್ತರು ಇಲ್ಲಿ ಬಂದು, ತಮ್ಮ ಪರಿಸ್ಥಿತಿಗಳನ್ನು ಹೇಳಿ, ಪರಿಹಾರ ಕೇಳಿಕೊಂಡು ಹೋಗುತ್ತಾರೆ. ಅದೇ ರೀತಿ ಅನುಷ್ಕಾ ಮತ್ತು...

Sports News: ಕ್ರಿಕೇಟಿಗ ರಾಬಿನ್ ಉತ್ತಪ್ಪ ವಿರುದ್ಧ ವಂಚನೆ ಆರೋಪ, ದೂರು ದಾಖಲು

Sports News: ಟೀಂ ಇಂಡಿಯಾ ಮಾಜಿ ಕ್ರಿಕೇಟಿಗ ರಾಬಿನ್ ಉತ್ತಪ್ಪ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದ್ದು, 23 ಲಕ್ಷ ರೂಪಾಯಿ ಪಿಎಫ್ ಹಣ ನೀಡದೇ ವಂಚಿಸಿದ್ದಾರೆಂದು, ದೂರು ದಾಖಲಿಸಲಾಗಿದೆ. ರಾಬಿನ್ ಉತ್ತಮ ಸೆಂಚ್ಯೂರಿಸ್ ಲೈಫ್‌ಸ್ಟೈಲ್ ಬ್ರ್ಯಾಂಡ್ ಪ್ರೈವೇಟ್ ಲಿಮಿಟೆಡ್ ಅನ್ನುವ ಕಂಪನಿ ನಡೆಸುತ್ತಿದ್ದರು. ಈ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರ ಹಣವನ್ನು ರಾಬಿನ್ ಉತ್ತಪ್ಪ...

CRICKET :ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಅಶ್ವಿನ್ ಗುಡ್ ಬೈ

ಆರ್. ಅಶ್ವಿನ್ ಟೀಮ್​ ಇಂಡಿಯಾದ ಆಫ್​ ಸ್ಪಿನ್ನರ್​​​. ಮ್ಯಾಚ್​ ವಿನ್ನರ್​​. ರೆಕಾರ್ಡ್ಸ್​ ಬ್ರೇಕರ್. ಆದ್ರೆ ಇನ್ಮುಂದೆ ಈ ಲೆಜೆಂಡರಿ ಪ್ಲೇಯರ್ ಕ್ರಿಕೆಟ್ ಅಂಗಳಕ್ಕಿಳಿಯಲ್ಲ. ಟೀಮ್ ಇಂಡಿಯಾ ಪರ ವೈಟ್​ ಜೆರ್ಸಿಯಲ್ಲೂ ಕಾಣಲ್ಲ. ಹೌದು ರವಿಚಂದ್ರನ್ ಅಶ್ವಿನ್ ಎಲ್ಲಾ ಮಾದರಿಯ ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ರು. ಬಾರ್ಡರ್ ಗವಾಸ್ಕರ್ ಟೆಸ್ಟ್​ ಮುಕ್ತಾಯದ ಬೆನ್ನಲ್ಲೇ ರೋಹಿತ್ ಜೊತೆ...

Sports News: ಅಂತರಾಷ್ಟ್ರೀಯ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Sports News: ಎಲ್ಲಾ ಮಾದರಿಯ ಅಂತರಾಷ್ಟ್ರೀಯ ಕ್ರಿಕೇಟಿಗೆ ಆರ್.ಅಶ್ವಿನ್ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಬಳಿಕ, ಅಶ್ವಿನ್ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ಭಾವುಕರಾಗಿ ತಾವು ಅಂತರಾಷ್ಟ್ರೀಯ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ. ಆದರೆ ಐಪಿಎಲ್‌ನಲ್ಲಿ ಅಶ್ವಿನ್ ಮುಂದುವರಿಯಲಿದ್ದಾರೆ. ಆದರೆ ಅಶ್ವಿನ್ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳು ಉಳಿದಿದ್ದರೂ, ದಿಢೀರ್...

ವಾರ್ನರ್ ಅನ್ ಸೋಲ್ಡ್ ಗೆ ಇವರೇ ಕಾರಣ! ರಾಜಮೌಳಿ ಗೆದ್ರು ಸ್ಟಾರ್ಸ್ ಸೋತ್ರು

Movie News: ನಿರ್ದೇಶಕ ರಾಜಮೌಳಿ ಜೊತೆ ಯಾರು ಸಿನಿಮಾ ಮಾಡ್ತಾರೋ, ಅವರ ಮುಂದಿನ ಸಿನಿಮಾ ಪಕ್ಕಾ ಫ್ಲಾಪ್ ಆಗಿರುತ್ತದೆ ಅಂತಾ ಎಲ್ಲರೂ ಹೇಳುತ್ತಾರೆ. ಅದೇ ರೀತಿ ಹಲವು ಹೀರೋಗಳ ಸಿನಿಮಾ ಫ್ಲಾಪ್ ಆಗಿರುವುದು ಇದ್ಕಕೆ ಉದಾಹರಣೆಯಾಗಿದೆ. https://youtu.be/ALZASy5zbZ8 ಪ್ರಭಾಸ್, ರಾಮ್‌ಚರಣ್, ಜೂನಿಯರ್ ಎನ್‌ಟಿಆರ್ ಸೇರಿ ಹಲವರ ಸಿನಿಮಾಗಳು ಫ್ಲಾಪ್ ಆಗಿದೆ. ಬಾಹುಬಲಿ ಪಾರ್ಟ್ 2 ಸಖತ್ ಫೇಮಸ್...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಕ್ರಿಕೇಟಿಗ, ಕರುನಾಡ ಅಳಿಯ ಸೂರ್ಯಕುಮಾರ್

Cricket News: ಟೀಂ ಇಂಡಿಯಾ ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಕರ್ನಾಟಕದ ಅಳಿಯ. ದಕ್ಷಿಣ ಕನ್ನಡದ ದೇವಿಶಾ ಶೆಟ್ಟಿಯನ್ನು ವಿವಾಹವಾಗಿರುವ ಸೂರ್ಯಕುಮಾರ್ ಆಗಾಗ ದಕ್ಷಿಣ ಕನ್ನಡಕ್ಕೆ ಬಂದು, ದೇವಸ್ಥಾನಗಳಿಗೆ ಭೇಟಿ ಕೊಡುತ್ತಿರುತ್ತಾರೆ. https://youtu.be/d1_a9mtJWxo ಕಳೆದ ಬಾರಿ ಟೀಂ ಇಂಡಿಯಾ ವರ್ಲ್ಡ್ ಕಪ್ ಗೆದ್ದಾಗ, ಮಾರಿಗುಡಿ, ಬಪ್ಪನಾಡು ದುರ್ಗಾ ಪರಮೇಶ್ವರಿ ಸೇರಿ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ, ಹರಕೆ ತೀರಿಸಿದ್ದರು....

ಭಾರತೀಯ ಕ್ರಿಕೇಟ್ ತಂಡ ಏಕೆ ಪಾಕಿಸ್ತಾನಕ್ಕೆ ಹೋಗುತ್ತಿಲ್ಲವೆಂದು ಹೇಳಿದ ಸೂರ್ಯಕುಮಾರ್‌

Sports News: ಈ ಬಾರಿ ಚಾಾಂಪಿಯನ್ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯುವ ಸಾಧ್ಯತೆ ಇದೆ. ಹಾಾಗಾಗಿ ಪಾಾಕಿಸ್ತಾನದಲ್ಲಿ ಚಾಂಪಿಯನ್ಸ್‌ ಟ್ರೋಫಿ ನಡೆದರೆ, ಭಾರತ ತಂಡ ಬರುವುದಿಲ್ಲವೆಂದು ಬಿಸಿಸಿಐ ಹೇಳಿದೆ. ಅಲ್ಲದೇ ಪಂದ್ಯವನ್ನು ಹೈಬ್ರೀಡ್ ಮಾದರಿಯಲ್ಲಿ ನಡೆಸಬೇಕು. ಶ್ರೀಲಂಕಾದಲ್ಲಿ ನಡೆಸಿದರೆ, ಭಾಗವಹಿಸುತ್ತೇವೆ ಎಂದಿದ್ದಾರೆ. https://youtu.be/xEnH_MViP-8 ಇನ್ನು ಭಾರತೀಯ ಕ್ರಿಕೇಟ್ ತಂಡದ ಆಟಗಾರ, ಕರ್ನಾಟಕದ ಅಳಿಯ ಸೂರ್ಯಕುಮಾರ್ ಯಾದವ್ ವೀಡಿಯೋ ಇತ್ತೀಚೆಗೆ...

Sports News: ಲಿಂಗ ಬದಲಿಸಿಕೊಂಡ ಟೀಂ ಇಂಡಿಯಾ ಕ್ರಿಕೇಟಿಗನ ಪುತ್ರ

Sports News: ಭಾರತೀಯ ಕ್ರಿಕೇಟ್‌ ತಂಡದಲ್ಲಿ ಗುರುತಿಸಿಕೊಂಡಿದ್ದ ಸಂಜಯ್ ಬಂಗಾರ ಅವರ ಪುತ್ರ ಆರ್ಯನ್ ಬಂಗಾರ್ ಇದೀಗ ಹುಡುಗಿಯಾಗಿ ಲಿಂಗ ಬದಲಾವಣೆ ಮಾಡಿಕೊಂಡಿದ್ದು, ಅನಾಯಾ ಆಗಿ ಹೆಸರು ಬಂದಲಿಸಿಕೊಂಡಿದ್ದಾರೆ. https://youtu.be/nhhgxznZ0po ಆರ್ಯನ್ ಎಡಗೈ ಬ್ಯಾಟ್ಸ್‌ಮನ್ ಆಗಿದ್ದು, ತಾನು ಕೂಡ ಅಪ್ಪನಂತೆ ಪ್ರಸಿದ್ಧ ಕ್ರಿಕೇಟಿಗನಾಗಬೇಕು ಎಂದು ಕನಸು ಕಂಡಿದ್ದರು. ಆದರೆ, ಇದೀಗ ಹಾರ್ಮೋನು ಬದಲಾವಣೆ ಮಾಡಿಕೊಂಡು ಹುಡುಗಿಯಾಗಿದ್ದು, ಇದಕ್ಕಾಗಿ...

ಕೊಟ್ಟ ಮಾತಿನಂತೆ ನಡೆದ ಕೆ.ಎಲ್.ರಾಹುಲ್: ವಿದ್ಯಾರ್ಥಿಯ ಶಾಲಾ ಶುಲ್ಕ ಕಟ್ಟಿದ ಕನ್ನಡಿಗ

Hubli Cricket News: ಹುಬ್ಬಳ್ಳಿ :ಕ್ರೀಡಾಂಗಣದಲ್ಲಿ ತಮ್ಮ ಸ್ಟೈಲಿಶ್ ಬ್ಯಾಟಿಂಗ್ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿರುವ ಕನ್ನಡಿಗ, ಟೀಂ ಇಂಡಿಯಾ ಸ್ಟಾರ್ ಆಟಗಾರ ಕೆಎಲ್​ ರಾಹುಲ್ ಮೈದಾನದವರೆಗೂ ತಮ್ಮ ಸಾಮಾಜಿಕ ಕಾರ್ಯಗಳನ್ನು ಮುಂದುವರಿಸಿದ್ದಾರೆ. ಕೊಟ್ಟ ಮಾತಿನಂತೆ ನಡೆದುಕೊಂಡ ಪದವಿ ವಿದ್ಯಾರ್ಥಿಗೆ ಎರಡನೆಯ ವರ್ಷದ ಶುಲ್ಕವನ್ನು ಪಾವತಿ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರದ ಬಿಕಾಂ ವಿದ್ಯಾರ್ಥಿ ಅಮೃತ...

Virat Kohli Takes Train Ride: ರೈಲಿಗಾಗಿ ಕಾದು ಕುಳಿತ ಕಿಂಗ್​ ಕೊಹ್ಲಿ: ವಿಡಿಯೋ ನೋಡಿ ಅಭಿಮಾನಿಗಳಿಗೆ ಶಾಕ್

ಟೀಂ ಇಂಡಿಯಾ ಆಟಗಾರ ವಿರಾಟ್​ ಕೊಹ್ಲಿ (Virat Kohli) ತಮ್ಮ ಫ್ಯಾಮಿಲಿಗೆ ಹೆಚ್ಚಿನ ಸಮಯ ಮೀಸಲಿಡುತ್ತಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಪ್ರಸ್ತುತ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ (Anushka Sharma) ಹಾಗೂ ಮಕ್ಕಳೊಂದಿಗೆ ಲಂಡನ್​ನಲ್ಲಿ ಇದ್ದಾರೆ. ಕೊಹ್ಲಿ, ಅನುಷ್ಕಾ ದಂಪತಿ ಲಂಡನ್ (London)​​ ನಗರದ ಬೀದಿ ಬೀದಿಗಳಲ್ಲಿ ಸಾಮಾನ್ಯರಂತೆ ಓಡಾಡುವುದು, ರಸ್ತೆ...
- Advertisement -spot_img

Latest News

WRINKLES ಬಾರದಂತೆ ಸೌಂದರ್ಯ ಹೆಚ್ಚಿಸಿಕೊಳ್ಳೋದು ಹೇಗೆ?

Health Tips: ವಯಸ್ಸಾಗುತ್ತಿದ್ದಂತೆ ಮುಖ ಸುಕ್ಕು ಗಟ್ಟಿಯೇ ನಮಗೆ ವಯಸ್ಸಾಗುತ್ತಿದೆ ಅಂತಾ ಗೊತ್ತಾಗಲು ಶುರುವಾಗುತ್ತದೆ. ಆದರೆ ನೀವು ಆಹಾರ ಪದ್ಧತಿ, ಕೆಲವು ಚಿಕಿತ್ಸೆ ಪಡೆಯುವುದರ ಮೂಲಕ,...
- Advertisement -spot_img