Monday, June 23, 2025

cricketor

“ಹೊಯ್ಸಳ” ಸೆಟ್ ಗೆ ಭೇಟಿ ನೀಡಿದ ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ..!

https://www.youtube.com/watch?v=otL0L6S7M6c "ಹೊಯ್ಸಳ" ಸೆಟ್ ಗೆ ಭೇಟಿ ನೀಡಿದ ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ. ಡಾಲಿ ಧನಂಜಯ್ ಅಭಿನಯದ "ಹೊಯ್ಸಳ" ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಬಿರುಸಿನಿಂದ ಸಾಗುತ್ತಿದೆ . ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ ಅವರು "ಹೊಯ್ಸಳ" ಚಿತ್ರದ ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ನಾಯಕ ಡಾಲಿ ಧನಂಜಯ್, ನಾಯಕಿ...
- Advertisement -spot_img

Latest News

ವಿಶ್ವಗುರು ಅಂತಾರೆ, ಆದರೆ ತಾವೇ ಕರೆದ ಸಭೆಗೆ ಮೋದಿ ಬರೋದಿಲ್ಲ, ಇದು ಅಹಂಕಾರ: ಖರ್ಗೆ ಬೇಸರ

Political News: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ದೇಶದ ಮೇಲೆ ಸಂಕಟ ಬಂದಿದೆ. ನಾವೆಲ್ಲ ಸೇರಬೇಕು....
- Advertisement -spot_img