ವೇದಿಕೆ ಮೇಲೆ ಬಿಕ್ಕಿ ಬಿಕ್ಕಿ ಅತ್ತ ಜವರಾಯಿಗೌಡ
ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಕುಮಾರಸ್ವಾಮಿಯವರ ನೇತೃತ್ವದಲ್ಲಿ ಟಿಕೆಟ್ ಘೋಷಣೆಯನ್ನು ಮಾಡಲಾಯಿತು. ಈ ವೇಳೆ ಮಾತನಾಡಿದ ಕುಮಾರಸ್ವಾಮಿಯವರು ಇ ಬಾರಿಯ ಯಶವಂತಪುರದ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜವರಾಯಗೌಡರು ಎಂದು ಘೋಷಿಸಿದರು. ಯಾಕೆ ಮತ್ತೊಮ್ಮೆ ಇವರನ್ನೆ ಆಯ್ಕೆ ಮಡುತ್ತಿದ್ದೇನೆಂದರೆ ಹಲವು ಬಾರಿ ಚುನಾವಣೆಯಲ್ಲಿ...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...