Saturday, April 25, 2026

crime story

Hubballi : ಅವಳಿನಗರದಲ್ಲಿ ಹೆಚ್ಚಿದ ಸೈಬರ್ ಪ್ರಕರಣಗಳು

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚುತ್ತಲೇ ಇವೆ. ಅದೆಷ್ಟೋ ಜಾಗೃತಿ ಮೂಡಿಸಿದರೂ ಜನರು ಮಾತ್ರ ಜಾಗೃತರಾಗುತ್ತಿಲ್ಲ. ಅವಳಿನಗರದಲ್ಲಿ ಕೋಟ್ಯಾಂತರ ರೂಪಾಯಿ ಕಳೆದುಕೊಂಡಿರುವವರಲ್ಲಿ ಬುದ್ಧಿವಂತರೇ ಹೆಚ್ಚಾಗಿರುವ ಸ್ಪೋಟಕ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಸ್ತಿವಿ ನೋಡಿ. ಕೆಲಸ ಕೊಡಿಸುವುದಾಗಿ ಕರೆ ಮಾಡಿ ನಂಬಿಸುವುದು, ಹಣ ಡಬಲ್ ಮಾಡುವ ನೆಪ...

NewDelhi : ಛೇ.. ಇವರೆಂಥಾ ಶಾಸಕರು, ಸಂಸದರು : 151 ಮಂದಿ ವಿರುದ್ಧ ಕಿರುಕುಳ ಕೇಸ್!

ದೇಶದಾದ್ಯಂತ ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗ್ತಿವೆ. ಅದ್ರಲ್ಲೂ ಕೋಲ್ಕತ್ತಾ ಟ್ರೈನಿ ವೈದ್ಯೆ ಪ್ರಕರಣ ಮತ್ತು ಮಹಾರಾಷ್ಟ್ರದಲ್ಲಿ ಇಬ್ಬರು ಮಕ್ಕಳ ಮೇಲಿನ ಅತ್ಯಾಚಾರ ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ಈ ಪ್ರಕರಣ ಬೆನ್ನಲ್ಲೇ ಭಾರೀ ಆಕ್ರೋಶ ವ್ಯಕ್ತವಾಗ್ತಿದೆ. ವೀಕ್ಷಕರೇ.. ಅತ್ಯಾಚಾರ ಪ್ರಕರಣಗಳು ಕೇಳಿ ಬರ್ತಿರೋದು ಇಂದು ನಿನ್ನೆಯದ್ದಲ್ಲ.. ದಿನಪ್ರತಿ ದೇಶದಲ್ಲಿ ಹತ್ತಾರು ಲೈಂಗಿಕ ಕಿರುಕುಳ ಪ್ರಕರಣಗಳು ನಡೆಯುತ್ತವೆ....

ಟ್ರಾವೆಲ್ ಬ್ಯಾಗ್‌ನಲ್ಲಿ 15 ವರ್ಷದ ಬಾಲಕಿಯ ಶವ…!

Mumbai News: 15 ವರ್ಷದ ಬಾಲಕಿಯ ಶವವನ್ನು ಕಂಬಳಿಯಲ್ಲಿ ಸುತ್ತಿ ಟ್ರಾವೆಲ್ ಬ್ಯಾಗ್‌ನಲ್ಲಿ ತುಂಬಿಟ್ಟಿದ್ದ ಘಟನೆ ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯ ನೈಗಾಂವ್ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ನೈಗಾಂವ್ ರೈಲ್ವೆ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಿಸಲಾದ ಪೂರ್ವ-ಪಶ್ಚಿಮ ಸೇತುವೆಯ ಬಳಿಯ ಪೊದೆಗಳಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಾಲಕಿಯಶವವಿರುವ ಬ್ಯಾಗ್ ಪತ್ತೆಯಾಗಿದೆ. ವಂಶಿತಾ ಕನೈಯಾಲಾಲ್ ರಾಥೋಡ್ ಎಂಬ 15...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img