Thursday, March 12, 2026

#crimenews

ದಂಪತಿ–ಪಾಲಿಕೆ ಅಧಿಕಾರಿಗಳ ಕಿರುಕುಳ : ವೈಟ್‌ಫೀಲ್ಡ್‌ನಲ್ಲಿ ಟೆಕ್ಕಿಯ ಆತ್ಮ*ಹತ್ಯೆ

ವೈಟ್‌ಫೀಲ್ಡ್ ಪ್ರದೇಶದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ 45 ವರ್ಷದ ಮುರುಳಿ ಗೋವಿಂದರಾಜು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಕಿಗೆ ಬಂದಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದಾರೆ. ಮುರುಳಿ ಅವರ ತಾಯಿ ಲಕ್ಷ್ಮಿ ಅವರ ದೂರು ಆಧರಿಸಿ ಪೊಲೀಸರು ಶಶಿ ನಂಬಿಯಾರ್ (64) ಮತ್ತು ಉಷಾ ನಂಬಿಯಾರ್ (57) ದಂಪತಿಯನ್ನು ಬಂಧಿಸಿದ್ದಾರೆ. ಮತ್ತೊಬ್ಬ...

BBM ವಿದ್ಯಾರ್ಥಿನಿ ನಿಗೂಢ ಸಾವು : ಗೆಳತಿಯ ರೂಮ್‌ನಲ್ಲಿ ಏನಾಯ್ತು?

ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ಯುವತಿಯೊಬ್ಬಳು ಹತ್ಯೆಯಾಗಿರುವ ಭೀಕರ ಘಟನೆ ನಡೆದಿದೆ. ಸ್ನೇಹಿತೆಯ ರೂಂಗೆ ಕರೆದುಕೊಂಡು ಹೋದ ಯುವಕನೇ ಕೊಲೆಗೈದಿದ್ದಾನೆ ಎನ್ನಲಾಗಿದೆ. ಮೃತ ಯುವತಿ 21 ವರ್ಷದ ದೇವಿಶ್ರೀ, ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ನಿವಾಸಿ. ಕಳೆದ ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದಳು. ಭಾನುವಾರ ಬೆಳಗ್ಗೆ ಪ್ರೇಮ್ ವರ್ಧನ್ ಎಂಬಾತನೊಂದಿಗೆ ಸ್ನೇಹಿತೆಯ...

ಹುಬ್ಬಳ್ಳಿಯಲ್ಲಿ ಮತ್ತೆ ಬಾಲ ಬಿಚ್ಚಿದ ಪುಡಿರೌಡಿಗಳು!

ಹುಬ್ಬಳ್ಳಿಯಲ್ಲಿ ಪುಡಿ ರೌಡಿಗಳು ಮತ್ತೆ ಬಾಲ ಬಿಚ್ಚಿದ್ದಾರೆ. ಕ್ಷುಲ್ಲಕ ವಿಚಾರಕ್ಕೆ ವಿಕಾಸ ನಗರದಲ್ಲಿ ವ್ಯಕ್ತಿಯೊಬ್ಬನ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ತಾನು ದುಡಿದ ಹಣ ಕೇಳಿದ್ದಕ್ಕೆ, ಮಾಲೀಕ ಗುಂಪು ಕಟ್ಟಿಕೊಂಡು ಬಂದು ಹಲ್ಲೆ ಮಾಡಿದ್ದಾನಂತೆ. ಮತ್ತೊಂದು ಘಟನೆ ಕಮರಿಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತೊರವಿಹಕ್ಕಲ ಏರಿಯಾದಲ್ಲಿ, ಮನೆಗಳಿಗೆ ತೆರಳಿ ಜನರ ಮೇಲೆ...

5 ತಿಂಗಳಿಗೆ ಸಂಸಾರ ಸಾಕಾಗಿ ಪತ್ನಿಯನ್ನೇ ಕೊಂದ ಪತಿ!

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿಗ್ನಿ ಗ್ರಾಮದಲ್ಲಿ ನಡೆದ ಭೀಕರ ಕೊಲೆ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಕೇವಲ ಐದು ತಿಂಗಳ ಹಿಂದೆ ಮದುವೆಯಾದ 20 ವರ್ಷದ ಸಾಕ್ಷಿ ಕಂಬಾರ ಅವರನ್ನು, ಅವರ ಪತಿ ಆಕಾಶ್ ಕಂಬಾರ ಬರ್ಬರವಾಗಿ ಕೊಲೆಮಾಡಿ ಶವವನ್ನು ಬೆಡ್ ಕೆಳಗೆ ಅಡಗಿಸಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ಮೂರು ದಿನಗಳ ಹಿಂದೆ...

ಮಾರಕಾಸ್ತ್ರಗಳಿಂದ ಕೊಚ್ಚಿ BJP ಯುವ ಮುಖಂಡ ಬರ್ಬರ ಹತ್ಯೆ!

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಬಿಜೆಪಿ ಯುವ ಮುಖಂಡ ವೆಂಕಟೇಶ್ ಬರ್ಬರ ಹತ್ಯೆಯಾಗಿದೆ. 31 ವರ್ಷದ ವೆಂಕಟೇಶ್ ಅವರನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಂದಿರುವ ಘಟನೆ ಶುಕ್ರವಾರ ಸಂಭವಿಸಿದೆ. ಈ ಘಟನೆಯಿಂದ ಜಿಲ್ಲೆಯಾದ್ಯಂತ ಆತಂಕ ಮನೆಮಾಡಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ವೆಂಕಟೇಶ್ ದೇವಿಕ್ಯಾಂಪ್‌ನಿಂದ ಗಂಗಾವತಿಗೆ ತನ್ನ ಸ್ನೇಹಿತರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು...

11 ವರ್ಷದ ಬಳಿಕ ಭೂಗತ ಆರೋಪಿ ಸಿಕ್ಕಿಬಿದ್ದಿದ್ದೇ ರಣರೋಚಕ!

11 ವರ್ಷಗಳಿಂದ ಭೂಗತವಾಗಿದ್ದ ಆರೋಪಿಯೊಬ್ಬ, ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಹಲ್ಲೆ ಹಾಗೂ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ, ಜಾಮೀನಿನ ಮೇಲೆ ಹೊರಗಡೆ ಬಂದಿದ್ದ. ಕಳೆದ 11 ವರ್ಷಗಳಿಂದ ನ್ಯಾಯಾಲಯಕ್ಕೂ ಹಾಜರಾಗದೇ ಭೂಗತವಾಗಿದ್ದ. ಇದೀಗ ಆರೋಪಿಯನ್ನು ಪತ್ತೆ ಮಾಡುವಲ್ಲಿ, ಹುಬ್ಬಳ್ಳಿ ಗ್ರಾಮೀಣ ಠಾಣೆ ಇನ್ಸ್‌ಪೆಕ್ಟರ್‌ ಮುರಗೇಶ ಚನ್ನಣ್ಣವರ ತಂಡ ಯಶಸ್ವಿಯಾಗಿದೆ. ಆರೋಪಿ ಪ್ರಕಾಶ ಹಂಚಿನಮನಿ, ಹುಬ್ಬಳ್ಳಿ...

ಸರೋವರಕ್ಕೆ ಮಗಳನ್ನು ಎಸೆದು ಕೊಂದ ಕ್ರೂರ ತಾಯಿ !

ರಾಜಸ್ಥಾನದ ಅಜ್ಮೀರ್ನ ಅನಾ ಸಾಗರ್ ಸರೋವರದ ಬಳಿ ತಾಯಿ ತನ್ನ  ಮಗುವನ್ನು ಕೊಲೆ ಮಾಡಿದ ಭೀಕರ ಘಟನೆ ಬೆಳಕಿಗೆ ಬಂದಿದೆ. ಮಹಿಳೆ, ತನ್ನ ಮೂರು ವರ್ಷದ ಮಗಳನ್ನು ಬೆಂಚಿನ ಮೇಲೆ ಮಲಗಿಸಿ ನಿದ್ರೆ ಬಂದ ನಂತರ, ಆಕೆಯೇ ಮಗಳನ್ನು ಸರೋವರಕ್ಕೆ ತಳ್ಳಿದ್ದಾಳೆ. ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ ಮತ್ತು ಪ್ರಕರಣದ ತನಿಖೆ ಮುಂದುವರಿಸಿದೆ. ಆರೋಪಿಯನ್ನು ಅಂಜಲಿ ಅಲಿಯಾಸ್...

ಹೆಂಡ್ತಿ ತವರಿಗೆ ಹೋಗಿದ್ದಕ್ಕೆ ಅತ್ತೆಗೆ ಚಟ್ಟ ಕಟ್ಟಿದ ಅಳಿಯ

ಮಗಳನ್ನು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ, ತಾಯಿಯೊಬ್ಬರು ಹೆಣವಾಗಿದ್ದಾರೆ. ಹಾಸನ ಜಿಲ್ಲೆಯ ರಾಮನಾಥಪುರದಲ್ಲಿ ಈ ಭೀಕರ ಘಟನೆ ನಡೆದಿದೆ. 32 ವರ್ಷದ ಅಳಿಯ ರಸುಲ್ಲಾ, 58 ವರ್ಷದ ಅತ್ತೆ ಫೈರೋಜಾರನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ರಸುಲ್ಲಾ ಮತ್ತು ಶೆಮಿನಾ ಭಾನು, 10 ವರ್ಷಗಳ ಹಿಂದೆ ಮದುವೆಯಾಗಿದ್ರು. ಮದುವೆಯಾಗಿ ದಶಕ ಕಳೆದರೂ ಮಕ್ಕಳು ಇರ್ಲಿಲ್ಲ. ಇದರಿಂದ ರಸುಲ್ಲಾ ತನ್ನ...

ನಾಯಿ ಬೌ ಬೌ ಅಂದಿದ್ದಕ್ಕೆ ಕೊಚ್ಚಿ ಕೊಚ್ಚಿ ಕೊಂದ ಪಾಪಿ!

ಈಗಿನ ಕಾಲದಲ್ಲಿ ಕ್ಷುಲ್ಲಕ ಕಾರಣಕ್ಕೂ ಮಾನವೀಯತೆ ಮರೆತು, ಬರ್ಬರವಾಗಿ ಕೊಲೆ ಮಾಡುವ ಘಟನೆಗಳು ಹೆಚ್ಚುತ್ತಿವೆ. ಇಂತಹ ಒಂದು ಹೃದಯವಿದ್ರಾವಕ ಘಟನೆ ಛತ್ತೀಸ್‌ಗಢದ ರಾಯಗಢದಲ್ಲಿ ನಡೆದಿದೆ. 25 ವರ್ಷದ ಯುವಕನನ್ನು ಕೇವಲ ನಾಯಿ ಬೊಗಳಿದ ಕಾರಣಕ್ಕೆ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಹೀನ ಕೃತ್ಯವು ಸ್ಥಳೀಯರಲ್ಲಿ ಭಯ ಮತ್ತು ಆಕ್ರೋಶ ಹುಟ್ಟಿಸಿದೆ. ಈ ಘಟನೆ ಫಿಟ್ಟಿಂಗ್‌ಪರಾ...

ಬಾಯಲ್ಲಿ ಸ್ಫೋಟಕ ಪ್ರೇಮಿಯ ಕ್ರೂರ ಹತ್ಯೆ

ಕೇರಳದ ಕಲ್ಯಾಡ್‌ನಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಯುವತಿ ದರ್ಶಿತಾಳನ್ನು ಕೊಲೆ ಮಾಡಲಾಗಿದೆ. ಬಾಯಲ್ಲಿ ಸ್ಫೋಟಕ ತುರುಕಿ ಸ್ಫೋಟಿಸಿ ಅತ್ಯಂತ ಕ್ರೂರವಾಗಿ ಕೊಲೆ ಮಾಡಲಾಗಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮದ ಲಾಡ್ಜ್‌ನಲ್ಲಿ ದರ್ಶಿತಾಳ ಮೃತದೇಹ ಪತ್ತೆಯಾಗಿದೆ. ದರ್ಶಿತಾಳ ಸ್ನೇಹಿತ ಸಿದ್ದರಾಜುನನ್ನು ಸಾಲಿಗ್ರಾಮ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ದರ್ಶಿತಾ ಗಂಡನ ಮನೆಯಿಂದ 30 ಪವನ್ ಚಿನ್ನ ಮತ್ತು ನಾಲ್ಕು ಲಕ್ಷ...
- Advertisement -spot_img

Latest News

Health Tips: ತುಂಬಾ ತಲೆ ನೋವು ಇದೆಯಾ! ಮೈಯಲ್ಲ ತಣ್ಣಗಾದ್ರೆ LOW BP?

Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್‌ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...
- Advertisement -spot_img