Wednesday, April 22, 2026

Cricket

ವಾರ್ನರ್ ಅನ್ ಸೋಲ್ಡ್ ಗೆ ಇವರೇ ಕಾರಣ! ರಾಜಮೌಳಿ ಗೆದ್ರು ಸ್ಟಾರ್ಸ್ ಸೋತ್ರು

Movie News: ನಿರ್ದೇಶಕ ರಾಜಮೌಳಿ ಜೊತೆ ಯಾರು ಸಿನಿಮಾ ಮಾಡ್ತಾರೋ, ಅವರ ಮುಂದಿನ ಸಿನಿಮಾ ಪಕ್ಕಾ ಫ್ಲಾಪ್ ಆಗಿರುತ್ತದೆ ಅಂತಾ ಎಲ್ಲರೂ ಹೇಳುತ್ತಾರೆ. ಅದೇ ರೀತಿ ಹಲವು ಹೀರೋಗಳ ಸಿನಿಮಾ ಫ್ಲಾಪ್ ಆಗಿರುವುದು ಇದ್ಕಕೆ ಉದಾಹರಣೆಯಾಗಿದೆ. https://youtu.be/ALZASy5zbZ8 ಪ್ರಭಾಸ್, ರಾಮ್‌ಚರಣ್, ಜೂನಿಯರ್ ಎನ್‌ಟಿಆರ್ ಸೇರಿ ಹಲವರ ಸಿನಿಮಾಗಳು ಫ್ಲಾಪ್ ಆಗಿದೆ. ಬಾಹುಬಲಿ ಪಾರ್ಟ್ 2 ಸಖತ್ ಫೇಮಸ್...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಕ್ರಿಕೇಟಿಗ, ಕರುನಾಡ ಅಳಿಯ ಸೂರ್ಯಕುಮಾರ್

Cricket News: ಟೀಂ ಇಂಡಿಯಾ ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಕರ್ನಾಟಕದ ಅಳಿಯ. ದಕ್ಷಿಣ ಕನ್ನಡದ ದೇವಿಶಾ ಶೆಟ್ಟಿಯನ್ನು ವಿವಾಹವಾಗಿರುವ ಸೂರ್ಯಕುಮಾರ್ ಆಗಾಗ ದಕ್ಷಿಣ ಕನ್ನಡಕ್ಕೆ ಬಂದು, ದೇವಸ್ಥಾನಗಳಿಗೆ ಭೇಟಿ ಕೊಡುತ್ತಿರುತ್ತಾರೆ. https://youtu.be/d1_a9mtJWxo ಕಳೆದ ಬಾರಿ ಟೀಂ ಇಂಡಿಯಾ ವರ್ಲ್ಡ್ ಕಪ್ ಗೆದ್ದಾಗ, ಮಾರಿಗುಡಿ, ಬಪ್ಪನಾಡು ದುರ್ಗಾ ಪರಮೇಶ್ವರಿ ಸೇರಿ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ, ಹರಕೆ ತೀರಿಸಿದ್ದರು....

ಭಾರತೀಯ ಕ್ರಿಕೇಟ್ ತಂಡ ಏಕೆ ಪಾಕಿಸ್ತಾನಕ್ಕೆ ಹೋಗುತ್ತಿಲ್ಲವೆಂದು ಹೇಳಿದ ಸೂರ್ಯಕುಮಾರ್‌

Sports News: ಈ ಬಾರಿ ಚಾಾಂಪಿಯನ್ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯುವ ಸಾಧ್ಯತೆ ಇದೆ. ಹಾಾಗಾಗಿ ಪಾಾಕಿಸ್ತಾನದಲ್ಲಿ ಚಾಂಪಿಯನ್ಸ್‌ ಟ್ರೋಫಿ ನಡೆದರೆ, ಭಾರತ ತಂಡ ಬರುವುದಿಲ್ಲವೆಂದು ಬಿಸಿಸಿಐ ಹೇಳಿದೆ. ಅಲ್ಲದೇ ಪಂದ್ಯವನ್ನು ಹೈಬ್ರೀಡ್ ಮಾದರಿಯಲ್ಲಿ ನಡೆಸಬೇಕು. ಶ್ರೀಲಂಕಾದಲ್ಲಿ ನಡೆಸಿದರೆ, ಭಾಗವಹಿಸುತ್ತೇವೆ ಎಂದಿದ್ದಾರೆ. https://youtu.be/xEnH_MViP-8 ಇನ್ನು ಭಾರತೀಯ ಕ್ರಿಕೇಟ್ ತಂಡದ ಆಟಗಾರ, ಕರ್ನಾಟಕದ ಅಳಿಯ ಸೂರ್ಯಕುಮಾರ್ ಯಾದವ್ ವೀಡಿಯೋ ಇತ್ತೀಚೆಗೆ...

Sports News: ಲಿಂಗ ಬದಲಿಸಿಕೊಂಡ ಟೀಂ ಇಂಡಿಯಾ ಕ್ರಿಕೇಟಿಗನ ಪುತ್ರ

Sports News: ಭಾರತೀಯ ಕ್ರಿಕೇಟ್‌ ತಂಡದಲ್ಲಿ ಗುರುತಿಸಿಕೊಂಡಿದ್ದ ಸಂಜಯ್ ಬಂಗಾರ ಅವರ ಪುತ್ರ ಆರ್ಯನ್ ಬಂಗಾರ್ ಇದೀಗ ಹುಡುಗಿಯಾಗಿ ಲಿಂಗ ಬದಲಾವಣೆ ಮಾಡಿಕೊಂಡಿದ್ದು, ಅನಾಯಾ ಆಗಿ ಹೆಸರು ಬಂದಲಿಸಿಕೊಂಡಿದ್ದಾರೆ. https://youtu.be/nhhgxznZ0po ಆರ್ಯನ್ ಎಡಗೈ ಬ್ಯಾಟ್ಸ್‌ಮನ್ ಆಗಿದ್ದು, ತಾನು ಕೂಡ ಅಪ್ಪನಂತೆ ಪ್ರಸಿದ್ಧ ಕ್ರಿಕೇಟಿಗನಾಗಬೇಕು ಎಂದು ಕನಸು ಕಂಡಿದ್ದರು. ಆದರೆ, ಇದೀಗ ಹಾರ್ಮೋನು ಬದಲಾವಣೆ ಮಾಡಿಕೊಂಡು ಹುಡುಗಿಯಾಗಿದ್ದು, ಇದಕ್ಕಾಗಿ...

ಕೊಟ್ಟ ಮಾತಿನಂತೆ ನಡೆದ ಕೆ.ಎಲ್.ರಾಹುಲ್: ವಿದ್ಯಾರ್ಥಿಯ ಶಾಲಾ ಶುಲ್ಕ ಕಟ್ಟಿದ ಕನ್ನಡಿಗ

Hubli Cricket News: ಹುಬ್ಬಳ್ಳಿ :ಕ್ರೀಡಾಂಗಣದಲ್ಲಿ ತಮ್ಮ ಸ್ಟೈಲಿಶ್ ಬ್ಯಾಟಿಂಗ್ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿರುವ ಕನ್ನಡಿಗ, ಟೀಂ ಇಂಡಿಯಾ ಸ್ಟಾರ್ ಆಟಗಾರ ಕೆಎಲ್​ ರಾಹುಲ್ ಮೈದಾನದವರೆಗೂ ತಮ್ಮ ಸಾಮಾಜಿಕ ಕಾರ್ಯಗಳನ್ನು ಮುಂದುವರಿಸಿದ್ದಾರೆ. ಕೊಟ್ಟ ಮಾತಿನಂತೆ ನಡೆದುಕೊಂಡ ಪದವಿ ವಿದ್ಯಾರ್ಥಿಗೆ ಎರಡನೆಯ ವರ್ಷದ ಶುಲ್ಕವನ್ನು ಪಾವತಿ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರದ ಬಿಕಾಂ ವಿದ್ಯಾರ್ಥಿ ಅಮೃತ...

Virat Kohli Takes Train Ride: ರೈಲಿಗಾಗಿ ಕಾದು ಕುಳಿತ ಕಿಂಗ್​ ಕೊಹ್ಲಿ: ವಿಡಿಯೋ ನೋಡಿ ಅಭಿಮಾನಿಗಳಿಗೆ ಶಾಕ್

ಟೀಂ ಇಂಡಿಯಾ ಆಟಗಾರ ವಿರಾಟ್​ ಕೊಹ್ಲಿ (Virat Kohli) ತಮ್ಮ ಫ್ಯಾಮಿಲಿಗೆ ಹೆಚ್ಚಿನ ಸಮಯ ಮೀಸಲಿಡುತ್ತಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಪ್ರಸ್ತುತ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ (Anushka Sharma) ಹಾಗೂ ಮಕ್ಕಳೊಂದಿಗೆ ಲಂಡನ್​ನಲ್ಲಿ ಇದ್ದಾರೆ. ಕೊಹ್ಲಿ, ಅನುಷ್ಕಾ ದಂಪತಿ ಲಂಡನ್ (London)​​ ನಗರದ ಬೀದಿ ಬೀದಿಗಳಲ್ಲಿ ಸಾಮಾನ್ಯರಂತೆ ಓಡಾಡುವುದು, ರಸ್ತೆ...

4 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಹಾರ್ದಿಕ್- ನತಾಶಾ: ಡಿವೋರ್ಸ್ ಕನ್‌ಫರ್ಮ್

Cricket News: ಇಷ್ಟು ದಿನ ಹಾರ್ದಿಕ್ ಪಾಂಡ್ಯಾ ಮತ್ತು ನತಾಶಾ ಡಿವೋರ್ಸ್ ತೆಗೆದುಕೊಳ್ಳುತ್ತಾರೆಂಬ ಸುದ್ದಿ ಹರಡಿತ್ತು. ಆ ಸುದ್ದಿ ಈಗ ಕನ್‌ಫರ್ಮ್ ಆಗಿದೆ. ನತಾಶಾ ಮತ್ತು ಹಾರ್ದಿಕ್ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಪೋಸ್ಟ್ ಹಾಕಿರುವ ಹಾರ್ದಿಕ್, ನಾವು ನಮ್ಮ 4 ವರ್ಷದ ವೈವಾಹಿಕ ಜೀವನಕ್ಕೆ...

ಚನ್ನಮ್ಮ ಸರ್ಕಲ್ ಬಳಿ ಶಾಸಕ ಮಹೇಶ್ ತೆಂಗಿನಕಾಯಿ ಹಾಗೂ ಕ್ರಿಕೆಟ್ ಅಭಿಮಾನಿಗಳ ವಿಜಯೋತ್ಸವ

Hubli News: ಹುಬ್ಬಳ್ಳಿ: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆದ ಟಿ-20 ವರ್ಲ್ಡ್ ಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಮತಕ್ಷೇತ್ರದ ಶಾಸಕರು ಮಹೇಶ್ ತೆಂಗಿನಕಾಯಿ ಹಾಗು ಕ್ರಿಕೆಟ್ ಅಭಿಮಾನಿಗಳು ಸಂಭ್ರಮ ಆಚರಣೆ ಮಾಡಿದರು. ಇನ್ನು ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಬಳಿ...

ಟೀಂ ಇಂಡಿಯಾ ಗೆಲುವನ್ನು ಸಂಭ್ರಮಿಸಿದ ಧಾರವಾಡದ ಜನ

Hubli News: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆದ ಟಿ-20 ವರ್ಲ್ಡ್ ಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಪೇಡಾ ನಗರಿ ಧಾರವಾಡದಲ್ಲಿ ಕ್ರೀಡಾ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ವೈ ನಗರದ ಶ್ರೀ ನಗರದ ವೃತದಲ್ಲಿ ಕ್ರಿಕೆಟ್ ಅಭಿಮಾನಿಗಳು ಟೀಂ ಇಡಿಯಾ ಕಪ್ಪು ಗೆಲ್ಲುತ್ತಿದ್ದಂತೆ ಟಿವಿ...

ನನಗೆ ಆರ್ಸಿಬಿ ಪರ ಆಡಲು ಇಷ್ಟವಿಲ್ಲದಿದ್ದರೂ ಬ್ಲಾಕ್ಮೇಲ್ ಮಾಡಿ ಆಡಿಸಿದರು: ಪ್ರವೀಣ್ ಕುಮಾರ್

Cricket News: ಟೀಮ್ ಇಂಡಿಯಾ ಮಾಜಿ ವೇಗಿ ಪ್ರವೀಣ್ ಕುಮಾರ್, ನನಗೆ ಆರ್ಸಿಬಿ ಪರ ಆಡಲು ಒಂಚೂರು ಇಷ್ಟವಿರಲಿಲ್ಲ. ಆದರೆ ನನ್ನ ಕ್ರಿಕೇಟ್ ವೃತ್ತಿ ಜೀವನವನ್ನು ಕೊನೆಗೊಳಿಸುವುದಾಗಿ, ಬ್ಲಾಕ್ಮೇಲ್ ಮಾಡಿ, ಆರ್ಸಿಬಿ ಪರ ಆಡುವಂತೆ ಮಾಡಿದ್ದರು ಎಂದು ಆರೋಪಿಸಿದ್ದಾರೆ. ನನಗೆ ಡೆಲ್ಲಿ ಡೇರ್ಡೆವಿಲ್ಸ್ ಪರ ಆಡುವ ಆಸೆ ಇತ್ತು. ಆದರೆ ಬೆದರಿಕೆ ಹಾಕಿ ನಾನು ಆರ್ಸಿಬಿ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img