Sunday, September 13, 2026

crime stories

ಅನುಮಾನದಿಂದ ಪತ್ನಿಯನ್ನೇ ಕೊಂದ…!

Crime News: ಬೆಂಗಳೂರಿನಲ್ಲಿ ಅನೈತಿಕ ಸಂಬಂಧದ ಅನುಮಾನದಿಂದ ಪತ್ನಿಯನ್ನೇ ಕೊಲೆ ಮಾಡಿರೋ ವಿಚಾರ ಬೆಳಕಿಗೆ ಬಂದಿದೆ. ಅನೈತಿಕ ಸಂಬಂಧ ಅನುಮಾನದಿಂದ ಪತ್ನಿಯನ್ನು ಕೊಂದಿದ್ದ ಪತಿಯನ್ನು ಕೆ.ಆರ್ ಪುರಂ ಪೊಲೀಸರು ಬಂಧಸಿದ್ದಾರೆ. ಜಾನ್ ಸುಪ್ರಿತ್ (34) ಬಂಧಿತ ಆರೋಪಿ. ನ್ಯಾನ್ಸಿ ಫ್ಲೋರಾ ಕೊಲೆಯಾಗಿದ್ದ ಮಹಿಳೆ. ಶಾಮಿಯಾನ ಬ್ಯುಸಿನೆಸ್ ಮಾಡಿಕೊಂಡಿದ್ದ ಆರೋಪಿ ಪತ್ನಿಯ ಮೇಲೆ ಅನುಮಾನದಿಂದ ಕೆ ಆರ್.ಪುರಂನ ಟಿಸಿ...

ಎದೆಯೆತ್ತರ ನಿಂತ ನೀರಲ್ಲೆ ಶವ ಸಾಗಾಟ: ಧಾರಾಕಾರ ಮಳೆಯಿಂದ ಗ್ರಾಮಸ್ಥರ ಪರದಾಟ

Odissa: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಒಡಿಶಾದ ನದಿಗಳು ಉಕ್ಕಿ ಹರಿಯುತ್ತಿವೆ.ಧಾರಾಕಾರ ಮಳೆಯಿಂದಾಗಿ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಒಂದೆಡೆ ಮನೆ ಬೆಳೆಗಳು ಹಾನಿಯಾದರೆ ನಿರಂತರ ಮಳೆಯಿಂದ  ನದಿಗಳು ಮೈತುಂಬಿ ನಿಂತಿವೆ.ತುಂಬಿ ನಿಂತಿರುವ ಒಡಿಶಾದ ಕಲಹಂಡಿ ಜಿಲ್ಲೆಯ ಗೋಲಮುಂಡಾ ಬ್ಲಾಕ್‌ನಲ್ಲಿರುವ ನದಿಯಲ್ಲಿ ಗ್ರಾಮಸ್ಥರು ಶವವನ್ನು ಹೆಗಲ ಮೇಲೆ ಹೊತ್ತು ಸಾಗುತ್ತಿರುವ ದೃಶ್ಯ ಕಂಡುಬಂದಿದೆ. ಬೆಹೆರಗುಡ ಗ್ರಾಮದಲ್ಲಿ ವ್ಯಕ್ತಿಯೊಬ್ಬರು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img