Monday, May 11, 2026

cried

ವೇದಿಕೆ ಮೇಲೆ ಬಿಕ್ಕಿ ಬಿಕ್ಕಿ ಅತ್ತ ಜವರಾಯಿ

ವೇದಿಕೆ ಮೇಲೆ ಬಿಕ್ಕಿ ಬಿಕ್ಕಿ ಅತ್ತ ಜವರಾಯಿಗೌಡ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಕುಮಾರಸ್ವಾಮಿಯವರ ನೇತೃತ್ವದಲ್ಲಿ ಟಿಕೆಟ್ ಘೋಷಣೆಯನ್ನು ಮಾಡಲಾಯಿತು. ಈ ವೇಳೆ ಮಾತನಾಡಿದ ಕುಮಾರಸ್ವಾಮಿಯವರು ಇ ಬಾರಿಯ ಯಶವಂತಪುರದ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜವರಾಯಗೌಡರು ಎಂದು ಘೋಷಿಸಿದರು. ಯಾಕೆ ಮತ್ತೊಮ್ಮೆ ಇವರನ್ನೆ ಆಯ್ಕೆ ಮಡುತ್ತಿದ್ದೇನೆಂದರೆ ಹಲವು ಬಾರಿ ಚುನಾವಣೆಯಲ್ಲಿ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img