Tuesday, August 5, 2025

crime news

ಪತ್ನಿ,ಅತ್ತೆ ಜೊತೆ ಅಪ್ರಾಪ್ತ ಮಗಳಿಗೂ ಚಾಕುವಿನಿಂದ ಇರಿದ ಪಾಪಿ…!

Crime  News: ವೈವಾಹಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ, ಮಗಳು ಮತ್ತು ಅತ್ತೆಗೆ  ಚಾಕುವಿನಿಂದ ಇರಿದ ಘಟನೆ ನಡೆದಿದೆ. ಈ ಆರೋಪದ ಮೇಲೆ ದೆಹಲಿಯಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ನಡೆದಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಗುರುಗಾಂವ್‌ನಲ್ಲಿ ಇಂಜಿನಿಯರ್ ಆಗಿದ್ದ ಸಿದ್ಧಾರ್ಥ್ (37) ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಚಾಕುವಿನಿಂದ ಇರಿತಕ್ಕೊಳಗಾದವರನ್ನು ಸಿದ್ಧಾರ್ಥ್ ಅವರ ಪತ್ನಿ ಅದಿತಿ ಶರ್ಮಾ (37),...

ನಟಿ ಸೊನಾಲಿ ಸಾವಿಗೆ ಮಹತ್ತರ ಟ್ವಿಸ್ಟ್: ಸಹಜ ಸಾವಲ್ಲ ಕೊಲೆ…!

Crime News: ನಟಿ ಹಾಗೂ ಬಿಜೆಪಿ ನಾಯಕಿ ಸೊನಾಲಿ ಪೋಗಟ್ ಅವರ ಅನುಮಾನಾಸ್ಪದ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದೇ ಕೊಲೆ ವಿಚಾರ ಬಯಲಿಗೆ ಬರಲು ಕಾರಣವಾಯಿತು. ಹೃದಯಾಘಾತದ ಸಾವು ಎಂದು ಭಾವಿಸಿದ್ದ ಪೊಲೀಸರು, ತನಿಖೆ ಮುಂದುವರಿದಂತೆ ಹೊರಬರುತ್ತಿರುವ ಒಂದೊಂದೇ ಸಂಗತಿಗಳನ್ನು ಕಂಡು ಸ್ವತಃ ಅಚ್ಚರಿಗೆ ಒಳಗಾಗುತ್ತಿದ್ದಾರೆ. ಸೊನಾಲಿ ಅವರಿಗೆ ಮಾದಕ ವಸ್ತುವನ್ನು ನೀಡಲಾಗಿತ್ತು ಎಂಬುದು...

ಜೋಳಿಗೆಯಲ್ಲಿ ಮಲಗಿಸಿದ್ದ ಮಗು ಕಿಡ್ನಾಪ್…! ತಾಯಂದಿರೇ ಹುಷಾರ್…!

Crime News: ಜೋಳಿಗೆಯಲ್ಲಿ ಮಲಗಿಸಿದ್ದ ಮಗುವನ್ನು ಕಿಡಿಗೇಡಿಗಳು ಕಿಡ್ನಾಪ್ ಮಾಡಿರೋ ಸುದ್ದಿ ಬೆಳಕಿಗೆ ಬಂದಿದೆ.ತಾಯಿ ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಜೋಳಿಗೆಯಲ್ಲಿ ಮಲಗಿಸಿದ್ದ 9 ತಿಂಗಳ ಮಗು ನಾಪತ್ತೆಯಾದ ಘಟನೆ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದಲ್ಲಿ ನಡೆದಿದೆ. ಬೀರಪ್ಪ (9 ತಿಂಗಳು) ನಾಪತ್ತೆಯಾದ ಮಗು. ಗೌಡಪ್ಪ ವಕ್ರಾಣಿ ಎಂಬವರ ಪತ್ನಿ ಶಾಂತಮ್ಮ ಮರಕ್ಕೆ ಕಟ್ಟಿದ ಜೋಳಿಗೆಯಲ್ಲಿ ಮಗುವನ್ನು...

ಕೋರ್ಟ್ ಆವರಣದಲ್ಲಿಯೇ ಪತ್ನಿಯ ಕತ್ತುಕೊಯ್ದ ಪತಿರಾಯ..!

Hasan story: ಕೋರ್ಟ್ ಆವರಣದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು  ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಹಾಸನದ ಹೊಳೆನರಸೀಪುರ ತಾಲ್ಲೂಕಿನ ತಟ್ಟೆಕೆರೆ ಗ್ರಾಮದ ಚೈತ್ರ ಮತ್ತು ಶಿವಕುಮಾರ್ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿದೆ. ಈ ಹಿನ್ನೆಲೆ ಪತಿಯ ವಿರುದ್ಧ ಚೈತ್ರಾ ಜೀವನಾಂಶ ಕೋರಿ ಹೊಳೆನರಸೀಪುರ ಟೌನ್ ಠಾಣೆ ಪೊಲೀಸ್ ವ್ಯಾಪ್ತಿಯಲ್ಲಿ ಇರುವ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು....
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img