Thursday, July 30, 2026

crime stories

ಅನುಮಾನದಿಂದ ಪತ್ನಿಯನ್ನೇ ಕೊಂದ…!

Crime News: ಬೆಂಗಳೂರಿನಲ್ಲಿ ಅನೈತಿಕ ಸಂಬಂಧದ ಅನುಮಾನದಿಂದ ಪತ್ನಿಯನ್ನೇ ಕೊಲೆ ಮಾಡಿರೋ ವಿಚಾರ ಬೆಳಕಿಗೆ ಬಂದಿದೆ. ಅನೈತಿಕ ಸಂಬಂಧ ಅನುಮಾನದಿಂದ ಪತ್ನಿಯನ್ನು ಕೊಂದಿದ್ದ ಪತಿಯನ್ನು ಕೆ.ಆರ್ ಪುರಂ ಪೊಲೀಸರು ಬಂಧಸಿದ್ದಾರೆ. ಜಾನ್ ಸುಪ್ರಿತ್ (34) ಬಂಧಿತ ಆರೋಪಿ. ನ್ಯಾನ್ಸಿ ಫ್ಲೋರಾ ಕೊಲೆಯಾಗಿದ್ದ ಮಹಿಳೆ. ಶಾಮಿಯಾನ ಬ್ಯುಸಿನೆಸ್ ಮಾಡಿಕೊಂಡಿದ್ದ ಆರೋಪಿ ಪತ್ನಿಯ ಮೇಲೆ ಅನುಮಾನದಿಂದ ಕೆ ಆರ್.ಪುರಂನ ಟಿಸಿ...

ಎದೆಯೆತ್ತರ ನಿಂತ ನೀರಲ್ಲೆ ಶವ ಸಾಗಾಟ: ಧಾರಾಕಾರ ಮಳೆಯಿಂದ ಗ್ರಾಮಸ್ಥರ ಪರದಾಟ

Odissa: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಒಡಿಶಾದ ನದಿಗಳು ಉಕ್ಕಿ ಹರಿಯುತ್ತಿವೆ.ಧಾರಾಕಾರ ಮಳೆಯಿಂದಾಗಿ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಒಂದೆಡೆ ಮನೆ ಬೆಳೆಗಳು ಹಾನಿಯಾದರೆ ನಿರಂತರ ಮಳೆಯಿಂದ  ನದಿಗಳು ಮೈತುಂಬಿ ನಿಂತಿವೆ.ತುಂಬಿ ನಿಂತಿರುವ ಒಡಿಶಾದ ಕಲಹಂಡಿ ಜಿಲ್ಲೆಯ ಗೋಲಮುಂಡಾ ಬ್ಲಾಕ್‌ನಲ್ಲಿರುವ ನದಿಯಲ್ಲಿ ಗ್ರಾಮಸ್ಥರು ಶವವನ್ನು ಹೆಗಲ ಮೇಲೆ ಹೊತ್ತು ಸಾಗುತ್ತಿರುವ ದೃಶ್ಯ ಕಂಡುಬಂದಿದೆ. ಬೆಹೆರಗುಡ ಗ್ರಾಮದಲ್ಲಿ ವ್ಯಕ್ತಿಯೊಬ್ಬರು...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img