Tuesday, August 5, 2025

crime news

ಬೈಕ್ ನಲ್ಲಿ ಬಂದ ಇಬ್ಬರಿಂದ 17 ವರ್ಷದ ಬಾಲಕಿ ಮೇಲೆ ಆಸಿಡ್ ದಾಳಿ

ದೆಹಲಿ: ದೆಹಲಿಯ ದ್ವಾರಕಾ ಜಿಲ್ಲೆಯ ಪ್ರದೇಶದಲ್ಲಿ 17 ವರ್ಷದ ಬಾಲಕಿಯ ಮೇಲೆ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಇಂದು ಆಸಿಡ್ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿಕಿತ್ಸೆಗಾಗಿ ಸಫ್ದರ್‌ಜಂಗ್ ಆಸ್ಪತ್ರೆಗೆ ಸಂತ್ರಸ್ತೆಯನ್ನು ರವಾನಿಸಲಾದ ಎಂದು ಹೇಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಸಕಲೇಶಪುರ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದ ಇಬ್ಬರ ಗಡಿಪಾರು :...

ಮದುವೆ ನಿಶ್ಚಯವಾಗಿದ್ದ ಹುಡುಗನ ಜೊತೆ ತೆರಳಿದ್ದಅಪ್ರಾಪ್ತ ಬಾಲಕಿ‌ ಅನುಮಾನಾಸ್ಪದ ಸಾವು

ಹಾಸನ‌:  ಮದುವೆ ನಿಶ್ಚಯವಾಗಿದ್ದ ಹುಡುಗನ ಜೊತೆ ತೆರಳಿದ್ದ ಅಪ್ರಾಪ್ತ ಬಾಲಕಿ‌ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಅರಕಲಗೂಡು ತಾಲ್ಲೂಕಿನ ಕೊಣನೂರು ಹೋಬಳಿಯಲ್ಲಿ ಘಟನೆ ನಡೆದಿದೆ. ಕೂಡ್ಲೂರು ಗ್ರಾಮದ ದಿನೇಶ್ ಎಂಬುವರ ಜೊತೆ ಎರಡು ತಿಂಗಳ ಹಿಂದೆ 16 ವರ್ಷದ ಬಾಲಕಿಗೆ ಮನೆಯವರು ಮದುವೆ ನಿಶ್ಚಯ ಮಾಡಿದ್ದರು. ಇನ್ನು ನವೆಂಬರ್ 29 ರ ರಾಮನಾಥಪುರ ಷಷ್ಠಿ ಜಾತ್ರೆಗೆಂದು ದಿನೇಶ್...

ಖಾಸಗಿ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಅಪ್ ಲೋಡ್ ಮಾಡಿದವರ ವಿರುದ್ಧ ದೂರು ದಾಖಲಿಸಿದ ಯುವತಿ

ಚಿಕ್ಕಮಗಳೂರು: ಇನ್ಸ್ಟಾಗ್ರಾಂನಲ್ಲಿ ಖಾಸಗಿ ಪೋಟೋಗಳನ್ನು ಅಪ್ ಲೋಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮಹಮ್ಮದ್ ರೋಫ್ ಮತ್ತು ಆತನ ಸ್ನೇಹಿತರ ವಿರುದ್ಧ ಯುವತಿ ದೂರು ದಾಖಲಿಸಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದಲ್ಲಿ ಸಭೆ ಮತ್ತೇರುವ ಪದಾರ್ಥಗಳನ್ನು ನೀರಿನಲ್ಲಿ ಮತ್ತು ಜ್ಯೂಸಿನಲ್ಲಿ ಸೇರಿಸಿ ನನಗೆ...

ಮಕ್ಕಳನ್ನು ನೋಡಲು ಬಿಡಲಿಲ್ಲವೆಂದು ಪತ್ನಿ, ಮಕಳನ್ನೂ ಸೇರಿಸಿ ಮನೆಗೆ ಬೆಂಕಿ ಹಚ್ಚಿದ ಪತಿ

ಹಾಸನ: ಮಕ್ಕಳನ್ನು ನೋಡಲು ಬಿಡಲಿಲ್ಲ ಎಂಬ ಕಾರಣಕ್ಕೆ ಕೊಪಗೊಂಡ ಪತಿ, ಪತ್ನಿ ಮಕ್ಳಳನ್ನೂ ಸೇರಿಸಿ ಮನೆಗೆ ಬೆಂಕಿ ಹಚ್ಚಿರುವ ಘಟನೆ ತಾಲೂಕಿನ ದೊಡ್ಡಬೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ದಂಪತಿಗಳಿಬ್ಬರು ದೂರವಾಗಿದ್ದರೂ ಪತಿ ಆಗಾಗ ಮಕ್ಕಳನ್ನು ನೋಡಲು ಮನೆಗೆ ಬರುತ್ತಿದ್ದ. ನಿನ್ನೆ ಮಕ್ಕಳನ್ನು ನೋಡಲು ಪತ್ನಿ ಬಿಡಲಿಲ್ಲ ಎಂದು ಎಲ್ಲರನ್ನೂ ಸೇರಿಸಿ ಮೆನಗೆ ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ...

ಪೋಕ್ಸೊ ಕಾಯ್ದೆ: ವಯಸ್ಸಿನ ಮಾನದಂಡ ಪರಿಶೀಲನೆಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: 16 ವರ್ಷ ದಾಟಿದ ಬಾಲಕಿಯರ ಪ್ರೇಮ ಪ್ರಕರಣಗಳು ಹೆಚ್ಚುತ್ತಿದ್ದು, ಬಾಲಕಿಯರ ಲೈಂಗಿಕ ಸಂಪರ್ಕದ ವಯೋಮಿತಿ ಕುರಿತು ಮರು ಪರಿಶೀಲಸಬೇಕು ಎಂದು ಹೈಕೋರ್ಟ್ ಭಾರತೀಯ ಕಾನೂನು ಆಯೋಗಕ್ಕೆ ನಿರ್ದೇಶನ ನೀಡಿದೆ. ಪೋಕ್ಸೊ ಕಾಯ್ದೆ ಅನುಸಾರ ಲೈಂಗಿಕ ಸಂಪರ್ಕ ಹೊಂದಲು 18 ವರ್ಷ ತುಂಬಿರಬೇಕು. ವಿದ್ಯಾರ್ಥಿಗಳಿಗೆ 9ನೇ ತರಗತಿಯಿಂದಲೇ ಭಾರತೀಯ ದಂಡ ಸಂಹಿತೆ 1860(ಐಪಿಸಿ) ಹಾಗೂ ಪೋಕ್ಸೊ...

ಕ್ರೇನ್ ವಾಹನ ಹರಿದು ವಿದ್ಯಾರ್ಥಿನಿ ದಾರುಣ ಸಾವು…

 ಬೆಂಗಳೂರು: ಕ್ರೇನ್ ವಾಹನ ಚಾಲಕನ ಅಜಾಗರೂಕತೆಯಿಂದ ಕ್ರೇನ್ ವಾಹನ ಹರಿದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಹದೇವಪುರ ಕ್ಷೇತ್ರದ ಕನ್ನಮಂಗಲದ ಜೈನ್ ಸ್ಕೂಲ್ ಬಳಿ ನಡೆದಿದೆ. ಕುಮಾರಿ ನೂರ್ ಫಿಜ (19) ಮೃತ ಯುವತಿ. ಮಹದೇವಪುರದ ವೈಟ್ ಫೀಲ್ಡ್- ಹೊಸಕೋಟೆ ಮಾರ್ಗವಾಗಿ ತೆರಳುತ್ತಿದ್ದ ಕ್ರೇನ್ ಚಾಲಕನ ಅಜಾಗರೂಕತೆಯಿಂದ ಯುವತಿಯ ಮೇಲೆ ಹರಿದಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ....

ದೆಹಲಿಯಲ್ಲಿ ಸಿಬಿಐ ಅಧಿಕಾರಿ ಆತ್ಮಹತ್ಯೆ…!

Dehali News: ದೆಹಲಿ ನಗರದ ಡಿಫೆನ್ಸ್ ಕಾಲೋನಿಯಲ್ಲಿ ಸಿಬಿಐ ಅಧಿಕಾರಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಡೆತ್​ ನೋಟ್​​ ಬರೆದಿಟ್ಟ ಜಿತೇಂದ್ರ ಕುಮಾರ್ (48) ಬೆಲ್ಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್​ ನೋಟ್​ನಲ್ಲಿ, "ನಾನು ಸಾಯುತ್ತಿದ್ದೇನೆ, ನನ್ನ ಸಾವಿಗೆ ಯಾರೂ ಕಾರಣರಲ್ಲ" ಎಂದು ಬರೆದಿದ್ದಾರೆ. ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆತ್ಮಹತ್ಯೆ ಬಗ್ಗೆ ಅವರ...

ಸ್ನೇಹಿತರಿಂದಲೇ ಯುವತಿಯ ಮೇಲೆ ಅತ್ಯಾಚಾರ…!

Banglore Crimes: ಬೆಂಗಳೂರಿನಲ್ಲಿ ಯುವತಿ ಮೇಲೆ ಸ್ನೇಹಿತರೇ ಗ್ಯಾಂಗ್ ರೇಪ್ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.  ದೀಪು, ಅಖಿಲೇಶ್ ಬಂಧಿತ ಆರೋಪಿಗಳು. ಎರಡು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಇಬ್ಬರು ಸ್ನೇಹಿತರೇ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ.  ಯುವತಿಗೆ ಮದ್ಯ ಕುಡಿಸಿ...

ವಿಕಲಚೇತನ ಯುವಕನನ್ನು ಕೊಂದ ಬಾಲಕ..! ಕೊಲೆಗೆ ಪ್ರೇರಣೆಯಾಯ್ತು ಬಾಲಿವುಡ್ ಸಿನಿಮಾ..!

Crime Story: ಸಿನಿಮೀಯ ಶೈಲಿಯಲ್ಲಿ ದಕ್ಷಿಣ ದೆಹಲಿಯ ಸಫ್ದರ್‌ಜಂಗ್ ಪ್ರದೇಶದಲ್ಲಿ ವಿಕಲಚೇತನ ಯುವಕನನ್ನು ಕೊಂದ ಆರೋಪದ ಮೇಲೆ 17 ವರ್ಷದ ಬಾಲಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆ ಬಾಲಕ ಮನೆಗೆಲಸದ ಸಹಾಯಕನಾಗಿ ಯುವಕನ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಆ ವಿಕಲಚೇತನ ಯುವಕನ ಪೋಷಕರು ದೇವಸ್ಥಾನಕ್ಕೆ ಹೋಗಿದ್ದರು. ಆಗ ಅವರ ಮನೆಯಲ್ಲಿ ಕೆಲಸ...

ರೈಲ್ವೇ ಸಿಬ್ಬಂದಿ ಎದುರೇ ಹಳಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ..!

Crime News: ರೈಲಿನ ಹಳಿಯಲ್ಲಿ  ಆತ್ಮಹತ್ಯೆಗೆ  ಪ್ರಯತ್ನಿಸಿದ  ವಿದ್ಯಾರ್ಥಿನಿಯನ್ನು  ರಕ್ಷಿಸಿದ ಘಟನೆ ಮಹಾರಾಷ್ಟ್ರದಲ್ಲಿ  ನಡೆದಿದೆ. ರೈಲು ಮುಂದೆ ಬರುತ್ತಿದ್ದಂತೆ ವಿದ್ಯಾರ್ಥಿನಿಯೋಬರ್ವಳು ಕೊಂಚವೂ  ಭಯ ಪಡದೆ ನೇರನವಾಗಿ  ಟ್ರಾಕ್ ನ  ಮೇಲೆ ನಡೆಯಲಾರಂಬಿಸಿದ್ದಾಳೆ. ರೈಲ್ವೇ ಸಿಬ್ಬಂದಿ ಅದೆಷ್ಟೇ ಪ್ರಯತ್ನ ಪಟ್ಟರೂ ಕೂಡಾ   ಆಕೆ  ಕಿಂಚಿತ್ತೂ ತಲೆಕೆಡಿಸಿಕೊಳ್ಳದೆ ನೇರವಾಗಿ  ಟ್ರೈನ್  ಮುಂದೆ ಹೋಗಿದ್ದಾಳೆ. ಆತ್ಮಹತ್ಯೆಗೆ  ಆಕೆ ಪ್ರಯತ್ನಿಸುತ್ತಿದ್ದಾಳೆ  ಎಂದು  ತಿಳಿದಂತೆ ...
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img