Wednesday, April 22, 2026

Cricket

ಕ್ರಿಕೆಟ್ ಲೋಕಕ್ಕೆ ವಿದಾಯ ಹೇಳಿದ ಆಸ್ಟ್ರೇಲಿಯಾದ ಮಾಜಿ ನಾಯಕ ಟಿಮ್ ಪೇನ್

sports news   ಆಸ್ಟ್ರೇಲಿಯಾದ ಮಾಜಿ ನಾಯಕ ಹಾಗೂ ವಿಕೇಟ್ ಕೀಪರ್ ಆಗಿರುವ ಟಿಮ್ ಪೇನ್ ಶುಕ್ರವಾರ ಕ್ರಿಕೆಟ್ ಜಗತ್ತಿಗೆ ವಿದಾಯವನ್ನ ಹೇಳಿದ್ದಾರೆ.ಕ್ವಿನ್ಸ್ ಲ್ಯಾಂಡ್ ವಿರುದ್ದ ಬೆಲ್ಲಿರಿವ್ ಓವೆಲ್ ನಲ್ಲಿ ಶೇಫೀಲ್ ಫಿಲ್ಡ ಆಟ ಡ್ರಾಗೊಂಡ ಬಳಿಕ ಪೇನ್ ತಮ್ಮ ನಿರ್ದಾವನ್ನು ಪ್ರಕಟಿಸಿದ್ದಾರೆ. 2018ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಸ್ಟಿವನ್ ಸ್ಮೆತ್ ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ...

ಗುಜರಾತ್ ಕ್ರಿಕೇಟ್ ಕ್ರೀಡಾಂಗಣದ ಕಿರು ಪರಿಚಯ

sports news ಅತಿ ಹೆಚ್ಚು ಪ್ರೇಕ್ಷಕರನ್ನು ಕೂರಲು  ಅವಕಾಶವಿರುವ ಕ್ರಿಕೇಟ್ ಸ್ಟೇಡಿಯಂ ಎಂಬ ಹೆಗ್ಗಳೆಕೆಗೆ ಪಾತ್ರವಾಗಿರುವ ಸ್ಟೇಡಿಯಂ ಎಂದರೆ ಅದು ಗುಜರಾತಿನಲ್ಲಿರುವ ಸರೇಂದ್ರಮೋದಿ ಸ್ಟೇಡಿಯಂ. ಈ ಸ್ಟೇಡಿಯಂನ ಮೊದಲ ಹೆಸರು ಸರದಾರ ವಲ್ಲಭ ಬಾಯ್ ಪಟೇಲ್ ಕ್ರಿಕೇಟ್ ಸ್ಪಾರ್ಟ್ಸ ಕಾಂಪ್ಲೆಕ್ಸ್.ಇದು ಪ್ರಪಂಚ ಅತಿ ದೊಡ್ಡ ಕ್ರೀಡಾಂಗಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ಇದರಲ್ಲಿ ಸುಮಾರು ಒಂದು ಲಕ್ಷ ಮೂವತ್ತೆರಡು ಸಾವಿರ  ಪ್ರೇಕ್ಷಕರು...

ರಿಷಬ್ ಪಂತ್ ಕ್ರಿಕೇಟ್ ಅಂಗಳಕ್ಕೆ ಮರಳಲು ಸಮಯ ಬೇಕು -ಸೌರವ್ ಗಂಗೂಲಿ

sports news ಟೀಮ್ ಇಂಡಿಯಾ ಆಟಗಾರನಾದ ವಿಕೇಟ್ ಕೀಪರ್ ಮತ್ತು ಬ್ಯಾಟ್ಸಮನ್ ಆಗಿರುವ ರಿಷಬ್ ಪಂತ್ ಕೆಲವು ತಿಂಗಳುಗಳ ಹಿಂದೆ ಕಾರು ಅಪಘಾತದಲ್ಲಿ ತಿವ್ರ ಗಾಯಗಳಿಂದಾಗಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕ್ರಮೇಣ ಚೇತರಿಸಿಕೊಳ್ಳುತ್ತಿದ್ದಾರೆ. ಇದೇ ಕಾರಣದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲೂ ಪಂತ್ ಕಾಣಿಸಿಕೊಳ್ಳುವುದಿಲ್ಲ...

30 ಲಕ್ಷಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ 23ರ ಹರೆಯದ ಮಿನ್ನು ಮನಿ…!

sports news ಬೆಂಗಳೂರು(ಫೆ.14): ಕನ್ನಡತಿ ಸ್ಮೃತಿ ಮಂಧಾನ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾದರೆ, ಇನ್ನು 23 ವರ್ಷ ಪ್ರಾಯದ ಕೇರಳದ ಕ್ರಿಕೆಟ್ ಆಟಗಾರ್ತಿ, ಆಲ್ರೌಂಡರ್ ಮಿನ್ನು ಮನಿ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 30 ಲಕ್ಷ ರೂಪಾಯಿ ನೀಡಿ ಖರೀದಿ ಮಾಡಿತು. ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್​ನಲ್ಲಿ ನಡೆದ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಹರಾಜು...

3.40 ಕೋಟಿ ರೂ.ಗೆ ಆರ್ ಸಿಬಿ ಪಾಲಾದ ಸ್ಮೃತಿ ಮಂಧಾನ!

sports news ಬೆಂಗಳೂರು(ಫೆ.13):ವಿಶ್ವದ ಅತ್ಯುತ್ತಮ ಟಿ20 ಬ್ಯಾಟರ್​ಗಳಲ್ಲಿ ಸ್ಮೃತಿ ಮಂಧಾನ ಕೂಡ ಒಬ್ಬರು. ಈ ಆಟಗಾರ್ತಿ ಇದುವರೆಗು ಆಡಿರುವ 112 ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 27.32 ಸರಾಸರಿಯಲ್ಲಿ 2651 ರನ್ ಗಳಿಸಿದ್ದಾರೆ. ಇದೀಗ ಈ ಆಟಗಾರ್ತಿ ಅವರು 3.40 ಕೋಟಿ ರೂ.ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾಗಿದ್ದಾರೆ. ಸ್ಮೃತಿ ಅವರನ್ನು ಖರೀದಿಸಲು ಮುಂಬೈ ಮತ್ತು ಆರ್‌ಸಿಬಿ ನಡುವೆ...

ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ ಮುರಳಿ ವಿಜಯ್

Sports News: ಟೀಮ್ ಇಂಡಿಯಾದ ಅನುಭವಿ ಆರಂಭಿಕ ಆಟಗಾರ ಮುರಳಿ ವಿಜಯ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ಭಾರತ ತಂಡದಿಂದ ಹೊರಗುಳಿದಿರುವ ತಮಿಳುನಾಡು ಆಟಗಾರ ಕೊನೆಯ ಬಾರಿ ಟೀಮ್ ಇಂಡಿಯಾ ಪರ ಕಾಣಿಸಿಕೊಂಡಿದ್ದು 2018 ರಲ್ಲಿ ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. ಅದಾದ ಬಳಿಕ...

ಏಕದಿನ ಶತಕ ಸಿಡಿಸಿ ಮಿಂಚಿದ ಶುಭ್​ಮನ್ ಗಿಲ್…!

Sports News: ಸತತ ಮೂರನೇ ಏಕದಿನ ಪಂದ್ಯದಲ್ಲೂ ನ್ಯೂಜಿಲೆಂಡ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಟೀಂ ಇಂಡಿಯಾದ  ಮತ್ತೊಬ್ಬ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಮತ್ತೊಂದು ಏಕದಿನ ಶತಕ ಸಿಡಿಸಿ ಮಿಂಚಿದ್ದಾರೆ. ಇಂದೋರ್‌ನಲ್ಲಿ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ ತಮ್ಮ ಏಕದಿನ ವೃತ್ತಿ ಜೀವನದ ನಾಲ್ಕನೇ ಶತಕವನ್ನು ಗಿಲ್ ಪೂರೈಸಿದ್ದಾರೆ. ಕಳೆದ 9 ದಿನಗಳಲ್ಲಿ ಗಿಲ್ ಅವರ ಮೂರನೇ...

ಕಿವೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ 

sports news : ಆರಂಭಿಕ ಆಟಗಾರ ಶುಭ್ ಮನ್ ಗಿಲ್ ಅವರ ಭರ್ಜರಿ ದ್ವಿಶತಕದ ನೆರವಿನಿಂದ ಭಾರತ ನ್ಯೂಜಿಲೆಂಡ್ ವಿರುದ್ಧ 12 ರನ್ ಗಳಿಂದ ಜಯಗಳಿಸಿದೆ. ಈ ಜಯದೊಂದಿಗೆ ಭಾರತ 1-0 ಯಿಂದ ಮುನ್ನಡೆ ಸಾಧಿಸಿದೆ. ಕಡೆಗಳಿಗೆಯವರೆಗೂ ಕಿವೀಸ್ ಬ್ರೇಸ್ ವೆಲ್ ಹೋರಾಟ ನಡೆಸಿ ಸಿಡಿಲಬ್ಬರದ ಶತಕ ಬಾರಿಸಿದ್ದು ವ್ಯರ್ಥವಾಯಿತು. ಹೀಗಾಗಿ ಭಾರತ 12 ರನ್ ಗಳ...

ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ ಕಾರು ಅಪಘಾತ

ನವದೆಹಲಿ: ಕ್ರಿಕೆಟಿಗ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾಗಿದೆ. ರಿಷಬ್ ಪಂತ್ ಅವರು ಕಾರಿನಲ್ಲಿ ದೆಹಲಿಯಿಂದ ಮನೆಗೆ ಮರಳುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದೆ. ರಿಷಬ್ ಪಂತ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರೂರ್ಕಿಯ ನರ್ಸನ್ ಗಡಿಯಲ್ಲಿರುವ ಮೊಹಮ್ಮದ್‌ಪುರ ಝಾಲ್ ಬಳಿಯ ತಿರುವಿನಲ್ಲಿ ಘಟನೆ ಸಂಭವಿಸಿದೆ. ಸದ್ಯ ಪಂತ್ ಅವರ ಸ್ಥಿತಿ ಸ್ಥಿರವಾಗಿದೆ...

ಟಿ20 ವಿಶ್ವಕಪ್ ಸೆಮಿಫೈನಲ್ ನಲ್ಲಿ ಸೋತ ನಂತರ ವಿರಾಟ್ ಕೊಹ್ಲಿಯಿಂದ ನಿರಾಶಾಭಾವ ಟ್ವೀಟ್

ದೆಹಲಿ: ಗುರುವಾರ ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ 10 ವಿಕೆಟ್ ಗಳ ಜಯ ಸಾಧಿಸಿತ್ತು. ಸೆಮಿಫೈನಲ್ ನಲ್ಲಿ ಸೋತ ನಂತರ ಕೊಹ್ಲಿ ಇಂದು ನಿರಾಶಾ ಭಾವದಿಂದ ಟ್ವೀಟ್ ಮಾಡಿದ್ದಾರೆ. ಕನಸುಗಳನ್ನು ಸಾಧಿಸಿದ್ದೇವೆ, ಭಾರವಾದ ಹೃದಯದೊಂದಿಗೆ ನಾವು ಆಸ್ಟ್ರೇಲಿಯಾವನ್ನು  ತೋರೆಯುತ್ತಿದ್ದೇವೆ. ಆದರೆ ಒಂದು ತಂಡವಾಗಿ ಅನೇಕ ನೆನೆಪುಗಳನ್ನು ಮತ್ತು ಭವಿಷ್ಯದಲ್ಲಿ ಮತ್ತಷ್ಟು ಉತ್ತಮ ಗುರಿಯನ್ನು...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img