Sunday, March 22, 2026

crime case

CRIME: ಕುರ್ ಕುರೇ ತಂದ ಅವಾಂತರ ! ಕೆಲವ್ರು ಆಸ್ಪತ್ರೆ ಹೋದ್ರು, ಕೆಲವ್ರು ಊರು ಬಿಟ್ರು

ಕೆಲವೊಂದು ಬಾರಿ ಸಣ್ಣ ವಿಚಾರಕ್ಕೆ ಏನೆಲ್ಲಾ ಘಟನೆ ನಡೆದು ಹೋಗುತ್ತೆ ಅನ್ನೋದನ್ನ ನಾವು ನೊಡಿದ್ದೇವೆ. ಇದೀಗ ದಾವಣಗೆರೆಯಲ್ಲೂ ಅಂತಹದ್ದೇ ಒಂದು ಘಟನೆ ನಡೆದಿದೆ. ಕುರ್ ಕುರೇ ವಿಚಾರವಾಗಿ 10 ಕ್ಕೂ ಹೆಚ್ಚು ಮಂದಿ ಆಸ್ಪತ್ರೆ ಪಾಲಾಗಿದ್ದಾರೆ. ಆ ಬಗ್ಗೆ ಹೇಳ್ತೀವಿ ಇಂದಿನ ಈ ವೀಡಿಯೋದಲ್ಲಿ. ಹೌದು ಈ ವಿಚಾರ ಶಾಕ್ ಅನ್ಸಿದ್ರೂ ಕೂಡ ಇದು ನಿಜ...

KOLKATTA : ಅತ್ತಿಗೆಯನ್ನ 3 ಪೀಸ್ ಮಾಡಿದ ಮೈದುನ

ಈ ಹಿಂದೆ ದೇಶದಲ್ಲಿ ಶ್ರದ್ಧಾ ಕೊಲೆ ಕೇಸ್ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಆಕೆಯ ಪ್ರಿಯಕರನೇ ಆಕೆಯ ದೇಹವನ್ನ ತುಂಡು ತುಂಡಾಗಿ ಮಾಡಿ ಫ್ರೀಡ್ಜ್ ನಲ್ಲಿಟ್ಟು ನಂತರ ಅದನ್ನ ಯಾರಿಗೂ ಕಾಣದ ಹಾಗೆ ವಿಲೇವಾರಿ ಮಾಡ್ತಿದ್ದ. ಇದೇ ರೀತಿಯ ಪ್ರಕರಣ ಬೆಂಗಳೂರಿನಲ್ಲೂ ನಡೆದಿತ್ತು. ಅಂದಹಾಗೆ ಈ ವಿಷಯ ಈಗ್ಯಾಕೆ ಅನ್ನೋದಾದ್ರೆ , ಸದ್ಯ ಇದೇ ಮಾದರಿಯ...

Malayalam : ಮಾಲಿವುಡ್​ನ ಕಾಮ ಪುರಾಣ : ಪುರುಷರನ್ನೂ ಬಿಡದ ನಿರ್ದೇಶಕ

ಮಲಯಾಳಂ ಫಿಲ್ಮ್ ಇಂಡಸ್ಟ್ರೀಯ ಕಾಮ ಪುರಾಣ ದಿನಕ್ಕೊಂದು ರೋಚಕ ತಿರುವು ಪಡೆದುಕೊಳ್ಳುತ್ತಿದೆ. ದಿನಕ್ಕೊಬ್ಬ ನಟಿಯರು, ಕಲಾವಿದೆಯರು ತಮಗೆ ಆದಂತಹ ಕರಾಳ ಅನುಭವವನ್ನು ಬಿಚ್ಚಿಡುತ್ತಿದ್ದಾರೆ. ಕುತೂಹಲದ ಸಂಗತಿ ಅಂದರೆ, ಇಲ್ಲೊಬ್ಬ ನಿರ್ದೇಶಕ, ಯುವಕರನ್ನೂ ಬಿಟ್ಟಿಲ್ವಂತೆ.. ಮಲಯಾಳಂ ಫಿಲ್ಮ್ ಇಂಡಸ್ಟ್ರೀಯಲ್ಲಿ ನಡೆದಿರುವ ಲೈಂಗಿಕ ದೌರ್ಜನ್ಯ ಹಗರಣಕ್ಕೆ ಇದೀಗ ಮತ್ತೊಂದು ಸ್ಪೋಟಕ ತಿರುವು ಸಿಕ್ಕಿದೆ. ಇತ್ತೀಚಿಗಷ್ಟೇ ನಿವೃತ್ತ ಜಡ್ಜ್ ಹೇಮಾ...

Dharwad : ಜೈಲಿಗೆ ಬಂದ ಎರಡನೇ ದಿನವೇ ಧನರಾಜ್‌ಗೆ ಚಿಕನ್ ಊಟ

ಧಾರವಾಡ: ಶುಕ್ರವಾರಕ್ಕೊಮ್ಮೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿನ ಕೈದಿಗಳಿಗೆ ಮಾಂಸಾಹಾರ ನೀಡಲಾಗುತ್ತದೆ. ಒಂದು ಶುಕ್ರವಾರ ಚಿಕನ್ ಕೊಟ್ಟರೆ ಮತ್ತೊಂದು ಶುಕ್ರವಾರ ಮಟನ್ ನೀಡಲಾಗುತ್ತದೆ. ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ A9 ಆರೋಪಿಯಾಗಿರುವ ಧನರಾಜ್‌ನನ್ನು ನಿನ್ನೆ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. https://youtu.be/-P37jiyF4k4?si=KDGRpP2RQ1wthLm7   ನಿನ್ನೆಯಷ್ಟೇ ಧಾರವಾಡ ಜೈಲಿಗೆ ಶಿಫ್ಟ್ ಆದ ಧನರಾಜ್‌ಗೆ ಇಂದು ಚಿಕನ್ ಊಟ ಕೊಡಲಾಗಿದೆ. ಬೆಳಿಗ್ಗೆ ಉಪ್ಪಿಟ್ಟು...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img