Saturday, June 6, 2026

Cricket

ರಾಹುಲ್ ದ್ರಾವಿಡ್ ರನ್ನು ಬಿಟ್ಟು ಬೇರೆ ಯಾರು ಅರ್ಜಿಯನ್ನು ಸಲ್ಲಿಸಿಲ್ಲ

www.karnatakatv.net : ರಾಹುಲ್ ದ್ರಾವಿಡ್ ಬಿಟ್ಟರೆ ಬೇರೆ ಯಾರು ಎನ್ ಸಿಎ ಮುಖ್ಯಸ್ಥ ಸ್ಥಾನಕ್ಕೆ ಅರ್ಜಿಯನ್ನು ಹಾಕಿಲ್ಲ, ಬಿಸಿಸಿಐ ಇತ್ತೀಚೆಗೆ ಹೊಸದಾಗಿ ಎನ್ ಸಿಎ ಗೆ ಅರ್ಜಿಯನ್ನು ಸಲ್ಲಿಸಲು ಆಹ್ವಾನವನ್ನು ಮಾಡಲಾಗಿತ್ತು ಆದರೆ ಇದುವರೆಗೆ ಹಾಲಿ ಮುಖ್ಯಸ್ಥನನ್ನು ಬಿಟ್ಟರೆ ಬೇರೆ ಯಾರು ಅರ್ಜಿಯನ್ನು ಸಲ್ಲಿಸಿರಲಿಲ್ಲ. ಆದಕಾರಣ  ಬಿಸಿಸಿಐ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಿದೆ. ಬೆಂಗಳೂರಿನಲ್ಲಿರುವ ಕ್ರಿಕೆಟ್...

ಟಿ20ಯಲ್ಲಿ ಶ್ರೀಲಂಕಾಗೆ ಹಣದ ಹೊಳೆ

www.karnatakatv.net ಇಂಡಿಯಾ ಟೀಂ ಜೊತೆ ಸರಣಿಯನ್ನು ಆಯೋಜಿಸಲು ಜಗತ್ತಿನ ಯಾವುದೇ ಕ್ರಿಕೆಟ್ ಮಂಡಳಿಗಳಾದರು ತುಂಬಾ ಆಸಕ್ತಿಯನ್ನು ತೋರಿಸುತ್ತಾರೆ.  ಏಕೆಂದರೆ, ಭಾರತ ತಂಡದ ಜೊತೆ ಆಟವಾಡಿದರೆ ಎದುರಾಳಿ ದೇಶಗಳ ಕ್ರಿಕೆಟ್ ಮಂಡಳಿಗಳಿಗೆ ಹಣದ ಹೊಳೆ ಹರಿದುಬರುತ್ತದೆ. ಶ್ರೀಲಂಕಾ ಕ್ರಿಕೆಟ್ ಮಂಡಳಿ.. ಬಿಸಿಸಿಐನೊಂದಿಗೆ ಒಪ್ಪಂದ ಮಾಡಿಕೊಂಡು ಸ್ವದೇಶದಲ್ಲಿ ದ್ವೈವಾರ್ಷಿಕ ಸರಣಿ ಆಯೋಜಿಸಿತ್ತು. ಈ ಸರಣಿಯಿಂದ ನಷ್ಟದಿಂದ ಪಾತಾಳಕ್ಕೆ ತಲುಪಿದ್ದ...

ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿಗೆ ಠಾಕೂರ್ ಆಡುವುದು ಅನುಮಾನ

www.karnatakatv.net : ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯಕ್ಕೆ ಲಾರ್ಡ್ಸ್ ಅಂಗಳ ಸಜ್ಜಾಗಿದ್ದು ಆಟಗಾರರು ಕೂಡ ಈ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಅಭ್ಯಾಸವನ್ನು ಮಾಡುತ್ತಿದ್ದಾರೆ. ಆದರೆ ಈ ಪಂದ್ಯದಕ್ಕೆ ಭಾರತೀಯ ಕ್ರಿಕೆಟ್ ತಂಡದ ಬೌಲರ್ ಶಾರ್ದೂಲ್ ಠಾಕೂರ್ ಬರುವುದು  ಅನುಮಾನ ಎನ್ನುತ್ತಿದ್ದಾರೆ. ಶಾರ್ದೂಲ್ ಠಾಕೂರ್ ಇಂಗ್ಲೆಂಡ್ ವಿರುದ್ಧ ನಾಟಿಂಗ್‌ಹ್ಯಾಮ್‌ನಲ್ಲಿ ನಡೆದ...

2028ರಲ್ಲಿ ನಡೆಯಲಿರುವ ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಕೂಡ ಸೇರ್ಪಡೆ

www.karnatakatv.net : ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಅನ್ನು ಕೂಡ ಸೇರ್ಪಡೆಗೊಳಿಸಲು ಐಸಿಸಿ ಸಿದ್ಧತೆಯನ್ನು ಆರಂಭಿಸಿದೆ. 2028ರಲ್ಲಿ ನಡೆಯಲಿರುವ ಲಾಸ್ ಏಂಜಲೀಸ್ ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಅನ್ನು ಸೇರ್ಪಡೆಗೊಳಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಮುಂದಾಗಿದೆ. 1900ರ ಒಲಿಂಪಿಕ್ಸ್ ಆವೃತ್ತಿಯಲ್ಲಿ ಕ್ರಿಕೆಟ್ ಆಡಲಾಗಿತ್ತು. ಈ ವೇಳೆ ಗ್ರೇಟ್ ಬ್ರಿಟನ್ ತಂಡವು ಚಿನ್ನದ ಪದಕವನ್ನು ಗೆದ್ದುಕೊಂಡಿತ್ತು. ಆ ಬಳಿಕ ಒಲಿಂಪಿಕ್ಸ್​ ಕ್ರೀಡಾಕೂಟದಿಂದ...

ಹಾರ್ದಿಕ್ ಪಾಂಡ್ಯ ಶ್ರೀಲಂಕಾ ಪರವಾಗಿ ಆಡುತ್ತಿದ್ದಾರೆ ಎಂದು ನೆಟ್ಟಿಗರ ಆಕ್ರೋಶ

www.karnatakatv.net : ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾದ ಆಲ್ರೌಂಡರ್ ಆಟಗಾರ ಬ್ಯಾಟಿಂಗ್ ಬೌಲಿಂಗ್ ಹಾಗೂ ಫಿಲ್ಡಿಂಗ್ ಪ್ರಮುಖ ಕಾರ್ಯನಿರ್ವಹಿಸುವ ಭಾರತದ ಬಲಿಷ್ಠ ಆಲ್ರೌಂಡರ್ ಈವರ ಬ್ಯಾಟಿಂಗ್ ವೈಖರಿಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಬ್ಯಾಟಿಂಗ್ ಬೌಲಿಂಗ್ನಲ್ಲಿ ಫಾರ್ಮ್ ಕಳೆದುಕೊಂಡಿರುವ ಹಾರ್ದಿಕ್ ಪಾಂಡ್ಯ ಮುಂಬರುವ ಟಿ20 ವಿಶ್ವ್ ಕಪ್ ಗೆ ಆಯ್ಕೆ ಆಗುತ್ತಾರೊ ಏನ್ನುವುದೇ ಅಭಿಮಾನಿಗಳ ಆತಂಕಕ್ಕೆ...

ಏಕ ದಿನ ಪಂದ್ಯ ಗೆದ್ದ ಲಂಕಾ

www.karnatakatv.net : ಕೊಲೊಂಬೋದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಮೂರು ವಿಕೆಟ್ ಗಳಿಂದ ಆತಿಥೇಯ ಪಡೆ ಎದುರು ಸೋತರೂ ಭಾರತ ತಂಡ ಸರಣಿ ಗೆದ್ದುಕೊಂಡಿದೆ. ಶ್ರೀಲಂಕಾ ತಂಡ ತವರಿನಲ್ಲಿ ಸುದೀರ್ಘ 9 ವರ್ಷಗಳ ಬಳಿಕ ಏಕದಿನ ಪಂದ್ಯವೊಂದನ್ನು ಗೆದ್ದಿದೆ. ಮಳೆಯ ವಿರಾಮವನ್ನು ಸಂಪೂರ್ಣವಾಗಿ ಬಳಸಿಕೊಂಡ ಲಂಕಾ ತಂಡ 43.1 ಓವರ್ ಗಳಿಗೆ ಭಾರತ ತಂಡವನ್ನು 225...

ದೀಪಕ್ ಹೂಡ ಬರೊಡ ತಂಡಕ್ಕೆ ವಿದಾಯ

ಕಿರಿಕ್ ಕೃನಾಲ್ ತಂಡಕ್ಕೆ ವಿದಾಯ ತಿಳಿಸಿದ್ದಾರೆ . ಸೈಯದ್ ಮುಸ್ತಕ್ ಅಲಿ ಸರಣಿಯಲ್ಲಿ ಕೃನಾಲ್ ಮತ್ತು ದೀಪಕ್ ನಡುವೆ ಜಗಳವಾಗಿತ್ತು ಅವಾಚ್ಯ ಶಬ್ದಗಳಿಂದ ನಿಂದ್ದಿಸಿದ್ದರು ಈ ಕಾರಣದಿಂದ ದೀಪಕ್ ಹೂಡ ಬರೊಡ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.ದೀಪಕ್ ಹೂಡ ರಾಜಸ್ತಾನ ತಂಡಕ್ಕೆ ಸೆರ್ಪಡೆಯಾಗಿದ್ದಾರೆ . ಹೂಡ 46 ಪಂದ್ಯಗಳನ್ನು ಆಡಿ 2908 ರನ್ ಗಳನ್ನು ಗಳಿಸಿದ್ದಾರೆ...

ಪಾಕಿಸ್ತಾನ ವಿರುದ್ಧ ಇಂಗ್ಲೆಂಡ್ ಪರಾಕ್ರಮ

ಕ್ರೀಡೆ : ಇಂಗ್ಲೆಂಡ್ ಹಾಗೂ ಪಾಕಿಸ್ತಾನ ನಡುವಿನ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ಪಾಕಿಸ್ತಾನ ವಿರುದ್ಧ ಪರಾಕ್ರಮ ತೋರಿದ್ದಾರೆ. ಸರಣಿಯ 3 ಪಂದ್ಯಗಳನ್ನೂ ಗೆಲ್ಲುವ ಮೂಲಕ ಇಂಗ್ಲೆಂಡ್ ದಿಗ್ವಿಜಯ ದಾಖಲಿಸಿದೆ. ಮೊದಲು ಬ್ಯಾಟಿಂಗ್ ಆರಂಭಿಸಿದ ಪಾಕಿಸ್ತಾನ ತಂಡ ಬಾಬರ್ ಅಜಮ್ ಅಬ್ಬರದ ಬ್ಯಾಟಿಂಗ್ ಎಸೆತದಲ್ಲಿ 158 ರನ್ ಸಿಡಿಸಿದರು ರಿಜ್ವಾನ್ 74 ಇವರ ಜೊತೆಯಟದ...

ಕೆಎಸ್ಸಿಎನಲ್ಲಿ ಈಗ ಚುನಾವಣೆ ಬಿಸಿ – ಹಳೆ ಹುಲಿಗಳಿಗೆ ಹೊಸ ತಂಡದಿಂದ ಸವಾಲ್..!

 ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ ಈಗ ಚುನಾವಣೆಯದ್ದೇ ಮಾತು. ಅವರು ಗೆಲ್ತಾರಾ… ಇಲ್ಲಾ ಇವರು ಗೆಲ್ತಾರಾ ಅನ್ನೋ ಚರ್ಚೆ ದೊಡ್ಡದಾಗಿ ಬಿಟ್ಟಿದೆ. ನ್ಯಾಯಮೂರ್ತಿ ಆರ್.ಎಂ. ಲೋಧಾ ಶಿಫಾರಸಿನ ನಂತರ, ಬದಲಾದ ನಿಯಮಗಳಂತೆ ಈ ಬಾರಿ ಕೆಎಸ್ಸಿಎ ಚುನಾವಣೆ ನಡೆಯುತ್ತಿದೆ.  ಕರ್ನಾಟಕ ಕ್ರಿಕೆಟ್ ಸಂಸ್ಥೆಯಲ್ಲಿ ಇಲ್ಲಿತನಕ ದರ್ಬಾರ್ ಮಾಡಿದ್ದ ಬ್ರಿಜೇಶ್ ಪಟೇಲ್ ಈ ಬಾರಿ ಕಾನೂನಿನಂತೆ...

ಫಿಯರ್ಲೆಸ್ನಿಂದ ಕೇರ್ಲೆಸ್ ತನಕ: ರಿಷಬ್ ಪಂತ್ ಎಡವಿದ್ದೇ ಹೀಗೆ..?

ಆತನಿಗೆ ಹೆದರಿಕೆ ಅನ್ನೋದೇ ಇರಲಿಲ್ಲ. ಬೆಳೆದ ನೇಚರ್ ಕೂಡ ಹಾಗೇ..! ಬ್ಯಾಟ್ ಹಿಡಿದು ಕ್ರೀಸ್ ಗಿಳಿದ್ರೆ ಸಿಕ್ಸರ್, ಬೌಂಡರಿ ಮಾತ್ರ ಬಾರಿಸ್ಬೇಕು. ಒಂದು, ಎರಡು ರನ್ಗೆ ಯಾವತ್ತೂ ತಲೆ ಕೆಡಿಸಿಕೊಂಡವನಲ್ಲ. ಹಾಗಂತ ವಯಸ್ಸು ಹೆಚ್ಚಾಗಿಲ್ಲ. ಜಸ್ಟ್ 21. ಹೆದರಿಕೆ ಅನ್ನೋದು ಮನಸ್ಸಲ್ಲಿ ಇತ್ತೋ ಏನೋ ಗೊತ್ತಿಲ್ಲ. ಆದ್ರೆ ಚಿಕ್ಕವಯಸ್ಸಿನಲ್ಲೇ ಸಿಕ್ಕ ಪ್ರೋತ್ಸಾಹ ಹೆದರಿಕೆಯನ್ನು ಮಾರುದ್ಧ...
- Advertisement -spot_img

Latest News

Healthy Tips: ನಿಮ್ಮ ಆರೋಗ್ಯವನ್ನೇ ಹಾಳು ಮಾಡಬಹುದು ನೀವು ಬಳಸುವ ಪರ್ಫ್ಯೂಮ್

Healthy Tips: ಪರ್ಫ್ಯೂಮ್ ಹಾಕೋದ್ರಿಂದಾ ಫ್ರೆಶ್ ಆಗಿರ್ತೀವಿ, ಘಮ ಘಮಿಸುತ್ತಾ ಇರ್ತೀವಿ ಅನ್ನೋದು ನಿಜ. ಆದರೆ ಕೆಲವರಿಗೆ ಈ ಪರ್ಫ್ಯೂಮ್ ಇಷ್ಟಾ ಆಗತ್ತೆ. ಇನ್ನು ಕೆಲವರಿಗೆ...
- Advertisement -spot_img