Thursday, November 13, 2025

crime news

ಹುಬ್ಬಳ್ಳಿಯಲ್ಲಿ ಪ್ರೇಮ ಕಲಹ : ಬರ್ತ್‌ಡೇ ಪಾರ್ಟಿಯಲ್ಲಿ ಇಬ್ಬರಿಗೆ ಚಾಕು ಇರಿತ!

ಹುಬ್ಬಳ್ಳಿ: ನಗರದ ಗ್ಲೋಬಲ್ ಕಾಲೇಜು ಮುಂಭಾಗದಲ್ಲಿ ನಡೆದ ಚಾಕು ಇರಿತ ಘಟನೆ ನಗರದಲ್ಲಿ ಆತಂಕ ಮೂಡಿಸಿದೆ. ಪ್ರೇಮ ಸಂಬಂಧದ ಕಲಹವೇ ಈ ಹಿಂಸಾಚಾರಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಅಭಿಷೇಕ್ ಬಂಡಿವಂಡರ್ ಮತ್ತು ಮಾರುತಿ ಬಂಡಿವಂಡರ್ ಎಂಬ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿಯ ಪ್ರಕಾರ, ಮಣಿಕಂಠ ಮತ್ತು ಪವನ್ ಎಂಬ...

ತಮ್ಮನ ಜೊತೆ ಗಂಡನ ಕೊಲೆಗೆ ಐನಾತಿ ಪತ್ನಿಯ ಮಾಸ್ಟರ್‌ ಪ್ಲ್ಯಾನ್‌!

ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎನ್ನುತ್ತಾರೆ. ಆದರೆ ಮೈಸೂರಿನ ನಂಜನಗೂಡಿನಲ್ಲಿ ಗಂಡ–ಹೆಂಡತಿ ಜಗಳ ಕೊಲೆ ಯತ್ನದ ಹಂತಕ್ಕೆ ತಲುಪಿದ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಸಂಗೀತಾ ಎಂಬ ಮಹಿಳೆ ತನ್ನ ಗಂಡ ರಾಜೇಂದ್ರನನ್ನು ಕೊಲ್ಲಲು ಪ್ಲ್ಯಾನ್ ರೂಪಿಸಿದ್ದಾಳೆ. ಆದರೆ ಆ ಪ್ಲ್ಯಾನ್ ಉಲ್ಟಾ ಹೊಡೆದು ಗಂಡ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ನಂಜನಗೂಡಿನ ನಿವಾಸಿ ರಾಜೇಂದ್ರ...

ಕನ್ನಡಾಂಬೆ ವೇದಿಕೆ ಮುಖ್ಯಸ್ಥರ ಅರೆಸ್ಟ್ : ಮೈಸೂರಲ್ಲಿ ಲಂಚ ಬೇಟೆ!

ಮೈಸೂರಲ್ಲಿ ಸ್ಟಿಂಗ್ ಆಪರೇಷನ್ ಮಾಡಿರುವುದಾಗಿ ಬೆದರಿಸಿ ಹಣ ವಸೂಲಿಗೆ ಸರ್ಕಾರಿ ವೈದ್ಯಾಧಿಕಾರಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಪ್ರಕರಣ ತಿಲಕ್‌ ನಗರದಲ್ಲಿ ನಡೆದಿದ್ದು, ಈ ಸಂಬಂಧ RTI ನ್ಯೂಸ್ ಪೇಪರ್ ಮುಖ್ಯಸ್ಥ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ತಿಲಕ್ ನಗರದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಕಚೇರಿಯ ಅಕೌಂಟ್ಸ್ ಆಫೀಸರ್‌ಗೆ ಸ್ಟಿಂಗ್ ಆಪರೇಷನ್...

ರಾಜಧಾನಿಯಲ್ಲಿ ಶ್ರದ್ದಾ ವಾಲ್ಕರ್ ರೀತಿ ಪ್ರಕರಣ ಬೆಳಕಿಗೆ.. ಬೆಂಗಳೂರೇ ಬೆಚ್ಚಿ ಬಿದ್ದ ಘಟನೆಯಿದು..

Bengaluru Crime News: ಪತಿಯೋರ್ವ ಪತ್ನಿಯನ್ನು ಕೊಂದು ದೇಹ ಕತ್ತರಿಸಿ ಸೂಟ್ ಕೇಸ್ ಗೆ ತುಂಬಿದ ನಡೆದಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಲ್ಲಿ ನಡೆದಿರುವ ಈ ಘಟನೆಗೆ ನಗರವೇ ಬೆಚ್ಚಿ ಬಿದ್ದಿದೆ. ಇನ್ನೂ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಕನ್ನಹಳ್ಳಿಯಲ್ಲಿ ನಡೆದ ಘಟನೆ ಇದಾಗಿದ್ದು ಕೊಲೆಯಾದ ಪತ್ನಿಯ ಹೆಸರು ಗೌರಿ ಎಂದು ತಿಳಿದುಬಂದಿದೆ.ಇನ್ನೂ ಪತ್ನಿಯನ್ನು ಕೊಂದ...

ಬೆಂಗಳೂರೇ ಬೆಚ್ಚಿ ಬಿದ್ದ ಉದ್ಯಮಿಯ ಮ*ರ್ಡರ್‌ ಮಿಸ್ಟರಿ.. ಕಾಂಗ್ರೆಸ್‌ ಎಂಎಲ್‌ಎ ಆಪ್ತನ ಕೊ*ಲೆಗೆ ಬಿಗ್‌ ಟ್ವಿಸ್ಟ್‌!..

Crime News: ಮಾಗಡಿ ಶಾಸಕ ಬಾಲಕೃಷ್ಣ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ರಿಯಲ್‌ ಎಸ್ಟೆಟ್‌ ಉದ್ಯಮಿ ಲೋಕನಾಥ್‌ ಸಿಂಗ್‌ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಆರಂಭದಲ್ಲಿ ಆತನ ಶತ್ರುಗಳೇ ಅಥವಾ ರೌಡಿಶೀಟರ್‌ಗಳು ಮರ್ಡರ್‌ ಮಾಡಿರಹುದೆಂದು ಶಂಕಿಸಲಾಗಿತ್ತು. ಆದರೆ ಇದೀಗ ಪೊಲೀಸ್‌ ತನಿಖೆಯ ವೇಳೆ ಹೆಣ್ಣು ಕೊಟ್ಟ ಅತ್ತೆಯೇ ಅಳಿಯನ ಉಸಿರು ನಿಲ್ಲಿಸಿರುವ ವಿಚಾರ...

ಬೆಂಗಳೂರಿನಲ್ಲಿ ಹೊರಬಿತ್ತು ಬೆಚ್ಚಿ ಬೀಳಿಸೋ ಮರ್ಡರ್‌ ಮಿಸ್ಟರಿ.. ಚಿನ್ನಕ್ಕಾಗಿ ಒಂಟಿ ಮಹಿಳೆಯ ಕೊ*ಲೆ..

Crime News: ಕಳೆದ ನಾಲ್ಕು ತಿಂಗಳ ಹಿಂದೆ ಕೊಲೆಯಾಗಿದ್ದ ಒಂಟಿ ಮಹಿಳೆಯ ಹತ್ಯೆಯ ಪ್ರಕರಣವನ್ನು ಭೇದಿಸುವಲ್ಲಿ ಕೊತ್ತನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಅಲ್ಲದೆ ಕೃತ್ಯಕ್ಕೆ ಕಾರಣನಾಗಿದ್ದ ಲಕ್ಷ್ಮಣ್‌ ಎನ್ನುವ ಆರೋಪಿಯನ್ನು ಬಂಧಿಸಿದ್ದಾರೆ. 2024ರ ನವೆಂಬರ್‌ ತಿಂಗಳ 26ರಂದು ಕೊತ್ತನೂರಿನ ಕೆ.ಎಸ್.ಬಿ. ಕಾಲೋನಿಯ ನಿವಾಸಿಯಾಗಿದ್ದ 59 ವರ್ಷದ ಮೇರಿ ಎನ್ನುವ ಮಹಿಳೆಯನ್ನು ಇದೇ ಪ್ರದೇಶದ ನಾಗೇನಹಳ್ಳಿ ಸ್ಲಂನಲ್ಲಿದ್ದ 30...

Crime News: ಮಹಾಲಕ್ಷ್ಮೀ ಕೇಸ್: ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದ ಆರೋಪಿ

Bengaluru News: ಬೆಂಗಳೂರಿನಲ್ಲಿ ಮಹಾಲಕ್ಷ್ಮೀ ಎಂಬ ನೇಪಾಳ ಯುವತಿಯನ್ನು ಕೊಂದು 50 ಪೀಸ್‌ಗಳನ್ನಾಗಿ ಮಾಡಿ, ಫ್ರಿಜ್‌ನಲ್ಲಿ ಇರಿಸಲಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದು, ಆರೋಪಿ ಮಹಾಲಕ್ಷ್ಮೀಯೊಂದಿಗೆ ಕೆಲಸ ಮಾಡುತ್ತಿದ್ದ ಸಹೋದ್ಯೋಗಿ ಮುಕ್ತಿ ಎಂದು ಪತ್ತೆ ಹಚ್ಚಿದ್ದರು. ಆದರೆ ಆರೋಪಿ ಕೈಗೆ ಸಿಗುವ ಮುನ್ನವೇ ಓಡಿಶಾಗೆ ಹೋಗಿ, ಆತ್ಮಹತ್ಯೆಗೆ ಶರಣಾಗಿದ್ದಾನೆ. ಊರಲ್ಲಿ ಮನೆಯ ಬಳಿ ಇರುವ...

Hubballi : ಕೊ*ಲೆ ಆರೋಪಿಗಳಿಂದ ಚಂದ್ರಶೇಖರ ಗುರೂಜಿ ಸಂಬಂಧಿಕರಿಗೆ ಜೀವ ಬೆದರಿಕೆ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ಉಣಕಲ ಕೆರೆಯ ಹತ್ತಿರದ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ನಡೆದ ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಆರೋಪಿಗಳು, ನ್ಯಾಯಾಂಗ ಬಂಧನದಲ್ಲಿ ಇದ್ದಾಗಲೇ ಗೂರೂಜಿ ಅವರ ಸಂಬಂಧಿಕರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಕುರಿತು ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://youtu.be/vkW-ZOvo9hE?si=MS2F2eS5YISrAxHa ಹೌದು..ಆರೋಪಿಗಳಾದ ಮಹಾಂತೇಶ ಶಿರೂರು ಮತ್ತು ಮಂಜುನಾಥ ಮೆರೇವಾಡ...

Gubbi : ಮೀಟರ್ ಬಡ್ಡಿ ಕಿರುಕುಳಕ್ಕೆ ಹೆದರಿ ಬೇಕರಿ ಮಾಲೀಕ ಆ*ತ್ಮಹ*ತ್ಯೆ

ಗುಬ್ಬಿ:- ಸಿಐಟಿ ಕಾಲೇಜು ಬಳಿ ತಡರಾತ್ರಿ ನೇಣು ಬಿಗಿದುಕೊಂಡು ಬೇಕರಿ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಮೀಟರ್ ಬಡ್ಡಿ ಕಿರುಕುಳಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವಿಡಿಯೋ ಹರಿಬಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. https://youtu.be/P-pM8wLqv4E?si=gt60U2sFauOtlQdO ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಹಲವು ವಿಷಯಗಳ ಬಗ್ಗೆ ವಿಡಿಯೋ ಮಾಡಿದ್ದು ಜೊತೆಗೆ ಮೀಟರ್ ಬಡ್ಡಿ...

Hubballi : ಬ್ಯಾಂಕ್ ದರೋಡೆಗೆ ಯತ್ನಿಸಿದ ಆರೋಪಿಗಳ ಬಂಧನ

ಗೋಪನಕೊಪ್ಪದ ನಿವಾಸಿ ಮಂಜುನಾಥ ಹಬೀಬ್ (28) ಬಂಧಿತ ಆರೋಪಿಯಾಗಿದ್ದು, ಈತ ಗುರುವಾರ ಸಂಜೆ ಅಮರಗೋಳದ ಎಪಿಎಂಸಿಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬ್ಯಾಂಕ್ ಸಿಬ್ಬಂದಿಯ ಕುತ್ತಿಗೆಗೆ ಚಾಕು ಹಿಡಿದು 10ಲಕ್ಷ ರೂ ಹಣವನ್ನು ಡ್ರಾ ಮಾಡಿಕೊಡುವಂತೆ ಜೀವ ಬೆದರಿಕೆ ಹಾಕಿದ್ದನು. ಬಳಿಕ ಬ್ಯಾಂಕ್ ಸಿಬ್ಬಂದಿ ಚಾಣಾಕ್ಷದಿಂದ ಆರೋಪಿಯನ್ನು ತಳ್ಳಿ ಪ್ರಾಣಾಪಾಯದಿಂದ...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img