www.karnatakatv.net :ಹುಬ್ಬಳ್ಳಿ: ಅಂಡರ್ 19 ರಾಜ್ಯ ತಂಡಕ್ಕೆ ಹುಬ್ಬಳ್ಳಿಯ ಯುವಕನೊಬ್ಬ ಆಯ್ಕೆಯಾಗುವ ಮೂಲಕ ವಾಣಿಜ್ಯ ನಗರಿ ಕೀರ್ತಿ ಹೆಚ್ಚಿಸಿದ್ದಾನೆ.
ಹೌದು. ಹುಬ್ಬಳ್ಳಿಯ ಯುವರಾಜ ಸಿಂಗ್ ಎಂದು ಕರೆಯಲ್ಪಡುವ ನಗರದ ಜೆ.ಜಿ. ಕಾಮರ್ಸ ಕಾಲೇಜ್ಲ್ಲಿ ದ್ವಿತೀಯ ಪಿ.ಯು.ಸಿ. ಓದುತ್ತಿರುವ ಎಡಗೈ ಸ್ಪಿನ್ನಿಗ್ ಜೊತೆಗೆ ಮಧ್ಯಮ ಕ್ರಮಾಂಕದ ಹೊಡೆಬಡಿಯ ಆಟಗಾರ ರಾಜೇಂದ್ರ ಡಂಗನವರ ಪ್ರತಿಷ್ಠಿತ ವಿನೂ ಮಂಕಡ್ ಟ್ರೋಫಿಯಲ್ಲಿ...
www.karnatakatv.net :ಭಾರತ ತಂಡದ ನಾಯಕನಾಗಿರುವ ವಿರಾಟ್ ಕೊಹ್ಲಿ ಕ್ರಿಕೆಟ್ ತಂಡದ ನಾಯಕತ್ವದಿಂದ ಕೆಳಗಿಳಿಯುವ ವಿಚಾರದ ಕುರಿತಾಗಿ ಟ್ವೀಟ್ ಮೂಕಲ ತಿಳಿಸಿದ್ದಾರೆ. ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ನಂತರ ನಾಯಕ ಸ್ಥಾನದಿಂದ ಕೆಳಗಿಳಿಯುವುದರ ಬಗ್ಗೆ ಅಧಿಕೃತವಾಗಿ ಘೋಚಣೆಯನ್ನು ಮಾಡಿದ್ದಾರೆ.
ಕೊಹ್ಲಿ ನಾಯಕತ್ವದಿಂದ ಕೆಳಗಿಳಿಯುದಾಗಿ ಹೇಳಿದ ಬೆನ್ನಲೇ ಮುಂದಿನ ನಾಯಕನ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿದೆ. ಈ...
www.karnatakatv.net :ಅಕ್ಟೋಬರ್ ನಲ್ಲಿ ಆರಂಭವಾಗಲಿರೋ ಟಿ-20 ಟೂರ್ನಿಗೆ ಟೀಮ್ ಇಂಡಿಯಾ ಸಿದ್ಧವಾಗ್ತಿರೋ . ತಂಡದ ಮುಖ್ಯ ಕೋಚ್ ರವಿಶಾಸ್ತ್ರಿ ಟೂರ್ನಿ ಮುಗಿದ ಮೇಲೆ ತಮ್ಮ ಸ್ಥಾನದಿಂದ ಕೆಳಗಳಿಯಲಿದ್ದಾರೆ.
ಹೌದು.. ನಾಯಕ ವಿರಾಟ್ ಕೊಹ್ಲಿ ನೇತೃತ್ವದಲ್ಲಿ 16 ಜನರ ತಂಡವನ್ನೂ ಘೋಷಣೆ ಮಾಡಲಾಗಿದ್ದು, ಈ ಮಹತ್ವದ ಟೂರ್ನಿ ಬಳಿಕ ರವಿಶಾಸ್ತ್ರಿ ಅವಧಿ ಮುಗಿಯುತ್ತದೆ. ಆದ್ರೆ ಈವರೆಗೂ ಒಪ್ಪಂದ...
www.karnatakatv.net :ಟೀಂ ಇಂಡಿಯಾ ನಾಯಕನಾಗಿ ವಿರಾಟ್ ಕೊಹ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಆದ್ರೆ ಐಸಿಸಿ ಟ್ರೊಫಿ ಗೆದ್ದಿಲ್ಲ ಅಂದ ಮಾತ್ರಕ್ಕೆ ಅವರನ್ನು ಟೀಕೆ ಮಾಡೋದು ಸರಿಯಲ್ಲ .
ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಕೊಹ್ಲಿ ಅತ್ಯುತ್ತಮ ದಾಖಲೆ ಹೊಂದಿದ್ದಾರೆ. ಹೀಗಾಗಿ ಜನರ ಟೀಕೆಗಳಿಗೆ ಕೊಹ್ಲಿ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಕೊಹ್ಲಿ ನಿವೃತ್ತಿ ಘೋಷಿಸೋವರೆಗೂ ಅವರನ್ನೇ ಟೀಮ್ ಇಂಡಿಯಾ...
www.karnatakatv.net :ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಸೆಪ್ಟೆಂಬರ್ 10ರಂದು ಆರಂಭವಾಗಲಿದೆ. ಕ್ರಿಕೆಟ್ ಜಗತ್ತಿನಲ್ಲಿ ಅತಿ ಹೆಚ್ಚಾಗಿ ಚರ್ಚೆಯಾಗುತ್ತಿರುವ ಈ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ನಡುವೆಯೂ ಅಕ್ಟೋಬರ್ ತಿಂಗಳಿನಿಂದ ಆರಂಭವಾಗಲಿರುವ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಸಾಕಷ್ಟು ಸದ್ದು ಮಾಡುತ್ತಿದೆ.
ಭಾರತದಲ್ಲಿ...
www.karnatakatv.net :ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿದ್ದ ಭಾರತೀಯ ಕ್ರಿಕೆಟ್ ತಂಡದ ಮೂವರು ಸದಸ್ಯರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ನಿಂದ ಈ ಮೂವರು ಸದಸ್ಯರು ಹೊರಗುಳಿದಿದ್ದಾರೆ.
ರವಿಶಾಸ್ತ್ರಿ, ಭರತ್ ಅರುಣ್ ಮತ್ತು ಆರ್ ಶ್ರೀಧರ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ರವಿಶಾಸ್ತ್ರಿ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿದ್ದು, ಭರತ್...
ಇಂಡಿಯಾ ಟೀಮ್ ನಾಯಕ ವಿರಾಟ್ ಕೊಹ್ಲಿ ಶತಕಗಳಿಸಿ ಎರಡು ವರ್ಷ ಕಳೆದಿವೆ. ಉತ್ತಮ ಆರಂಭವನ್ನು ಪಡೆದರೂ ಅದನ್ನು ಶತಕವನ್ನಾಗಿಸಿ ಪರಿವರ್ತಿಸಲು ಕೊಹ್ಲಿಗೆ ಸಾಧ್ಯವಾಗುತ್ತಿಲ್ಲ. ಇಂಗ್ಲೆಂಡ್ ವಿರುದ್ದದ ಸರಣಿಯ ಐದು ಇನ್ನಿಂಗ್ಸ್ ಗಳಲ್ಲಿ ವಿರಾಟ್ ಕೊಹ್ಲಿ ಕೇವಲ ಒಂದು ಅರ್ಧ ಶತಕ ಮಾತ್ರಗಳಿಸಿದ್ದಾರೆ. ಇನ್ನೆರಡು ಇನಿಂಗ್ಸ್ಗಳಲ್ಲಿ 42 ಮತ್ತು 20 ರನ್ಗಳಿಸಿ ಔಟ್ ಆಗಿದ್ದಾರೆ. ಐದರಲ್ಲಿ...
www.karnatakatv.net : ಲೀಡ್ಸ್ ನ ಹೆಡಿಂಗ್ಲೆಯಲ್ಲಿ ನಡೆದ ಮೂರನೇ ಟೆಸ್ಟ್ ನ 4 ನೇ ದಿನದ ಮೊದಲ ಸೆಷನ್ ನಲ್ಲಿ ಭಾರತದ ಚೇತೇಶ್ವರ ಪೂಜಾರ ಓಲ್ಲಿ ರಾಬಿನ್ಸನ್ ಗೆ ಬೇಗನೆ ಬಿದ್ದರು. ಇಂಗ್ಲೆಂಡ್ ನಾಯಕ ಜೋ ರೂಟ್ ತನ್ನ ಡಿಆರ್ಎಸ್ ಅನ್ನು ಸರಿಯಾಗಿ ಪಡೆದರು, ಏಕೆಂದರೆ ಅಂಪೈರ್ ನಾಟೌಟ್ ನಿರ್ಧಾರವನ್ನು ಹಿಮ್ಮೆಟ್ಟಿಸಿದರು. ಭಾರತ 83.3...
www.karnatakatv.net : ಕಾಶಿ ಲಾರ್ಡ್ಸ್ ಮೈದಾನದಲ್ಲಿ ನಡೆದ ಭಾರತ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋತ ಇಂಗ್ಲೆಂಡ್ ಇನ್ನೂ ಆಘಾತದಿಂದ ಹೊರಬಂದಿಲ್ಲ. ಇದರ ನಡುವೆ ಮೂರನೇ ಟೆಸ್ಟ್ ಪಂದ್ಯ ಆಗಸ್ಟ್ 25 ರಿಂದ ಲೀಡ್ಸ್ನಲ್ಲಿ ಪ್ರಾರಂಭವಾಗಲಿದೆ. ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ಆಗಸ್ಟ್ 25 ರಿಂದ ಲೀಡ್ಸ್ನಲ್ಲಿ ಪ್ರಾರಂಭವಾಗಲಿದೆ....
www.karnatakatv.net : ಇಂಗ್ಲೇಂಡ್ ದಾವಿದ್ ಮಲನ್ ಅವರನ್ನು ಮರಳಿ ಪಡೆದುಕೊಂಡಿದೆ ಮತ್ತು ಭಾರತದ ವಿರುದ್ಧ ಇಂಗ್ಲೆಂಡಿನಲ್ಲಿ ನಡೆಯುವ ಮೂರನೇ ಟೆಸ್ಟ್ ಪಂದ್ಯಕ್ಕೆ ಎಡವಟ್ಟಾಗುವ ಕ್ರಮಾಂಕವನ್ನು ಹೆಚ್ಚಿಸಿಕೊಳ್ಳಲು ನೋಡುತ್ತಿದ್ದಂತೆ ಆಟಗಾರ ಡೊಮ್ ಸಿಬ್ಲಿಯನ್ನು ತಮ್ಮ ತಂಡದಿಂದ ಕೈಬಿಡಲಾಗಿತ್ತು. ಲಾಡ್ಸ್ ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ 151 ರನ್ ಗಳನ್ನು ಪಡೆದುಕೊಂಡು ಗೆಲುವಿನ ನಂತರ ಭಾರತದ...