Tuesday, May 21, 2024

Crime

ಗ್ರೂಪ್ ನಿಂದ ರಿಮೂವ್; ಅಡ್ಮಿನ್ ಗೆ ಗುಂಡಿಕ್ಕಿ ಕೊಲೆ

International news ಗುರುಗ್ರಾಮ(ಮಾ.3): ವಾಟ್ಸಾಪ್ ಗ್ರೂಪಿನಿಂದ ರಿಮೂವ್ ಮಾಡಿದ ವಿಚಾರಕ್ಕೆ ನಾಲ್ವರು ಆ ಗ್ರೂಪಿನ ಅಡ್ಮಿನ್ ಗೆ ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಈ ಘಟನೆ ನಡೆದಿರೋದು ದೆಹಲಿಯ ಗುರುಗ್ರಾಮದಲ್ಲಿ. ಈಗಾಗಲೇ ನಾಲ್ಕು ಜನರನ್ನು ಪೊಲೀಸರು ಬಂದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಟೆನಿಸ್‌ ಕೋಚ್‌, ಜಾವೆಲಿನ್‌ ಥ್ರೋ ಸ್ಪರ್ಧಿ ಹಾಗೂ ಟೋಲ್‌ ಪ್ಲಾಜಾದ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿಂದಿಸುವಂತಹ ಕಾಮೆಂಟ್...

ಪ್ರಿಯತಮೆಯನ್ನು ಕೊಲೆ ಮಾಡಿ ಢಾಬಾ ಫ್ರಿಡ್ಜ್ ನಲ್ಲಿಟ್ಟ ಪಾಪಿ…!

crime news ಬೆಂಗಳೂರು(ಫೆ.15): ಕಳೆದ ಬಾರಿ ದೆಹಲಿಯಲ್ಲಿ ನಡೆದ ಶ್ರದ್ದಾ ಎಂಬ ಯುವತಿಯ ಕೊಲೆ ಪ್ರಕರಣ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿತ್ತು. ದೆಹಲಿಯಲ್ಲಿ ಆಫ್ತಾಬ್ ಪೂನಾವಾಲಾ ಎಂಬಾತ ತಾನು ಪ್ರೀತಿಸುತ್ತಿದ್ದ ಶ್ರದ್ಧಾ ಎಂಬಾಕೆಯನ್ನು ಕೊಲೆ ಮಾಡಿ, ಫ್ರಿಡ್ಜ್ ನಲ್ಲಿ ಇರಿಸಿ, ಪಾಪ ಕೃತ್ಯವನ್ನು ಎಸಗಿದ್ದ ಸುದ್ದಿಯಾಗಿತ್ತು. ಇದೀಗ ಅದೇ ರೀತಿ ದೆಹಲಿಯಲ್ಲಿ ಮತ್ತೊಂದು ಘೋರ ಕೃತ್ಯ ನಡೆದಿದೆ....

ಪ್ರತಿ 11 ನಿಮಿಷಕ್ಕೊಮ್ಮೆ ಜಗತ್ತಿನಲ್ಲಿ ಮಹಿಳೆ ಮೇಲೆ ದೌರ್ಜನ್ಯ : ಸಂಗಾತಿ, ಕುಟುಂಬದ ಸದಸ್ಯರಿಂದಲೇ ಮಹಿಳೆ ಹತ್ಯೆ

ದೆಹಲಿ: ಮಹಿಳೆ ಎಷ್ಟೇ ಮುಂದುವರೆದಿದ್ದರೂ, ಪುರಷ ಸಮನಾಗಿ ಕೆಲಸ ಮಾಡುತ್ತಿದ್ದರೂ ಅವರ ಮೇಲಿನ ದೌರ್ಜನ್ಯಗಳು ಮಾತ್ರ ಇನ್ನೂ ನಿಂತಿಲ್ಲ. ಇದರ ಕುರಿತು ವಿಶ್ವಸಂಸ್ಥೆಯ ಸೆಕ್ರೆಟರಿ ಆಂಟೋನಿಯೊ ಗುಟರೆಸ್ ಆತಂಕ ವ್ಯಕ್ತಪಡಿಸಿದ್ದಾರೆ. ಪ್ರತಿ 11 ನಿಮಿಷಗಳಿಗೊಮ್ಮೆ ಮಹಿಳೆಯ ಮೇಲೆ ದೌರ್ಜನ್ಯವಾಗುತ್ತಿದ್ದು, ಅದು ಸಂಗಾತಿ ಅಥವಾ ಕುಟುಂಬದ ಸದಸ್ಯರಿಂದ ಮಹಿಳೆಯನ್ನು ಹತ್ಯೆ ಮಾಡಲಾಗುತ್ತಿದೆ. ಇದು ವಿಶ್ವದ ಅತ್ಯಂತ...

ಬರ್ಬರವಾಗಿ ನವವಿವಾಹಿತೆಯನ್ನು ಕೊಂದ ದುಷ್ಕರ್ಮಿಗಳು

ತುಮಕೂರು: ತುರುವೇಕೆರೆ ತಾಲೂಕಿನ ದಂಡಿನಶಿವರ ಬಳಿ ಕುರುಬರಹಳ್ಳಿಯಲ್ಲಿ ಬರ್ಬರವಾಗಿ ಮಹಿಳೆ ಕೊಲೆಗಾಗಿದ್ದಾಳೆ. ಆಶಾ(29) ಕೊಲೆಯಾದ ಮಹಿಳೆ. ಕುರುಬರಹಳ್ಳಿ ಗ್ರಾಮದ ರವಿಕುಮಾರ್ ಎಂಬುವರನ್ನು ಇತ್ತೆಚೆಗೆ ಆಶಾ ವಿವಾಹವಾಗಿದ್ದಳು. ಪಕ್ಕದ ತೋಟದ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಆಶಾ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ತುರುವೇಕೆರೆ ತಾಲೂಕಿನ ದಂಡಿನ ಶಿವರ ಪೋಲಿಸರು ಭೇಟಿ...

ನನ್ನ ರಾಜಕೀಯ ಪ್ರಭಾವ ಕುಗ್ಗಿಸಲು ವಿರೋಧಿಗಳ ಕುತಂತ್ರ : ಮಗನ ಫೂಟೋ ಹಿಡಿದು ರೇಣುಕಾಚಾರ್ಯ ಕಣ್ಣೀರು

crime ಶಾಸಕ ಎಂ.ಪಿ.ರೇಣಯಕಾಚಾರ್ಯ ಸಹೋದರನ ಮಗನ ಮೃತ ದೇಹವು  ಕಡದಕಟ್ಟೆ ಮಧ್ಯದಲ್ಲಿ ಬರುವ ತುಂಗಾ ಮುಖ್ಯ ಕಾಲುವೆಯಲ್ಲಿ ಬಿದ್ದಿದ್ದ ಕಾರಿನಲ್ಲಿ ಪತ್ತೆಯಾಗಿದೆ. ಪುತ್ರ ಚಂದ್ರಶೇಖರ್ ಸಾವಿನ ಹಿಂದೆ ಅನುಮಾನಗಳು ಮೂಡಿದ್ದು ಮಗನನ್ನು ಕಳೆದುಕೊಂಡ ದುಖಃದಲ್ಲಿ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ನನ್ನ ಮಗ ಹಿಂದುತ್ವಕ್ಕಾಗಿ ಹೋರಾಡುತ್ತಿದ್ದ, ವೀರಶೈವ ಪದ್ಧತಿ ಬದಲಾಗಿ ಹಿಂದೂ ಪದ್ದತಿಯಂತೆ ಶವ ಸಂಸ್ಕಾರ ಮಾಡಲಾಗುತ್ತಿದೆ....

ಉಪ್ಪುತಿಂದ ಮನೆಗೆ ದ್ರೋಹ, 900 ಚೀಲ ರಸಗೊಬ್ಬರ ಕದ್ದ ಐವರು ಖದೀಮರು ಅಂದರ್..!

https://youtu.be/siTN9hOCcXU ಮೇ ತಿಂಗಳ 17ರಂದು ಸಾಗರ ಟ್ರಾನ್ಸ್‌ಪೋರ್ಟ್ ಗೋದಾಮಿನಿಂದ ಬರೊಬ್ಬರಿ 900 ಚೀಲ ರಸಗೊಬ್ಬರ ಕದ್ದಿದ್ದ ಐವರು ಆರೋಪಿಗಳನ್ನು ಬೆಳಗಾವಿ ಗ್ರಾಮೀಣ ಠಾಣೆ ‌ಪೊಲೀಸ್ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ ಬೆಳಗಾವಿ ತಾಲೂಕಿನ ದೇಸೂರಿನಲ್ಲಿರುವ ಸಾಗರ ಟ್ರಾನ್ಸ್‌ಪೋರ್ಟ್ ಗೋದಾಮಿನಿಂದ 900 ಚೀಲ ರಸಗೊಬ್ಬರ ಕದ್ದಿದ್ದ ಐವರು ಆರೋಪಿಗಳನ್ನು ಬೆಳಗಾವಿ ಗ್ರಾಮೀಣ ಠಾಣೆ ‌ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಮಾಸ್ಟರ್‌ಮೈಂಡ್‌ ನಾಗರಾಜ ಈರಣ್ಣ...

ಆರು ಮಕ್ಕಳನ್ನು ಬಾವಿಗೆ ಎಸೆದ ತಾಯಿ, ಕರಗಲಿಲ್ಲಿ ಮಾತೃಹೃದಯ..!

ಪತಿಯ ಕಿರುಕುಳ ತಾಳಲಾರದೆ ತನ್ನ ಆರೂ ಮಕ್ಕಳನ್ನು ಬಾವಿಗೆ ತಳ್ಳಿ ಸಾಯಿಸಿದ್ದಾಳೆ ಇಲ್ಲೊಬ್ಬ ಕ್ರೂರಿ ತಾಯಿ! ಇಂಥದ್ದೊಂದು ಭಯಾನಕ ಘಟನೆ ನಡೆದಿರೋದು ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ. 30 ವರ್ಷದ ಆರು ಮಕ್ಕಳ ಮಹಾ ತಾಯಿ ಇಂಥಹ ಘನಘೋರ ಕೃತ್ಯ ಎಸಗಿದ್ದಾಳೆ ನೋಡಿ. ಬಾವಿಗೆ ಎಸೆಯುವಾಗ ಮಕ್ಕಳು ಕಾಡಿದರೂ, ಬೇಡಿದರೂ ಕೂಗಾಡಿದರೂ ಸಹ ಹೆತ್ತ ಕರುಳು ಕಲ್ಲಾಗಿಯೇ...

ರೌಡಿಗಳಿಗೆ ಹೊಸ ಕಾನೂನು..!

www.karnatakatv.net :ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕ್ರೈಂ ರೇಟ್ ಜಾಸ್ತಿಯಾಗ್ತಿದ್ದಂತೆ ಇದೀಗ ಪೊಲೀಸರು ರೌಡಿಗಳ ಸದ್ದಡಗಿಸೋಕೆ ದಾರಿ ಕಂಡುಕೊಂಡಿದ್ದಾರೆ. ದಿನೇ ದಿನೇ ರೌಡಿಗಳ ಹಾವಳಿ ಜಾಸ್ತಿಯಾಗ್ತಿದ್ದು, ಜನರ ನೆಮ್ಮದಿ ಹಾಳು ಮಾಡೋದಲ್ಲದೆ, ಇದು ಪೊಲೀಸರಿಗೂ ತಲೆನೋವಾಗಿದೆ. ಹೀಗಾಗಿ ರೌಡಿಗಳಿಗೆ ಹೊಸ ಕಾನೂನು ಮಾಡೋ ಮೂಲಕ, ಮತ್ತೆ  ಕಮಕ್ ಕಿಮಕ್ ಅಂದ್ರೆ ಹುಷಾರ್ ಇನ್ಮೇಲಾದ್ರೂ ನೆಟ್ಟಗಿರಿ...
- Advertisement -spot_img

Latest News

Health Tips: ಪೇನ್ ಕಿಲ್ಲರ್ ತೆಗೆದುಕೊಳ್ಳುವ ಮುನ್ನ ಎಚ್ಚರವಿರಲಿ.. ಇದೇ ಚಟವಾಗದಿರಲಿ..

Health Tips: ದೇಹದ ಯಾವುದೇ ಭಾಗದಲ್ಲಿ ನೋವಾದರೂ ಕೆಲವರು ಪಟ್ ಅಂತಾ ಪೇನ್ ಕಿಲ್ಲರ್ ತೆಗೆದುಕೊಳ್ಳುತ್ತಾರೆ. ಆ ತಕ್ಷಣ ನೋವು ಹೊರಟು ಹೋಗುತ್ತದೆ. ಮತ್ತೊಮ್ಮೆ ಇದೇ...
- Advertisement -spot_img