ಹಾಸನ: ಸಕಲೇಶಪುರ ತಾಲೂಕಿನಲ್ಲಿ ನಿರಂತರ ಅಪರಾಧ ಚಟುವಟಿಕೆಗಳಲ್ಲಿ ಬಾಗಿಯಾಗುತ್ತಿದ್ದ ಇಬ್ಬರನ್ನು ಗಡಿಪಾರು ಮಾಡಿ ಸಕಲೇಶಪುರ ಉಪ ಪೊಲೀಸ್ ಅಧೀಕ್ಷಕ ಎಚ್.ಎನ್. ಮಿಥುನ್ ಆದೇಶ ಹೊರಡಿಸಿದ್ದಾರೆ. ಪಟ್ಟಣದಲ್ಲಿ ಗೋವುಗಳನ್ನು ಕಡಿದು ಮಾಂಸ ಸಾಗಾಟ ಹಾಗೂ ಮಾರಾಟದಲ್ಲಿ ತೊಡಗಿಸಿಕೊಂಡಿದ್ದ ಫರೀದ್ ಹಾಗೂ ಜೂಜು ಅಡ್ಡೆ ನೆಡೆಸುತ್ತಿದ್ದ ಉಮೇಶ್ ಎಂಬುವರನ್ನು ಸಕಲೇಶಪುರ ಉಪವಿಭಾಗ ವ್ಯಾಪ್ತಿಯಿಂದ ಗಡಿಪಾರು ಮಾಡಲಾಗಿದೆ. ಪೊಲೀಸ್...