Tuesday, March 17, 2026

criminal activities

ಸಕಲೇಶಪುರ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದ ಇಬ್ಬರ ಗಡಿಪಾರು : ಉಪ ಪೊಲೀಸ್ ಅಧೀಕ್ಷಕ ಹೆಚ್ಎನ್ ಮಿಥುನ್ ಆದೇಶ

ಹಾಸನ: ಸಕಲೇಶಪುರ ತಾಲೂಕಿನಲ್ಲಿ ನಿರಂತರ ಅಪರಾಧ ಚಟುವಟಿಕೆಗಳಲ್ಲಿ ಬಾಗಿಯಾಗುತ್ತಿದ್ದ ಇಬ್ಬರನ್ನು ಗಡಿಪಾರು ಮಾಡಿ ಸಕಲೇಶಪುರ ಉಪ ಪೊಲೀಸ್ ಅಧೀಕ್ಷಕ ಎಚ್.ಎನ್. ಮಿಥುನ್ ಆದೇಶ ಹೊರಡಿಸಿದ್ದಾರೆ. ಪಟ್ಟಣದಲ್ಲಿ ಗೋವುಗಳನ್ನು  ಕಡಿದು ಮಾಂಸ ಸಾಗಾಟ ಹಾಗೂ ಮಾರಾಟದಲ್ಲಿ ತೊಡಗಿಸಿಕೊಂಡಿದ್ದ ಫರೀದ್  ಹಾಗೂ ಜೂಜು  ಅಡ್ಡೆ ನೆಡೆಸುತ್ತಿದ್ದ ಉಮೇಶ್  ಎಂಬುವರನ್ನು ಸಕಲೇಶಪುರ ಉಪವಿಭಾಗ ವ್ಯಾಪ್ತಿಯಿಂದ ಗಡಿಪಾರು ಮಾಡಲಾಗಿದೆ. ಪೊಲೀಸ್...
- Advertisement -spot_img

Latest News

‘ಗ್ಯಾಸ್’ ಗಂಡಾಂತರಕ್ಕೆ 3,000 ಕಾರ್ಖಾನೆಗಳು ಬಂದ್!

ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...
- Advertisement -spot_img