Sunday, September 8, 2024

Cricket

Cricket : 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ ಕ್ರಿಕೆಟಿಗ…!

Sports News : ತನ್ನ 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ವಾಡಲು ನಿರ್ಧರಿಸಿದ್ದಾನೆ ಕ್ರಿಕೆಟಿಗ. ಹೌದು ಸ್ಟುವರ್ಟ್ ಬ್ರಾಡ್ ಅವರು ತಮ್ಮ 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ್ದು, ಇದೇ ನಮ್ಮ ಕೊನೆಯ ಪಂದ್ಯ ಎಂದು ಹೇಳಿಕೊಂಡಿದ್ದಾರೆ. 2007ರ ಟಿ20 ವಿಶ್ವಕಪ್ ನಲ್ಲಿ ಒಂದು ಓವರ್ ನಲ್ಲಿ ಆರು ಸಿಕ್ಸರ್ ಹೊಡೆದಿದ್ದ...

Glenn maxwell : ಆಸ್ಟ್ರೇಲಿಯಾದ ಕ್ರಿಕೆಟಿಗನ ಪತ್ನಿಗೆ ಭಾರತೀಯ ಸಂಪ್ರದಾಯದಂತೆ ಸೀಮಂತ…!

International News : ಆಸ್ತ್ರೇಲಿಯಾ ಕ್ರಿಕೆಟಿಗ ಭಾರತ ಮೂಲದ  ವಧುವನ್ನು  ವಿವಾಹ ವಾಗಿದ್ದರು. ಇದೀಗ ತನ್ನ ಮಡದಿಗೆ ಭಾರತೀಯ ಸಂಪ್ರದಾಯದಲ್ಲಿ ಸೀಮಂತ ಮಾಡಿ ಸುದ್ದಿಯಾಗಿದ್ದಾರೆ. 2022ರಲ್ಲಿ ಜೋಡಿ ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹವಾಗಿದ್ದರು. 2022 ರ ಮಾರ್ಚ್ 27 ರಂದು ಚೆನ್ನೈನಲ್ಲಿ ವಿನಿ ಅವರನ್ನು ಮ್ಯಾಕ್ಸ್‌ವೆಲ್ ವರಿಸಿದ್ದರು. ಇನ್ನು 2023ರ ಮೇನಲ್ಲಿ ದಂಪತಿ ಪೋಷಕರಾಗುತ್ತಿರುವ...

Cricket : ಆ.30 ರಿಂದ ಏಷ್ಯಾಕಪ್ ಕ್ರಿಕೆಟ್ : ಸೆ.2ಕ್ಕೆ ಇಂಡಿಯಾ, ಪಾಕ್ ಮ್ಯಾಚ್

Cricket News : ಕ್ರಿಕೆಟ್ ಪ್ರೇಮಿಗಳಿಗೆ ಇದೊಂದು ಸಂತಸದ ವಿಚಾರ. ಮತ್ತೆ ಏಷ್ಯಾಕಪ್ ಶುರುವಾಗಲಿದೆ. ಈ ಬಗ್ಗೆ  ಮಾಹಿತಿ ತಿಳಿದುಬಂದಿದೆ. ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ ಮುಂಬರುವ ಏಷ್ಯಾ ಕಪ್‌ 2023 ಟೂರ್ನಿಯ ಅಧಿಕೃತ ವೇಳಾಪಟ್ಟಿ ಹೊರಬಿದ್ದಿದೆ. ಪಂದ್ಯಾವಳಿಯು ಆಗಸ್ಟ್ 30 ರಂದು ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 17 ರವರೆಗೆ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 13 ಪಂದ್ಯಗಳು ನಡೆಯಲಿದ್ದು, ಭಾರತ,...

ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ ಹುಬ್ಬಳ್ಳಿ- ಧಾರವಾಡ ಪೊಲೀಸರ ಟ್ವೀಟ್..

ಹುಬ್ಬಳ್ಳಿ- ಧಾರವಾಡ: ಈಗ ಎಲ್ಲೆಡೆ ಗೌತಮ್ ಗಂಭೀರ್ ಮತ್ತು ವಿರಾಟ್ ಕೊಹ್ಲಿದ್ದೇ ಸುದ್ದಿ. ಅವರಿಬ್ಬರು ಕ್ರಿಕೇಟ್ ಗ್ರೌಂಡ್‌ನಲ್ಲಿ ಕಿತ್ತಾಡಿಕೊಂಡಿದ್ದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಬೆಂಗಳೂರಿನಲ್ಲಿ ಆರ್ಸಿಬಿ ಸೋತಾಗ, ಗೌತಮ್ ಬಾಯಿ ಮೇಲೆ ಬೆರಳಿಟ್ಟು, ಟಾಂಗ್ ಕೊಟ್ಟಿದ್ದರು. ಮೊನ್ನೆ ಲಖನೌ ವರ್ಸಸ್ ಆರ್ಸಿಬಿ ಮ್ಯಾಚ್‌ನಲ್ಲಿ ಲಖನೌ ಸೋತಾಗ, ವಿರಾಟ್ ಕೂಡ ಇದೇ ರೀತಿ...

ಐಪಿಎಲ್‌ಗೆ ಅದ್ಧೂರಿ ಚಾಲನೆ ನೀಡಲು ರೆಡಿಯಾದ ರಶ್ಮಿಕಾ, ತಮನ್ನಾ..

ಇನ್ನು ಕೆಲವೇ ಗಂಟೆಗಳಲ್ಲಿ ಐಪಿಎಲ್ ಮ್ಯಾಚ್‌ ಶುರುವಾಗಲಿದೆ. ಈ ಕಾರ್ಯಕ್ರಮಕ್ಕೆ ಮೆರಗು ನೀಡಲು, ಈ ಬಾರಿ ರಶ್ಮಿಕಾ ಮಂದಣ್ಣ ಮತ್ತು ತಮನ್ನಾ ಭಾಟಿಯಾ ರೆಡಿಯಾಗಿದ್ದು, ಇಬ್ಬರೂ ಡಾನ್ಸ್ ಪ್ರಾಕ್ಟೀಸ್ ಮಾಡಿದ್ದಾರೆ. ಈ ಬಗ್ಗೆ ಐಪಿಎಲ್ ಟ್ವೀಟ್ ಮಾಡಿದ್ದು, ಪ್ರಾಕ್ಟೀಸ್ ವೀಡಿಯೋ ಮತ್ತು ನಟಿಯರು ಮಾತನಾಡಿರುವ ವೀಡಿಯೋ ಶೇರ್ ಮಾಡಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು...

ಕ್ರಿಕೆಟ್ ಲೋಕಕ್ಕೆ ವಿದಾಯ ಹೇಳಿದ ಆಸ್ಟ್ರೇಲಿಯಾದ ಮಾಜಿ ನಾಯಕ ಟಿಮ್ ಪೇನ್

sports news   ಆಸ್ಟ್ರೇಲಿಯಾದ ಮಾಜಿ ನಾಯಕ ಹಾಗೂ ವಿಕೇಟ್ ಕೀಪರ್ ಆಗಿರುವ ಟಿಮ್ ಪೇನ್ ಶುಕ್ರವಾರ ಕ್ರಿಕೆಟ್ ಜಗತ್ತಿಗೆ ವಿದಾಯವನ್ನ ಹೇಳಿದ್ದಾರೆ.ಕ್ವಿನ್ಸ್ ಲ್ಯಾಂಡ್ ವಿರುದ್ದ ಬೆಲ್ಲಿರಿವ್ ಓವೆಲ್ ನಲ್ಲಿ ಶೇಫೀಲ್ ಫಿಲ್ಡ ಆಟ ಡ್ರಾಗೊಂಡ ಬಳಿಕ ಪೇನ್ ತಮ್ಮ ನಿರ್ದಾವನ್ನು ಪ್ರಕಟಿಸಿದ್ದಾರೆ. 2018ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಸ್ಟಿವನ್ ಸ್ಮೆತ್ ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ...

ಗುಜರಾತ್ ಕ್ರಿಕೇಟ್ ಕ್ರೀಡಾಂಗಣದ ಕಿರು ಪರಿಚಯ

sports news ಅತಿ ಹೆಚ್ಚು ಪ್ರೇಕ್ಷಕರನ್ನು ಕೂರಲು  ಅವಕಾಶವಿರುವ ಕ್ರಿಕೇಟ್ ಸ್ಟೇಡಿಯಂ ಎಂಬ ಹೆಗ್ಗಳೆಕೆಗೆ ಪಾತ್ರವಾಗಿರುವ ಸ್ಟೇಡಿಯಂ ಎಂದರೆ ಅದು ಗುಜರಾತಿನಲ್ಲಿರುವ ಸರೇಂದ್ರಮೋದಿ ಸ್ಟೇಡಿಯಂ. ಈ ಸ್ಟೇಡಿಯಂನ ಮೊದಲ ಹೆಸರು ಸರದಾರ ವಲ್ಲಭ ಬಾಯ್ ಪಟೇಲ್ ಕ್ರಿಕೇಟ್ ಸ್ಪಾರ್ಟ್ಸ ಕಾಂಪ್ಲೆಕ್ಸ್.ಇದು ಪ್ರಪಂಚ ಅತಿ ದೊಡ್ಡ ಕ್ರೀಡಾಂಗಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ಇದರಲ್ಲಿ ಸುಮಾರು ಒಂದು ಲಕ್ಷ ಮೂವತ್ತೆರಡು ಸಾವಿರ  ಪ್ರೇಕ್ಷಕರು...

ರಿಷಬ್ ಪಂತ್ ಕ್ರಿಕೇಟ್ ಅಂಗಳಕ್ಕೆ ಮರಳಲು ಸಮಯ ಬೇಕು -ಸೌರವ್ ಗಂಗೂಲಿ

sports news ಟೀಮ್ ಇಂಡಿಯಾ ಆಟಗಾರನಾದ ವಿಕೇಟ್ ಕೀಪರ್ ಮತ್ತು ಬ್ಯಾಟ್ಸಮನ್ ಆಗಿರುವ ರಿಷಬ್ ಪಂತ್ ಕೆಲವು ತಿಂಗಳುಗಳ ಹಿಂದೆ ಕಾರು ಅಪಘಾತದಲ್ಲಿ ತಿವ್ರ ಗಾಯಗಳಿಂದಾಗಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕ್ರಮೇಣ ಚೇತರಿಸಿಕೊಳ್ಳುತ್ತಿದ್ದಾರೆ. ಇದೇ ಕಾರಣದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲೂ ಪಂತ್ ಕಾಣಿಸಿಕೊಳ್ಳುವುದಿಲ್ಲ...

30 ಲಕ್ಷಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ 23ರ ಹರೆಯದ ಮಿನ್ನು ಮನಿ…!

sports news ಬೆಂಗಳೂರು(ಫೆ.14): ಕನ್ನಡತಿ ಸ್ಮೃತಿ ಮಂಧಾನ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾದರೆ, ಇನ್ನು 23 ವರ್ಷ ಪ್ರಾಯದ ಕೇರಳದ ಕ್ರಿಕೆಟ್ ಆಟಗಾರ್ತಿ, ಆಲ್ರೌಂಡರ್ ಮಿನ್ನು ಮನಿ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 30 ಲಕ್ಷ ರೂಪಾಯಿ ನೀಡಿ ಖರೀದಿ ಮಾಡಿತು. ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್​ನಲ್ಲಿ ನಡೆದ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಹರಾಜು...

3.40 ಕೋಟಿ ರೂ.ಗೆ ಆರ್ ಸಿಬಿ ಪಾಲಾದ ಸ್ಮೃತಿ ಮಂಧಾನ!

sports news ಬೆಂಗಳೂರು(ಫೆ.13):ವಿಶ್ವದ ಅತ್ಯುತ್ತಮ ಟಿ20 ಬ್ಯಾಟರ್​ಗಳಲ್ಲಿ ಸ್ಮೃತಿ ಮಂಧಾನ ಕೂಡ ಒಬ್ಬರು. ಈ ಆಟಗಾರ್ತಿ ಇದುವರೆಗು ಆಡಿರುವ 112 ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 27.32 ಸರಾಸರಿಯಲ್ಲಿ 2651 ರನ್ ಗಳಿಸಿದ್ದಾರೆ. ಇದೀಗ ಈ ಆಟಗಾರ್ತಿ ಅವರು 3.40 ಕೋಟಿ ರೂ.ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾಗಿದ್ದಾರೆ. ಸ್ಮೃತಿ ಅವರನ್ನು ಖರೀದಿಸಲು ಮುಂಬೈ ಮತ್ತು ಆರ್‌ಸಿಬಿ ನಡುವೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img