Sports News: ನಿನ್ನೆಯಷ್ಟೇ ಗುಜರಾತ್ನ ಅಹಮದಾಬಾದ್ನ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಮ್ಯಾಚ್ ನಡೆಯಿತು. ಭಾರತ ಸೋಲನ್ನಪ್ಪಿದರೆ, ಟ್ರೋಫಿ ಆಸ್ಟ್ರೇಲಿಯಾ ಪಾಲಾಯಿತು. ಆದರೆ ಹೀಗೆ ಸಿಕ್ಕ ಟ್ರೋಫಿಯ ಮೇಲೆ ಕಾಲಿಟ್ಟು ಕುಳಿತ, ಆಸ್ಟ್ರೇಲಿಯಾ ತಂಡದ ನಾಯಕನ ಫೋಟೋ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರತೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತಕ್ಕೇನಾದರೂ ಈ ಟ್ರೋಫಿ...
Sports News: ಶ್ರೀಲಂಕಾವನ್ನು ಸೋಲಿಸುವ ಮೂಲಕ ನ್ಯೂಜಿಲೆಂಡ್ 2023ರ ವಿಶ್ವಕಪ್ನ ಸೆಮಿಫೈನಲ್ಗೆ (World Cup 2023) ಬಹುತೇಕ ಅರ್ಹತೆ ಪಡೆದಿದೆ. ಈ ಗೆಲುವಿನೊಂದಿಗೆ ನ್ಯೂಜಿಲೆಂಡ್ ಪಾಯಿಂಟ್ಸ್ ಪಟ್ಟಿಯಲ್ಲಿ 10 ಅಂಕ ಗಳಿಸಿದೆ. ಕಿವೀಸ್ ತಂಡದ ರನ್ ರೇಟ್ ಕೂಡ ಉತ್ತಮವಾಗಿದೆ. ನ್ಯೂಜಿಲೆಂಡ್ನ ಈ ಗೆಲುವು ಪಾಕಿಸ್ತಾನದ ಸೆಮಿಫೈನಲ್ ಆಸೆಯನ್ನು ಬಹುತೇಕ ಭಗ್ನಗೊಳಿಸಿದೆ. ಈ ಮಹತ್ವದ...
Sports News : ತನ್ನ 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ವಾಡಲು ನಿರ್ಧರಿಸಿದ್ದಾನೆ ಕ್ರಿಕೆಟಿಗ. ಹೌದು ಸ್ಟುವರ್ಟ್ ಬ್ರಾಡ್ ಅವರು ತಮ್ಮ 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ್ದು, ಇದೇ ನಮ್ಮ ಕೊನೆಯ ಪಂದ್ಯ ಎಂದು ಹೇಳಿಕೊಂಡಿದ್ದಾರೆ.
2007ರ ಟಿ20 ವಿಶ್ವಕಪ್ ನಲ್ಲಿ ಒಂದು ಓವರ್ ನಲ್ಲಿ ಆರು ಸಿಕ್ಸರ್ ಹೊಡೆದಿದ್ದ...
International News : ಆಸ್ತ್ರೇಲಿಯಾ ಕ್ರಿಕೆಟಿಗ ಭಾರತ ಮೂಲದ ವಧುವನ್ನು ವಿವಾಹ ವಾಗಿದ್ದರು. ಇದೀಗ ತನ್ನ ಮಡದಿಗೆ ಭಾರತೀಯ ಸಂಪ್ರದಾಯದಲ್ಲಿ ಸೀಮಂತ ಮಾಡಿ ಸುದ್ದಿಯಾಗಿದ್ದಾರೆ.
2022ರಲ್ಲಿ ಜೋಡಿ ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹವಾಗಿದ್ದರು. 2022 ರ ಮಾರ್ಚ್ 27 ರಂದು ಚೆನ್ನೈನಲ್ಲಿ ವಿನಿ ಅವರನ್ನು ಮ್ಯಾಕ್ಸ್ವೆಲ್ ವರಿಸಿದ್ದರು. ಇನ್ನು 2023ರ ಮೇನಲ್ಲಿ ದಂಪತಿ ಪೋಷಕರಾಗುತ್ತಿರುವ...
Cricket News : ಕ್ರಿಕೆಟ್ ಪ್ರೇಮಿಗಳಿಗೆ ಇದೊಂದು ಸಂತಸದ ವಿಚಾರ. ಮತ್ತೆ ಏಷ್ಯಾಕಪ್ ಶುರುವಾಗಲಿದೆ. ಈ ಬಗ್ಗೆ ಮಾಹಿತಿ ತಿಳಿದುಬಂದಿದೆ.
ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಂಬರುವ ಏಷ್ಯಾ ಕಪ್ 2023 ಟೂರ್ನಿಯ ಅಧಿಕೃತ ವೇಳಾಪಟ್ಟಿ ಹೊರಬಿದ್ದಿದೆ. ಪಂದ್ಯಾವಳಿಯು ಆಗಸ್ಟ್ 30 ರಂದು ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 17 ರವರೆಗೆ ನಡೆಯಲಿದೆ.
ಟೂರ್ನಿಯಲ್ಲಿ ಒಟ್ಟು 13 ಪಂದ್ಯಗಳು ನಡೆಯಲಿದ್ದು, ಭಾರತ,...
ಹುಬ್ಬಳ್ಳಿ- ಧಾರವಾಡ: ಈಗ ಎಲ್ಲೆಡೆ ಗೌತಮ್ ಗಂಭೀರ್ ಮತ್ತು ವಿರಾಟ್ ಕೊಹ್ಲಿದ್ದೇ ಸುದ್ದಿ. ಅವರಿಬ್ಬರು ಕ್ರಿಕೇಟ್ ಗ್ರೌಂಡ್ನಲ್ಲಿ ಕಿತ್ತಾಡಿಕೊಂಡಿದ್ದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಬೆಂಗಳೂರಿನಲ್ಲಿ ಆರ್ಸಿಬಿ ಸೋತಾಗ, ಗೌತಮ್ ಬಾಯಿ ಮೇಲೆ ಬೆರಳಿಟ್ಟು, ಟಾಂಗ್ ಕೊಟ್ಟಿದ್ದರು. ಮೊನ್ನೆ ಲಖನೌ ವರ್ಸಸ್ ಆರ್ಸಿಬಿ ಮ್ಯಾಚ್ನಲ್ಲಿ ಲಖನೌ ಸೋತಾಗ, ವಿರಾಟ್ ಕೂಡ ಇದೇ ರೀತಿ...
ಇನ್ನು ಕೆಲವೇ ಗಂಟೆಗಳಲ್ಲಿ ಐಪಿಎಲ್ ಮ್ಯಾಚ್ ಶುರುವಾಗಲಿದೆ. ಈ ಕಾರ್ಯಕ್ರಮಕ್ಕೆ ಮೆರಗು ನೀಡಲು, ಈ ಬಾರಿ ರಶ್ಮಿಕಾ ಮಂದಣ್ಣ ಮತ್ತು ತಮನ್ನಾ ಭಾಟಿಯಾ ರೆಡಿಯಾಗಿದ್ದು, ಇಬ್ಬರೂ ಡಾನ್ಸ್ ಪ್ರಾಕ್ಟೀಸ್ ಮಾಡಿದ್ದಾರೆ. ಈ ಬಗ್ಗೆ ಐಪಿಎಲ್ ಟ್ವೀಟ್ ಮಾಡಿದ್ದು, ಪ್ರಾಕ್ಟೀಸ್ ವೀಡಿಯೋ ಮತ್ತು ನಟಿಯರು ಮಾತನಾಡಿರುವ ವೀಡಿಯೋ ಶೇರ್ ಮಾಡಿದ್ದಾರೆ.
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು...
sports news
ಆಸ್ಟ್ರೇಲಿಯಾದ ಮಾಜಿ ನಾಯಕ ಹಾಗೂ ವಿಕೇಟ್ ಕೀಪರ್ ಆಗಿರುವ ಟಿಮ್ ಪೇನ್ ಶುಕ್ರವಾರ ಕ್ರಿಕೆಟ್ ಜಗತ್ತಿಗೆ ವಿದಾಯವನ್ನ ಹೇಳಿದ್ದಾರೆ.ಕ್ವಿನ್ಸ್ ಲ್ಯಾಂಡ್ ವಿರುದ್ದ ಬೆಲ್ಲಿರಿವ್ ಓವೆಲ್ ನಲ್ಲಿ ಶೇಫೀಲ್ ಫಿಲ್ಡ ಆಟ ಡ್ರಾಗೊಂಡ ಬಳಿಕ ಪೇನ್ ತಮ್ಮ ನಿರ್ದಾವನ್ನು ಪ್ರಕಟಿಸಿದ್ದಾರೆ. 2018ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಸ್ಟಿವನ್ ಸ್ಮೆತ್ ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ...
sports news
ಅತಿ ಹೆಚ್ಚು ಪ್ರೇಕ್ಷಕರನ್ನು ಕೂರಲು ಅವಕಾಶವಿರುವ ಕ್ರಿಕೇಟ್ ಸ್ಟೇಡಿಯಂ ಎಂಬ ಹೆಗ್ಗಳೆಕೆಗೆ
ಪಾತ್ರವಾಗಿರುವ ಸ್ಟೇಡಿಯಂ ಎಂದರೆ ಅದು ಗುಜರಾತಿನಲ್ಲಿರುವ ಸರೇಂದ್ರಮೋದಿ ಸ್ಟೇಡಿಯಂ.
ಈ ಸ್ಟೇಡಿಯಂನ ಮೊದಲ ಹೆಸರು ಸರದಾರ ವಲ್ಲಭ ಬಾಯ್ ಪಟೇಲ್ ಕ್ರಿಕೇಟ್ ಸ್ಪಾರ್ಟ್ಸ ಕಾಂಪ್ಲೆಕ್ಸ್.ಇದು ಪ್ರಪಂಚ ಅತಿ ದೊಡ್ಡ ಕ್ರೀಡಾಂಗಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ಇದರಲ್ಲಿ ಸುಮಾರು ಒಂದು ಲಕ್ಷ ಮೂವತ್ತೆರಡು ಸಾವಿರ ಪ್ರೇಕ್ಷಕರು...
sports news
ಟೀಮ್ ಇಂಡಿಯಾ ಆಟಗಾರನಾದ ವಿಕೇಟ್ ಕೀಪರ್ ಮತ್ತು ಬ್ಯಾಟ್ಸಮನ್ ಆಗಿರುವ ರಿಷಬ್ ಪಂತ್ ಕೆಲವು ತಿಂಗಳುಗಳ ಹಿಂದೆ ಕಾರು ಅಪಘಾತದಲ್ಲಿ ತಿವ್ರ ಗಾಯಗಳಿಂದಾಗಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕ್ರಮೇಣ ಚೇತರಿಸಿಕೊಳ್ಳುತ್ತಿದ್ದಾರೆ. ಇದೇ ಕಾರಣದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಐಪಿಎಲ್ನಿಂದ ಹೊರಗುಳಿದಿದ್ದಾರೆ. ಇನ್ನು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲೂ ಪಂತ್ ಕಾಣಿಸಿಕೊಳ್ಳುವುದಿಲ್ಲ...