Wednesday, August 12, 2026

Crime News Karnataka

ಕಿಲಾಡಿ ಕಳ್ಳನ ಬಂಧನ? RX ಪ್ರೇಮಿಗಳೇ ಹುಷಾರ್!

ಯಮಹಾ RX100 ಬೈಕ್‌ಗಳ ಸರಣಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣ ಸಂಬಂಧ ಬೈರಿದೇವರಕೊಪ್ಪ ನಿವಾಸಿ ಪ್ರಕಾಶ ಪರಸನ್ನವರನ್ನು ಬಂಧಿಸಲಾಗಿದೆ. ಆರೋಪಿ ಹುಬ್ಬಳ್ಳಿ ನಗರದ ವಿದ್ಯಾನಗರ, ಕೇಶ್ವಾಪುರ, ನವನಗರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಬೈಕ್ ಕಳ್ಳತನ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ದಾಂಡೇಲಿಯಲ್ಲೂ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಮಾಹಿತಿ ತನಿಖೆಯಲ್ಲಿ...

ತಾಯಿಯಲ್ಲ.. ರಕ್ಕಸಿ..! ಟಾಯ್ಲೆಟ್‌ನಲ್ಲಿ ಮಗು ಶವ!

ಬೆಂಗಳೂರಿನ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರದ ಬಳಿ ಇರುವ ಪ್ರತಿಷ್ಠಿತ ಎಲೆಕ್ಟ್ರಾನಿಕ್ಸ್ ಕಂಪನಿಯ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆಯಾದ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದಿ. ಶೌಚಾಲಯಕ್ಕೆ ತೆರಳಿದ್ದ ಮಹಿಳೆಯೊಬ್ಬರಿಗೆ ಆಕಸ್ಮಿಕವಾಗಿ ಹೆರಿಗೆ ಆಗಿದೆ ಎಂದು ಶಂಕಿಸಲಾಗಿದೆ. ಕಂಪನಿಯ ಬಾತ್‌ರೂಮ್‌ನ ಕಸದ ಬುಟ್ಟಿಯಲ್ಲಿ ಶಿಶುವಿನ ಶವ ಕಂಡು ಬಂದಿದ್ದು, ಇದರಿಂದ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಹೆರಿಗೆಯ ನಂತರ, ಗಾಬರಿಗೊಂಡ...

ಮಗ ತನ್ನಂತಿಲ್ಲ ಅಂತ ಮಗುವನ್ನ ಕೊಂದು ನದಿಗೆ ಎಸೆದ ಪಾಪಿ ತಂದೆ!

ತಾನು ಈ ಮಗುವಿನ ತಂದೆಯೇನಾ ಎಂಬ ಅನುಮಾನದಲ್ಲಿ ತಂದೆಯೊಬ್ಬ ತನ್ನ ಆರು ವರ್ಷದ ಮಗನನ್ನೇ ಹತ್ಯೆ ಮಾಡಿ ಕೃಷ್ಣಾ ನದಿಗೆ ಎಸೆದ ಅಮಾನವೀಯ ಘಟನೆ ಕರ್ನಾಟಕ–ಮಹಾರಾಷ್ಟ್ರ ಗಡಿ ಭಾಗದಲ್ಲಿ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ನಾಗಠಾಣೆ ಗ್ರಾಮದ ಮಲ್ಲಿಕಾರ್ಜುನ ಆರೇಕರಿ ಮತ್ತು ಭಾಗ್ಯಶ್ರೀ ದಂಪತಿಯ ಪುತ್ರ ಸಿದ್ಧಾರ್ಥ್ (6) ಈ ದುರ್ಘಟನೆಯ ಬಲಿಯಾಗಿದ್ದಾನೆ. ಮಗು ತನ್ನ...

ತಾಯಿಗೆ ನಿಂದನೆ ಮಾಡಿದ ಅಣ್ಣ… ತಮ್ಮನೇ ಅಣ್ಣನಿಗೆ ಚಟ್ಟ ಕಟ್ಟಿದ

ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕುಟುಂಬ ಕಲಹದ ಹಿನ್ನೆಲೆ, ತಮ್ಮನ ಕೈಯಲ್ಲಿ ಅಣ್ಣನೇ ಹತ್ಯೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಯಾರಬ್ ನಗರದ ಶೆಟ್ಟಿ ಗಾರ್ಡನ್ ನಿವಾಸಿ ಮೊಹಮ್ಮದ್ ಮುಜಾಯಿದ್ (37) ಕೊಲೆಯಾದವರು ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯ ಎಸಗಿದ ಆರೋಪದಲ್ಲಿ ಮೃತನ ತಮ್ಮ ಮೊಹಮ್ಮದ್ ಮುಸಾದ್ (34) ಕೂಡ ಕೈಗಾಯದಿಂದ ಈಗ ಆಸ್ಪತ್ರೆಗೆ...

ಚಡಚಣ ಬ್ಯಾಂಕ್ ದರೋಡೆ ಪ್ರಕರಣ, ಪೊಲೀಸರ ಜಾಲಕ್ಕೆ ಸಿಕ್ಕಿ ಬಿದ್ದ ದರೋಡೆಕೋರರು!

ವಿಜಯಪುರ ಜಿಲ್ಲೆಯ ಭೀಮಾತೀರದ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಸೆಪ್ಟೆಂಬರ್ 16ರಂದು ನಡೆದಿದ್ದ ಬಹುಚರ್ಚಿತ ದರೋಡೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣ ಸಂಬಂಧ ಬಿಹಾರ ಮೂಲದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ 9 ಕೆ.ಜಿ. ಚಿನ್ನ ಹಾಗೂ ₹86 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ಬಿಹಾರದ 22 ವರ್ಷದ ರಾಕೇಶಕುಮಾರ್ ಸಹಾನಿ,...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img