Crime News:
ಬೆಂಗಳೂರಿನಲ್ಲಿ ಅನೈತಿಕ ಸಂಬಂಧದ ಅನುಮಾನದಿಂದ ಪತ್ನಿಯನ್ನೇ ಕೊಲೆ ಮಾಡಿರೋ ವಿಚಾರ ಬೆಳಕಿಗೆ ಬಂದಿದೆ.
ಅನೈತಿಕ ಸಂಬಂಧ ಅನುಮಾನದಿಂದ ಪತ್ನಿಯನ್ನು ಕೊಂದಿದ್ದ ಪತಿಯನ್ನು ಕೆ.ಆರ್ ಪುರಂ ಪೊಲೀಸರು ಬಂಧಸಿದ್ದಾರೆ. ಜಾನ್ ಸುಪ್ರಿತ್ (34) ಬಂಧಿತ ಆರೋಪಿ. ನ್ಯಾನ್ಸಿ ಫ್ಲೋರಾ ಕೊಲೆಯಾಗಿದ್ದ ಮಹಿಳೆ. ಶಾಮಿಯಾನ ಬ್ಯುಸಿನೆಸ್ ಮಾಡಿಕೊಂಡಿದ್ದ ಆರೋಪಿ ಪತ್ನಿಯ ಮೇಲೆ ಅನುಮಾನದಿಂದ ಕೆ ಆರ್.ಪುರಂನ ಟಿಸಿ...
Odissa:
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಒಡಿಶಾದ ನದಿಗಳು ಉಕ್ಕಿ ಹರಿಯುತ್ತಿವೆ.ಧಾರಾಕಾರ ಮಳೆಯಿಂದಾಗಿ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಒಂದೆಡೆ ಮನೆ ಬೆಳೆಗಳು ಹಾನಿಯಾದರೆ ನಿರಂತರ ಮಳೆಯಿಂದ ನದಿಗಳು ಮೈತುಂಬಿ ನಿಂತಿವೆ.ತುಂಬಿ ನಿಂತಿರುವ ಒಡಿಶಾದ ಕಲಹಂಡಿ ಜಿಲ್ಲೆಯ ಗೋಲಮುಂಡಾ ಬ್ಲಾಕ್ನಲ್ಲಿರುವ ನದಿಯಲ್ಲಿ ಗ್ರಾಮಸ್ಥರು ಶವವನ್ನು ಹೆಗಲ ಮೇಲೆ ಹೊತ್ತು ಸಾಗುತ್ತಿರುವ ದೃಶ್ಯ ಕಂಡುಬಂದಿದೆ.
ಬೆಹೆರಗುಡ ಗ್ರಾಮದಲ್ಲಿ ವ್ಯಕ್ತಿಯೊಬ್ಬರು...
Political News: ಕಾಂಗ್ರೆಸ್ ಹಿರಿಯ ನಾಯಕರಾಗಿರುವ ಬಿ.ಕೆ.ಹರಿಪ್ರಸಾದ್ ಬಿಜೆಪಿ ರಾಷ್ಟ್ರಾಧ್ಯಕ್ಷರನ್ನು ಆಯ್ಕೆ ಮಾಡಲು ಅರ್ಧನಾರೇಶ್ವರರನ್ನು ಹುಡುಕಲಿ ಎಂದು ವ್ಯಂಗ್ಯವಾಡಿದ್ದಾರೆ. ಈ ವ್ಯಂಗ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ...