Crime Story: ನಾವಿಂದು ಯಾವುದೋ ಕಾಲ್ಪನಿಕ ಕಥೆಯೋ, ಚಂದಾಮಾಮ ಕಥೆಯೋ ಹೇಳುತ್ತಿಲ್ಲ. ಬದಲಾಗಿ ಇದು ಇತ್ತೀಚಿನ ದಿನಗಳಲ್ಲಿ ನಡೆದ ಭಯಾನಕ ಘಟನೆ ಬಗ್ಗೆ ಹೇಳಲಿದ್ದೇವೆ. ಈ ಘಟನೆಯ ಬಗ್ಗೆ ಕೇಳಿದಾಗ ನೀವು ಖಂಡಿತವಾಗಿಯೂ ಬೆಚ್ಚಿಬೀಳಲಿದ್ದೀರಿ. ಅಲ್ಲದೇ, ಇದನ್ನು ಓದಿದ ಬಳಿಕ, ನೀವೂ ಅಥವಾ ನಿಮ್ಮ ಮನೆಯಲ್ಲಿ ಯುವತಿಯರಿದ್ದರೆ, ಅವರೂ ಎಚ್ಚೆತ್ತುಕ``ಳ್ಳಬೇಕಾದ್ದದ್ದು ತುಂಬಾ ಮುಖ್ಯ.
ಈಗ ನಾವಿಲ್ಲಿ...
Crime News: ಮದುವೆ ಫಿಕ್ಸ್ ಆಗಿದ್ದ ಹುಡುಗ ಕೇತನ್ ನನ್ನು ಲೋಹಘಡ್ ಫೋರ್ಟ್ಗೆ ಕರೆದ``ಯ್ದು ಹತ್ಯೆ ಮಾಡಿದ್ದ ಕೇಸ್ನಲ್ಲಿ ಮುಖ್ಯವಾದ ಮಾಹಿತಿ ಲಭ್ಯವಾಗಿದೆ. ಅದೇನೆಂದರೆ, ಸೀಯಾ ಘೋಯಲ್ ಕೇತನ್ ಅಗರ್ವಾಲ್ನನ್ನು ಹತ್ಯೆ ಮಾಡಲು, ಈ ಹಿಂದಿನ ಪಾತಕಿ ಸೋನಮ್ ರಘುವಂಶಿ ಮಾದರಿಯಾಗಿದ್ದಳಂತೆ.
ಹೌದು, ಪೋಲೀಸರ ತನಿಖೆಯಿಂದ ಈ ವಿಷಯ ಬಯಲಾಗಿದ್ದು, ಸೋನಮ್ ರಘುವಂಶಿ ಕೂಡ ಇದೇ...
ರೈಲ್ವೆ ಸುರಕ್ಷತೆಗೆ ಪ್ರಮುಖವಾಗಿರುವ ಸಿಗ್ನಲ್ ಕೇಬಲ್ ಕಳ್ಳತನ ಪ್ರಕರಣವನ್ನು Railway Protection Force (RPF) ಭೇದಿಸಿದ್ದು, ಕಳ್ಳತನ ಮಾಡಿದ್ದ ಸಾಮಗ್ರಿಯನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿದೆ. ಮೈಸೂರಿನ ರೈಲ್ವೆ ವಿಭಾಗದಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಕೆಲವು ದುಷ್ಕರ್ಮಿಗಳು ರೈಲ್ವೆ ಸಿಗ್ನಲ್ ವ್ಯವಸ್ಥೆಗೆ ಬಳಸುವ ಕೇಬಲ್ ಕತ್ತರಿಸಿ ಕದ್ದಿದ್ದರು ಎಂದು ತಿಳಿದುಬಂದಿದೆ. ಈ ಕೇಬಲ್ ರೈಲುಗಳ ಸುರಕ್ಷಿತ...
ಹಾಸನ ಜಿಲ್ಲೆಯ ಚಿಕ್ಕಬಸವನಹಳ್ಳಿ ಗ್ರಾಮದಲ್ಲಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ವೃದ್ಧನ ಮೇಲೆ ಮಚ್ಚಿನಿಂದ ಭೀಕರ ದಾಳಿ ನಡೆಸಿದ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಗಾಯಗೊಂಡಿರುವವರು 68 ವರ್ಷದ ವೃದ್ದನನ್ನು ತಮ್ಮೇಗೌಡ ಎಂದು ಗುರುತಿಸಲಾಗಿದೆ. ಬೋರೇಗೌಡ ಅಲಿಯಾಸ್ ಲೋಕೇಶ್ (49) ಎಂಬಾತ ಈ ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. ಸ್ಥಳೀಯರ ಪ್ರಕಾರ, ಆತ ಪುಡಿ ರೌಡಿ ಎಂದು...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ಅತ್ತೆ ಮೇಲೆ ಅಳಿಯನೇ ಚಾಕುವಿನಿಂದ ದಾಳಿ ನಡೆಸಿದ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಅರವಿಂದ ಎಂಬಾತ, ಹುಬ್ಬಳ್ಳಿಯ ಮಂಟೂರ ಗ್ರಾಮದ ನಿವಾಸಿಯಾಗಿದ್ದು, ಸುಮಾರು ಒಂದೂವರೆ ವರ್ಷದ ಹಿಂದೆ ಮಹಾದೇವಿ ಅವರ ಪುತ್ರಿಯನ್ನು ವಿವಾಹವಾಗಿದ್ದ. ದಂಪತಿಗೆ ಎರಡು ತಿಂಗಳ ಹಿಂದೆ ಗಂಡು ಮಗು ಜನಿಸಿದ್ದು, ಈ ನಡುವೆ...
ಬೀದರ್ನಲ್ಲಿ ಅಕ್ರಮ ಮರಳು ಮಾಫಿಯಾದ ಅಟ್ಟಹಾಸ ಮುಂದುವರಿದಿದೆ! ಸರ್ಕಾರಿ ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಇದೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಮರಳು ಲಾರಿಯನ್ನು ತಡೆದ ಕಾರಣಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಮೇಲೆ ಗುಂಡಾಗಿರಿ ಪ್ರದರ್ಶಿಸಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಮುಖ್ಯ ರಸ್ತೆಯಲ್ಲಿ ಅಕ್ರಮ ಮರಳು...
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಆರ್.ಎಂ. ಕಲ್ಯಾಣ ಮಂಟಪದಲ್ಲಿ ಐವರಿಗೆ ಜಾಕುವಿನಿಂದ ಇರಿದ ಘಟನೆ ನಡೆದಿದೆ. ಮುಸ್ಲಿಂ ಸಮುದಾಯದ ಎರಡು ಕುಟುಂಬಗಳು ಪರಸ್ಪರ ಒಪ್ಪಿಕೊಂಡು ಅದ್ಧೂರಿಯಾಗಿ ಮದುವೆ ನಡೆಸಲು ಸಿದ್ಧವಾಗಿದ್ದವು. ಆದರೆ ಮದುವೆ ಮುನ್ನವೇ ಚಿನ್ನದ ವಿಚಾರಕ್ಕೆ ಇಬ್ಬರ ಕುಟುಂಬಗಳ ನಡುವೆ ವಾಗ್ವಾದ ಆರಂಭವಾಗಿದೆ. ವಧುವಿಗೆ ಕೇಳಿದಷ್ಟು ಚಿನ್ನ ಹಾಕಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ...
ಶಿವಮೊಗ್ಗ ಬಿಜೆಪಿ ಮುಖಂಡನ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣ ಈಗ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಏಪ್ರಿಲ್ 26ರಂದು ನಡೆದ ಪ್ರಕರಣ ಈಗ ಬಹಿರಂಗವಾಗಿದೆ.
ಮೃತ ಮಹಿಳೆಯನ್ನು 38 ವರ್ಷದ ಮಂಜುಳಾ ಎಂದು ಗುರುತಿಸಲಾಗಿದೆ. ಹಾವೇರಿ...
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಹಿರೇಕೊಟ್ನೆಕಲ್ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆಯುತ್ತಿದ್ದ ಅಕ್ರಮ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಕಿಂಗ್ಪಿನ್ ಸೇರಿ ಒಟ್ಟು 11 ಮಂದಿಯನ್ನು ಬಂಧಿಸಿಲಾಗಿದೆ.
ನಿರುದ್ಯೋಗಿ ಮಹಿಳೆಯರನ್ನು ಗುರಿಯಾಗಿಟ್ಟುಕೊಂಡು ಉದ್ಯೋಗ ನೀಡುವ ನೆಪದಲ್ಲಿ ನಂಬಿಸಿ ಕರೆತಂದು ಬಲವಂತವಾಗಿ ವೇಶ್ಯಾವಾಟಿಕೆ ದಂಧೆಗೆ ತಳ್ಳಲಾಗುತ್ತಿತ್ತು. ಈ ಅಕ್ರಮ ಜಾಲವನ್ನು ಮಾನ್ವಿ ಪಟ್ಟಣದ ಇಂದಿರಾನಗರ...
ಆಡುಗೋಡಿ ಯುವತಿ ಸಾವು ಪ್ರಕರಣ: ಗೋಡೆಗಳ ಮೇಲಿನ ಚೀಟಿಗಳು, ನಿಗೂಢ ಯುವಕ.
ಬೆಂಗಳೂರು ನಗರದ ಆಡುಗೋಡಿಯಲ್ಲಿ ನಡೆದ ಯುವತಿ ಸಾವಿನ ಪ್ರಕರಣವು ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಪೂಜಾ ದತ್ತಾ ಎಂಬ ಯುವತಿಯ ಮೃತದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪೊಲೀಸರು ಮನೆಯನ್ನು ಪರಿಶೀಲಿಸಿದಾಗ, ಮನೆಯ ಗೋಡೆಗಳ ಮೇಲೆ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಬರೆದ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...