Tuesday, August 5, 2025

crime news

ರಾಜಧಾನಿಯಲ್ಲಿ ಶ್ರದ್ದಾ ವಾಲ್ಕರ್ ರೀತಿ ಪ್ರಕರಣ ಬೆಳಕಿಗೆ.. ಬೆಂಗಳೂರೇ ಬೆಚ್ಚಿ ಬಿದ್ದ ಘಟನೆಯಿದು..

Bengaluru Crime News: ಪತಿಯೋರ್ವ ಪತ್ನಿಯನ್ನು ಕೊಂದು ದೇಹ ಕತ್ತರಿಸಿ ಸೂಟ್ ಕೇಸ್ ಗೆ ತುಂಬಿದ ನಡೆದಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಲ್ಲಿ ನಡೆದಿರುವ ಈ ಘಟನೆಗೆ ನಗರವೇ ಬೆಚ್ಚಿ ಬಿದ್ದಿದೆ. ಇನ್ನೂ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಕನ್ನಹಳ್ಳಿಯಲ್ಲಿ ನಡೆದ ಘಟನೆ ಇದಾಗಿದ್ದು ಕೊಲೆಯಾದ ಪತ್ನಿಯ ಹೆಸರು ಗೌರಿ ಎಂದು ತಿಳಿದುಬಂದಿದೆ.ಇನ್ನೂ ಪತ್ನಿಯನ್ನು ಕೊಂದ...

ಬೆಂಗಳೂರೇ ಬೆಚ್ಚಿ ಬಿದ್ದ ಉದ್ಯಮಿಯ ಮ*ರ್ಡರ್‌ ಮಿಸ್ಟರಿ.. ಕಾಂಗ್ರೆಸ್‌ ಎಂಎಲ್‌ಎ ಆಪ್ತನ ಕೊ*ಲೆಗೆ ಬಿಗ್‌ ಟ್ವಿಸ್ಟ್‌!..

Crime News: ಮಾಗಡಿ ಶಾಸಕ ಬಾಲಕೃಷ್ಣ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ರಿಯಲ್‌ ಎಸ್ಟೆಟ್‌ ಉದ್ಯಮಿ ಲೋಕನಾಥ್‌ ಸಿಂಗ್‌ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಆರಂಭದಲ್ಲಿ ಆತನ ಶತ್ರುಗಳೇ ಅಥವಾ ರೌಡಿಶೀಟರ್‌ಗಳು ಮರ್ಡರ್‌ ಮಾಡಿರಹುದೆಂದು ಶಂಕಿಸಲಾಗಿತ್ತು. ಆದರೆ ಇದೀಗ ಪೊಲೀಸ್‌ ತನಿಖೆಯ ವೇಳೆ ಹೆಣ್ಣು ಕೊಟ್ಟ ಅತ್ತೆಯೇ ಅಳಿಯನ ಉಸಿರು ನಿಲ್ಲಿಸಿರುವ ವಿಚಾರ...

ಬೆಂಗಳೂರಿನಲ್ಲಿ ಹೊರಬಿತ್ತು ಬೆಚ್ಚಿ ಬೀಳಿಸೋ ಮರ್ಡರ್‌ ಮಿಸ್ಟರಿ.. ಚಿನ್ನಕ್ಕಾಗಿ ಒಂಟಿ ಮಹಿಳೆಯ ಕೊ*ಲೆ..

Crime News: ಕಳೆದ ನಾಲ್ಕು ತಿಂಗಳ ಹಿಂದೆ ಕೊಲೆಯಾಗಿದ್ದ ಒಂಟಿ ಮಹಿಳೆಯ ಹತ್ಯೆಯ ಪ್ರಕರಣವನ್ನು ಭೇದಿಸುವಲ್ಲಿ ಕೊತ್ತನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಅಲ್ಲದೆ ಕೃತ್ಯಕ್ಕೆ ಕಾರಣನಾಗಿದ್ದ ಲಕ್ಷ್ಮಣ್‌ ಎನ್ನುವ ಆರೋಪಿಯನ್ನು ಬಂಧಿಸಿದ್ದಾರೆ. 2024ರ ನವೆಂಬರ್‌ ತಿಂಗಳ 26ರಂದು ಕೊತ್ತನೂರಿನ ಕೆ.ಎಸ್.ಬಿ. ಕಾಲೋನಿಯ ನಿವಾಸಿಯಾಗಿದ್ದ 59 ವರ್ಷದ ಮೇರಿ ಎನ್ನುವ ಮಹಿಳೆಯನ್ನು ಇದೇ ಪ್ರದೇಶದ ನಾಗೇನಹಳ್ಳಿ ಸ್ಲಂನಲ್ಲಿದ್ದ 30...

Crime News: ಮಹಾಲಕ್ಷ್ಮೀ ಕೇಸ್: ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದ ಆರೋಪಿ

Bengaluru News: ಬೆಂಗಳೂರಿನಲ್ಲಿ ಮಹಾಲಕ್ಷ್ಮೀ ಎಂಬ ನೇಪಾಳ ಯುವತಿಯನ್ನು ಕೊಂದು 50 ಪೀಸ್‌ಗಳನ್ನಾಗಿ ಮಾಡಿ, ಫ್ರಿಜ್‌ನಲ್ಲಿ ಇರಿಸಲಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದು, ಆರೋಪಿ ಮಹಾಲಕ್ಷ್ಮೀಯೊಂದಿಗೆ ಕೆಲಸ ಮಾಡುತ್ತಿದ್ದ ಸಹೋದ್ಯೋಗಿ ಮುಕ್ತಿ ಎಂದು ಪತ್ತೆ ಹಚ್ಚಿದ್ದರು. ಆದರೆ ಆರೋಪಿ ಕೈಗೆ ಸಿಗುವ ಮುನ್ನವೇ ಓಡಿಶಾಗೆ ಹೋಗಿ, ಆತ್ಮಹತ್ಯೆಗೆ ಶರಣಾಗಿದ್ದಾನೆ. ಊರಲ್ಲಿ ಮನೆಯ ಬಳಿ ಇರುವ...

Hubballi : ಕೊ*ಲೆ ಆರೋಪಿಗಳಿಂದ ಚಂದ್ರಶೇಖರ ಗುರೂಜಿ ಸಂಬಂಧಿಕರಿಗೆ ಜೀವ ಬೆದರಿಕೆ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ಉಣಕಲ ಕೆರೆಯ ಹತ್ತಿರದ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ನಡೆದ ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಆರೋಪಿಗಳು, ನ್ಯಾಯಾಂಗ ಬಂಧನದಲ್ಲಿ ಇದ್ದಾಗಲೇ ಗೂರೂಜಿ ಅವರ ಸಂಬಂಧಿಕರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಕುರಿತು ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://youtu.be/vkW-ZOvo9hE?si=MS2F2eS5YISrAxHa ಹೌದು..ಆರೋಪಿಗಳಾದ ಮಹಾಂತೇಶ ಶಿರೂರು ಮತ್ತು ಮಂಜುನಾಥ ಮೆರೇವಾಡ...

Gubbi : ಮೀಟರ್ ಬಡ್ಡಿ ಕಿರುಕುಳಕ್ಕೆ ಹೆದರಿ ಬೇಕರಿ ಮಾಲೀಕ ಆ*ತ್ಮಹ*ತ್ಯೆ

ಗುಬ್ಬಿ:- ಸಿಐಟಿ ಕಾಲೇಜು ಬಳಿ ತಡರಾತ್ರಿ ನೇಣು ಬಿಗಿದುಕೊಂಡು ಬೇಕರಿ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಮೀಟರ್ ಬಡ್ಡಿ ಕಿರುಕುಳಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವಿಡಿಯೋ ಹರಿಬಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. https://youtu.be/P-pM8wLqv4E?si=gt60U2sFauOtlQdO ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಹಲವು ವಿಷಯಗಳ ಬಗ್ಗೆ ವಿಡಿಯೋ ಮಾಡಿದ್ದು ಜೊತೆಗೆ ಮೀಟರ್ ಬಡ್ಡಿ...

Hubballi : ಬ್ಯಾಂಕ್ ದರೋಡೆಗೆ ಯತ್ನಿಸಿದ ಆರೋಪಿಗಳ ಬಂಧನ

ಗೋಪನಕೊಪ್ಪದ ನಿವಾಸಿ ಮಂಜುನಾಥ ಹಬೀಬ್ (28) ಬಂಧಿತ ಆರೋಪಿಯಾಗಿದ್ದು, ಈತ ಗುರುವಾರ ಸಂಜೆ ಅಮರಗೋಳದ ಎಪಿಎಂಸಿಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬ್ಯಾಂಕ್ ಸಿಬ್ಬಂದಿಯ ಕುತ್ತಿಗೆಗೆ ಚಾಕು ಹಿಡಿದು 10ಲಕ್ಷ ರೂ ಹಣವನ್ನು ಡ್ರಾ ಮಾಡಿಕೊಡುವಂತೆ ಜೀವ ಬೆದರಿಕೆ ಹಾಕಿದ್ದನು. ಬಳಿಕ ಬ್ಯಾಂಕ್ ಸಿಬ್ಬಂದಿ ಚಾಣಾಕ್ಷದಿಂದ ಆರೋಪಿಯನ್ನು ತಳ್ಳಿ ಪ್ರಾಣಾಪಾಯದಿಂದ...

Raichur : ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾ*ವು

ರಾಯಚೂರು: ಕೆಎಸ್​ಆರ್​ಟಿಸಿ ಬಸ್ ಮತ್ತು ಶಾಲಾ ಬಸ್​ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 32 ವಿದ್ಯಾರ್ಥಿಗಳು ಗಾಯಗೊಂಡಿರುವಂತಹ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ. ಸಮರ್ಥ್​​(7), ಶ್ರೀಕಾಂತ್(12) ಮೃತ ವಿದ್ಯಾರ್ಥಿಗಳು. 32 ಜನರ ಪೈಕಿ 18 ಗಾಯಾಳುಗಳಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತು 14 ವಿದ್ಯಾರ್ಥಿಗಳಿಗೆ ರಾಯಚೂರಿನ...

Gadag : ಬಾವಿಗೆ ಬಿದ್ದು 3 ದಿನವಾದ್ರೂ ಬದುಕಿದ್ಳು ; ಬೆಳ್ಳಂಬೆಳಗ್ಗೆ ಬಾವಿಗೆ ಬಿದ್ದಿದ್ದೇ ರೋಚಕ!

ಯಾರಾದ್ರೂ ಬಾವಿಗೆ ಬಿದ್ರೆ ಸಾಕು ಬದುಕುವುದೇ ಕಷ್ಟ. ಅಂತಹದ್ರಲ್ಲಿ ಬಾವಿಗೆ ಬಿದ್ರೂ ಸಾಯದೇ, ಅನ್ನ ನೀರಿಲ್ಲದೇ ಮೂರು ದಿನ ಕಾಲ ಇಲ್ಲೊಬ್ಬ ಮಹಿಳೆ ಬದುಕಿದ್ದಾಳೆ. ಮೂರು ದಿಳಗಳ ಕಾಲ ಈ ಮಹಿಳೆ ಬಾವಿಯಲ್ಲಿ ಹೇಗಿದ್ರು? ಗ್ರಾಮದಿಂದ ದೂರವಿದ್ದ ಬಾವಿಗೆ ಈಕೆ ಬೀಳಲು ಕಾರಣವಾದ್ರೂ ಏನು? ಗದಗದ ಮಹಿಳೆ ಸಾವನ್ನೇ ಗೆದ್ದು ಬಂದ ರೋಚಕ ಸ್ಟೋರಿ...

Udupi :ಪ್ರಾಣ ತೆಗೆದ ರೀಲ್ಸ್​ ಕಿತಾ‘ಪತಿ’.. ಕಟ್ಟಿಕೊಂಡವಳನ್ನೇ ಕೊಚ್ಚಿಕೊಂ*ದ ಪಾಪಿಪತಿ

ಉಡುಪಿ: ರೀಲ್ಸ್ ಹುಚ್ಚಿಗೆ ಬಿದ್ದಿದ್ದ ಪತ್ನಿಯನ್ನು ಪತಿಯೇ ಕತ್ತಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಭೀಕರ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಬಳಿ ನಡೆದಿದೆ. https://youtu.be/b4qCv-Z_R6Q?si=xlHc2aeeDT_uZZ9U   ಮೃತ ಮಹಿಳೆಯನ್ನು 28 ವರ್ಷದ ಜಯಶ್ರೀ ಎಂದು ಗುರುತಿಸಲಾಗಿದೆ. ಆರೋಪಿ ಕಿರಣ್ ಉಪಾಧ್ಯನನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಮೃತ ಜಯಶ್ರೀ ಹಾಗೂ ಕಿರಣ್ ದಂಪತಿ...
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img