Wednesday, April 22, 2026

Cricket

ಡಿಸೆಂಬರ್ ಎರಡನೇ ವಾರದಿಂದ ಶುರುವಾಗ್ತಿದೆ ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿ

www.karnatakatv.net: ವಾಸವಿ ವೆಂಚರ್ಸ್ ಸಂಸ್ಥೆ ಸಹಯೋಗದಲ್ಲಿ ಡಿಸೆಂಬರ್ ಎರಡನೇ ವಾರದಿಂದ `ಟೆಲಿವಿಷನ್ ಕ್ರಿಕೆಟ್ ಲೀಗ್' ನಡೆಯಲಿದ್ದು, ಇದರಲ್ಲಿ ಕಿರುತೆರೆ ಕಲಾವಿದರು ಭಾಗವಹಿಸಲಿದ್ದಾರೆ. ಟಿಸಿಎಲ್ ನಲ್ಲಿ ತಂಡಗಳು ಈಗಾಗಲೇ ಅಭ್ಯಾಸದಲ್ಲಿ ತೊಡಗಿವೆ. ಈ ಪಂದ್ಯಾವಳಿಯಲ್ಲಿ ಕ್ರೆಜಿ ಕಿಲ್ಲರ್ಸ್, ಗ್ಯಾಂಗ್ ಗರುಡಾಸ್, ಗ್ರೌಂಡ್ ಹಂಟರ್ಸ್, ಜಟಾಯು ಜೈಂಟ್ಸ್, ಕಿಂಗ್ ಕೇಸರಿಸ್, ಸರ್ಪ ಸ್ಟ್ರೆಕರ್ ಎಂಬ 6 ತಂಡಗಳಿರಲಿದ್ದು,...

ಪಾಕ್ ಗೆಲುವನ್ನು ಸಂಭ್ರಮಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು; ಯೋಗಿ ಆದಿತ್ಯನಾಥ್

www.karnatakatv.net: T-20 ವಿಶ್ವಕಪ್ ನಲ್ಲಿ ಭಾರತ ತನ್ನ ಮೊದಲ ಪಂದ್ಯವನ್ನೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಸೋಲನು ಭವಿಸಿದೆ. ಇದರಿಂದ ಪಾಕ್ ಗೆಲುವನ್ನು ಸಂಭ್ರಮಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ. ಈ ಪಂದ್ಯದಲ್ಲಿ ಭಾರತ ಗೆಲ್ಲುವ ಫೇವರಿಟ್ ಎನಿಸಿಕೊಂಡಿದ್ದರೂ ಸಹ ಪಾಕಿಸ್ತಾನ್ ಬ್ಯಾಟ್ಸ್...

ಆಸಕ್ತರು ಕೋಚ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು ಗಂಗೂಲಿ ಸ್ಪಷ್ಟನೆ..!

www.karnatakatv.net: ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ರವಿಶಾಸ್ತ್ರಿ ಅವರ ಅಧಿಕಾರ ಮುಕ್ತಾಯಗೊಳ್ಳಲಿದ್ದು, ಅವರ ನಂತರ ದ್ರಾವಿಡ್ ಈ ಹುದ್ದೆಯನ್ನು ಸ್ವೀಕರಿಸಲಿದ್ದಾರೆ ಎನ್ನುವ ಮಾತಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟನೆ ನೀಡಿದ್ದಾರೆ. ಈಗಾಗಲೇ ನಾವು ಕೋಚ್ ಹುದ್ದೆಗೆ ಜಾಹೀರಾತು ನೀಡಿದ್ದೇವೆ. ಆಸಕ್ತರು ಅರ್ಜಿ ಸಲ್ಲಿಸಬಹುದು, ದ್ರಾವಿಡ್ ಕೂಡ ಅರ್ಜಿಯನ್ನು ಸಲ್ಲಿಸಲು ತಿಳಿಸಿದ್ದಾರೆ....

ಭಾರತ ವಿರುದ್ಧದ ಪಂದ್ಯಕ್ಕೆ ನಾವು ಉತ್ತಮವಾಗಿ ತಯಾರಿ ನಡೆಸಿದ್ದೇವೆ; ಬಾಬರ್..!

www.karnatakatv.net : ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಪಂದ್ಯಗಳಿಗೆ ಇಂದು ಚಾಲನೆ ಸಿಗಲಿದೆ. ಆದರೆ ಎಲ್ಲಾ ಅಭಿಮಾನಿಗಳ ಕಣ್ಣು ಅ.24ರಂದು ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಮೇಲೆ ಬಿದ್ದಿದ್ದೆ. ಹೌದು..ಇಂಡಿಯಾ-ಪಾಕಿಸ್ತಾನ ಕ್ರಿಕೆಟ್ ಕದನ ಎಂದರೆ ಅದೊಂದು ನಿಜವಾದ ಯುದ್ದದಂತೆ ಇರುತ್ತದೆ. ವಿಶ್ವಕಪ್ ನಲ್ಲಿ ಪಾಕ್ ವಿರುದ್ಧ ಭಾರತ ಎಂದುಗೂ ಸೋಲನ್ನು...

T-20 ವರ್ಲ್ಡ್ ಕಪ್- ಭಾರತ-ಪಾಕ್ ಪಂದ್ಯ ನಡೆದೇ ತೀರುತ್ತೆ ಎಂದ ಬಿಸಿಸಿಐ..!

www.karnatakatv.net: ಒಂದೆಡೆ ವಿಶ್ವಾದ್ಯಂತ ಟಿ-20ವರ್ಲ್ಡ್ ಕಪ್ ಕ್ರೇಜ್ ಶುರುವಾಗಿದೆ. ಇನ್ನೂ ಈ ಟೂರ್ನಿಯಲ್ಲಿ ತಮ್ಮ ತಮ್ಮ ಫೇವರಿಟ್ ತಂಡ ಗೆಲ್ಲಬೇಕು ಅಂತ ಕ್ರಿಕೆಟ್ ಪ್ರೇಮಿಗಳು ದೇವರಲ್ಲಿ ಬೇಡಿಕೊಳ್ತಿದ್ದಾರೆ. ಮತ್ತೊಂದೆಡೆ ಇಂಡಿಯಾ-ಪಾಕ್ ತಂಡದ ಮಧ್ಯೆ ಹೈವೋಲ್ಟೇಜ್ ಮ್ಯಾಚನ್ನೇ ರದ್ದುಗೊಳಿಸಬೇಕು ಅನ್ನೋ ಕೂಗು ಕೇಳಿಬಂದಿದೆ. ಇದು ಕ್ರಿಕೆಟ್ ಪ್ರೇಮಿಗಳಲ್ಲಿ ಬೇಸರ ಮೂಡಿಸಿದ್ದು, ಇಂಡಿಯಾ-ಪಾಕ್ ಮ್ಯಾಚ್ ನಡೆಯುತ್ತೋ ಇಲ್ವೋ...

ಪಾಕಿಸ್ತಾನದೊಂದಿಗೆ T-20 ಪಂದ್ಯ ಬೇಕೆ; ಓವೈಸಿ..!

www.karnatakatv.net: 9 ಜನ ಭಾರತೀಯ ಯೋಧರು ಜಮ್ಮು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಮೃತರಾಗಿದ್ದಾರೆ ಈ ಸಂದರ್ಭದಲ್ಲಿ ಪಾಕಿಸ್ತಾನದೊಂದಿಗೆ ಟಿ 20 ಪಂದ್ಯ ಆಡುತ್ತಿರಾ ಎಂದು ಎಐಎಂಐಎo ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ. ನರೇಂದ್ರ ಮೋದಿಯವರು ತೈಲಬೆಲ ಏರಿಕೆ ಮತ್ತು ಲಡಾಖ್ ಗಡಿಯಲ್ಲಿ ಚೀನಾ ಇರುವುದರ ಬಗ್ಗೆ ಮಾತನಾಡಿಲ್ಲ. ಚೀನಾದ ಬಗ್ಗೆ ಮಾತನಾಡುವುದಕ್ಕೆ ಮೋದಿ...

ಇಂಡಿಯಾ ಅಂಡರ್-19 ತಂಡದ ನಾಯಕ ಅವಿ ಬರೋಟ್ ಇನ್ನಿಲ್ಲ

www.karnatakatv.com : ಸಾವು ಎನ್ನುವುದು ಮನುಷ್ಯನ ಬೆನ್ನ ಹಿಂದೆಯೇ ಇರುತ್ತದೆ , ಆದರೆ ಯಾವಾಗ ಬರುತ್ತದೋ ಗೊತ್ತಿರುವುದಿಲ್ಲ ಇಂತಹದ್ದೇ ಒಂದು ಘಟನೆ ಸಂಭವಿಸಿದ್ದು, ಇಂಡಿಯ ಅಂಡರ್ 19 ತಂಡದ ಮಾಜಿ ನಾಯಕ ಅವಿ ಬರೋಟ್ ರವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ .ಭಾರತದ ಕಿರಿಯರ ತಂಡದ ಮಾಜಿ ಕ್ಯಾಪ್ಟನ್ ಹಾಗು ಸೌರಾಷ್ಟ್ರ ತಂಡದ ಕ್ರಿಕಟಿಗ ಕ್ಯಾಪ್ಟನ್...

ಸ್ಮೃತಿ ಮಂದಾನ ಅರ್ಧಶತಕ…!

ಭಾರತ ಮಹಿಳಾ ತಂಡ ವೆಸ್ಟ್ ಇಂಡೀಸ್ ವಿರುಧ್ಧದ ಏಕದಿನ ಪಂದ್ಯದಲ್ಲಿ 6 ವಿಕಟ್‌ಗಳಿಂದ ಭರ್ಜರಿ ಜಯಗಳಿಸಿದೆ. ಟೀಂ ಇಂಡಿಯಾ ಆರಂಭಿಕ ಆಟಗಾರರ ನೆರವಿನಿಂದ ಕೊನೆಯ ಹಾಗೂ 3ನೇ ಏಕದಿನ ಪಂದ್ಯವನ್ನು 6 ವಿಕಟ್‌ಗಳಿಂದ ಗೆಲುವಿನ ನಗೆ ಬೀರಿದೆ.ವೆಸ್ಟ್ ಇಂಡಿಸ್‌ನಲ್ಲಿ ನೆಡೆಯುತ್ತಿದ್ದ 3 ಏಕದಿನ ಪಂದ್ಯಗಳಲ್ಲಿ ಮೊದಲ ಪಂದ್ಯವನ್ನು ಸೋತಿದ್ದ ಭಾರತದ ವನಿತೆಯರ ತಂಡವು ಉಳಿದ 2...

ಗೆಲುವಿನಿಂದ ಆತ್ಮಸ್ಥೈರ್ಯ ಹೆಚ್ಚಾಗಿದೆ ಎಂದ ಕೆಕೆಆರ್..!

www.karnatakatv.net: ಮುಂಬೈ ಇಂಡಿಯನ್ಸ್ ವಿರುದ್ಧದ ಗೆಲುವು ನಮ್ಮ ಆತ್ಮಸ್ಥೈರ್ಯ ಹೆಚ್ಚಿಸಿದೆ ಅಂತ ಕೋಲ್ಕತ್ತಾ ನೈಟ್ ರೈಡರ್ಸ್ ಕ್ಯಾಪ್ಟನ್ ಇಯಾನ್ ಮಾರ್ಗನ್ ಹೇಳಿದ್ದಾರೆ. ಹಲವು ದಿನಗಳ ಬಳಿಕ ತಂಡ ಈ ರೀತಿ ಪ್ರದರ್ಶನ ನೀಡಿದ್ದು ಅತ್ಯಂತ ಸಂತೋಷ ತಂದಿದೆ. ಎರಡು ಆವೃತ್ತಿಗಳಲ್ಲಿ ಸತತವಾಗಿ ಪರಿಶ್ರಮ ವಹಿಸಿದ್ದ ನಮಗೆ ಈ ಬಾರಿ ವಿಜಯ ಒಲಿದಿದೆ ಎಂದಿದ್ದಾರೆ. ಪ್ರತಿಭಾನ್ವಿತ ಆಟಗಾರನ್ನೊಳಗೊಂಡಿರೋ ನಮ್ಮ...

ಅಂಡರ್ 19 ನಲ್ಲಿ ಪ್ರವೇಶ ಪಡೆದ ಹುಬ್ಬಳ್ಳಿ ಹುಡುಗ..!

www.karnatakatv.net :ಹುಬ್ಬಳ್ಳಿ: ಅಂಡರ್ 19 ರಾಜ್ಯ ತಂಡಕ್ಕೆ ಹುಬ್ಬಳ್ಳಿಯ ಯುವಕನೊಬ್ಬ ಆಯ್ಕೆಯಾಗುವ ಮೂಲಕ ವಾಣಿಜ್ಯ ನಗರಿ‌ ಕೀರ್ತಿ ಹೆಚ್ಚಿಸಿದ್ದಾನೆ. ಹೌದು. ಹುಬ್ಬಳ್ಳಿಯ ಯುವರಾಜ ಸಿಂಗ್ ಎಂದು  ಕರೆಯಲ್ಪಡುವ ನಗರದ ಜೆ.ಜಿ. ಕಾಮರ್ಸ ಕಾಲೇಜ್‌ಲ್ಲಿ ದ್ವಿತೀಯ ಪಿ.ಯು.ಸಿ. ಓದುತ್ತಿರುವ ಎಡಗೈ ಸ್ಪಿನ್ನಿಗ್ ಜೊತೆಗೆ ಮಧ್ಯಮ ಕ್ರಮಾಂಕದ ಹೊಡೆಬಡಿಯ ಆಟಗಾರ ರಾಜೇಂದ್ರ ಡಂಗನವರ ಪ್ರತಿಷ್ಠಿತ ವಿನೂ ಮಂಕಡ್ ಟ್ರೋಫಿಯಲ್ಲಿ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img