Tuesday, September 8, 2026

CrimeNewsKarnataka

ಮಂಜುಳಾ ಅಲಿಯಾಸ್ ಶ್ರುತಿಗೆ ಚಾಕು ಇರಿತ – ಶ್ರುತಿ ಸ್ಥಿತಿ ಗಂಭೀರ! ಆಗಿದ್ದೇನು?

ಅಮೃತಧಾರೆ ಸೀರಿಯಲ್‌ ನಟಿ ಮಂಜುಳಾ ಅಲಿಯಾಸ್ ಶ್ರುತಿ ಕೌಟುಂಬಿಕ ಕಲಹಕ್ಕೆ ಸಿಲುಕಿ ನರಳಾಡಿದ್ದಾರೆ. ಶ್ರುತಿ ಪತಿ ಅಮರೀಶ್ ಪೆಪ್ಪರ್‌ ಸ್ಪ್ರೇ ಹೊಡೆದು, ಚಾಕುವಿನಿಂದ ಇರಿದಿದ್ದಾರೆ ಅನ್ನೋ ದೂರು ದಾಖಲಾಗಿದೆ. ಪತ್ನಿಯ ಶೀಲ ಶಂಕಿಸಿ ಗಂಡ ಹಲ್ಲೆ ಮಾಡಿದ್ದು, ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಕಿರುತೆರೆ ನಟಿ ಮಂಜುಳಾ ಅಲಿಯಾಸ್ ಶ್ರುತಿ ಅಮೃತಧಾರೆ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ....
- Advertisement -spot_img

Latest News

Haveri: ಸವಣೂರಿನಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದರೂ ಕ್ರಮವಿಲ್ಲವೇ?

Haveri News: ಸವಣೂರು ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರ ಸುರಕ್ಷತೆ ಇದೀಗ ಪ್ರಶ್ನಾರ್ಥಕವಾಗಿದೆ. ಮಕ್ಕಳು, ವೃದ್ಧರು,...
- Advertisement -spot_img