Wednesday, October 22, 2025

Crime

ಆರು ಮಕ್ಕಳನ್ನು ಬಾವಿಗೆ ಎಸೆದ ತಾಯಿ, ಕರಗಲಿಲ್ಲಿ ಮಾತೃಹೃದಯ..!

ಪತಿಯ ಕಿರುಕುಳ ತಾಳಲಾರದೆ ತನ್ನ ಆರೂ ಮಕ್ಕಳನ್ನು ಬಾವಿಗೆ ತಳ್ಳಿ ಸಾಯಿಸಿದ್ದಾಳೆ ಇಲ್ಲೊಬ್ಬ ಕ್ರೂರಿ ತಾಯಿ! ಇಂಥದ್ದೊಂದು ಭಯಾನಕ ಘಟನೆ ನಡೆದಿರೋದು ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ. 30 ವರ್ಷದ ಆರು ಮಕ್ಕಳ ಮಹಾ ತಾಯಿ ಇಂಥಹ ಘನಘೋರ ಕೃತ್ಯ ಎಸಗಿದ್ದಾಳೆ ನೋಡಿ. ಬಾವಿಗೆ ಎಸೆಯುವಾಗ ಮಕ್ಕಳು ಕಾಡಿದರೂ, ಬೇಡಿದರೂ ಕೂಗಾಡಿದರೂ ಸಹ ಹೆತ್ತ ಕರುಳು ಕಲ್ಲಾಗಿಯೇ...

ರೌಡಿಗಳಿಗೆ ಹೊಸ ಕಾನೂನು..!

www.karnatakatv.net :ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕ್ರೈಂ ರೇಟ್ ಜಾಸ್ತಿಯಾಗ್ತಿದ್ದಂತೆ ಇದೀಗ ಪೊಲೀಸರು ರೌಡಿಗಳ ಸದ್ದಡಗಿಸೋಕೆ ದಾರಿ ಕಂಡುಕೊಂಡಿದ್ದಾರೆ. ದಿನೇ ದಿನೇ ರೌಡಿಗಳ ಹಾವಳಿ ಜಾಸ್ತಿಯಾಗ್ತಿದ್ದು, ಜನರ ನೆಮ್ಮದಿ ಹಾಳು ಮಾಡೋದಲ್ಲದೆ, ಇದು ಪೊಲೀಸರಿಗೂ ತಲೆನೋವಾಗಿದೆ. ಹೀಗಾಗಿ ರೌಡಿಗಳಿಗೆ ಹೊಸ ಕಾನೂನು ಮಾಡೋ ಮೂಲಕ, ಮತ್ತೆ  ಕಮಕ್ ಕಿಮಕ್ ಅಂದ್ರೆ ಹುಷಾರ್ ಇನ್ಮೇಲಾದ್ರೂ ನೆಟ್ಟಗಿರಿ...
- Advertisement -spot_img

Latest News

PDO ಗೇಟ್ ಪಾಸ್ ಬೆನ್ನಲ್ಲೇ ಮತ್ತೊಬ್ಬ ನೌಕರನ ಅಮಾನತು!

PDO ಗೇಟ್ ಪಾಸ್ ನೀಡಿದ ಬೆನ್ನಲ್ಲೇ ಈಗ ಮತ್ತೊಬ್ಬ ನೌಕರರನ್ನ ಅಮಾನತುಗೊಳಿಸಲಾಗಿದೆ. ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ ಆರೋಪದ ಮೇಲೆ ಮತ್ತೊಬ್ಬ ಸರ್ಕಾರಿ ನೌಕರನನ್ನು ಸರ್ಕಾರ ಅಮಾನತು...
- Advertisement -spot_img