Friday, November 28, 2025

Criminal cases

ಡಿ.ಕೆ. ಶಿವಕುಮಾರ್‌ ಬೆಂಬಲಿಗರ ವಿರುದ್ಧದ ಕ್ರಿಮಿನಲ್‌ ಕೇಸ್‌ ವಾಪಸ್!

ಡಿಸಿಎಂ ಡಿ.ಕೆ ಶಿವಕುಮಾರ್‌ ಅವರ ಬೆಂಬಲಿಗರ ವಿರುದ್ಧದ ಪ್ರಕರಣವೂ ಸೇರಿ, ಒಟ್ಟು 62 ಪ್ರಕರಣಗಳನ್ನು ಅಭಿಯೋಜನೆಯಿಂದ ವಾಪಸ್‌ ಪಡೆಯುವ ನಿರ್ಣಯವನ್ನು, ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು 2019ರಲ್ಲಿ, ಡಿ.ಕೆ. ಶಿವಕುಮಾರ್‌ ಅವರನ್ನು ಬಂಧಿಸಿದಾಗ, ದಾಂಧಲೆ ನಡೆಸಿದ ಬೆಂಗಲಿಗರ ವಿರುದ್ಧ, ಸಾತನೂರು, ಕೋಡಿಹಳ್ಳಿ, ರಾಮನಗರ ಜಿಲ್ಲೆ ಸೇರಿ ಹಲವೆಡೆ ಕ್ರಿಮಿನಲ್‌ ಕೇಸ್‌...

ಅವೈಜ್ಞಾನಿಕ, ದುರ್ಬಲ ಕಟ್ಟಡ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್

ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಹಾಗೂ ದುರ್ಬಲಗೊಂಡಿರುವ ಕಟ್ಟಡಗಳನ್ನು ಮೊದಲು ಭದ್ರಗೊಳಿಸುವ ಕೆಲಸವಾಗಬೇಕು. ಇಂತಹ ಕಟ್ಟಡಗಳನ್ನು ಗುರುತಿಸಿ ನೋಟಿಸ್ ನೀಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.‌ ಧರ್ಮರಾಯಸ್ವಾಮಿ ದೇವಾಲಯದ ಬಳಿಯ ನಗರ್ತಪೇಟೆಯಲ್ಲಿ ಬೆಂಕಿ ಅವಘಡದಿಂದ ಹಾನಿಗೊಳಗಾದ ಸ್ಥಳಕ್ಕೆ ಡಿಸಿಎಂ ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ನಂತರ...

BBMP ಕಸದ ಲಾರಿಯಲ್ಲಿ ಮಹಿಳೆಯ ಶವ:ಇದು ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಪ್ರಕರಣ!

ಜೂನ್ 29ರಂದು ಬೆಳಗ್ಗಿನ ಜಾವ 1:45ರ ಸಮಯ. ಇಡೀ ಬೆಂಗಳೂರು ನಿದ್ದೆಗೆ ಜಾರಿ ಬಹಳ ಹೊತ್ತಾಗಿತ್ತು. ಆದರೆ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಬೆಚ್ಚಿ ಬೀಳಿಸೋ ಘಟನೆ ಬೆಳಕಿಗೆ ಬಂದಿದೆ. ಬಿಬಿಎಂಪಿ ಕಸದ ಲಾರಿಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಪತ್ತೆಯಾಗಿದೆ. ಬಿಬಿಎಂಪಿ ಕಸದ ಲಾರಿಯಲ್ಲಿ ಮಹಿಳೆ ಶವ ಸಿಕ್ಕ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಲಿವಿಂಗ್ ಟುಗೆದರ್...

Criminal cases : ಪೋಷಕರೇ ತಪ್ಪದೇ ಈ ಸುದ್ದಿ ನೋಡಿ ; ಬೆಚ್ಚಿಬೀಳಿಸುತ್ತೇ ಸೂಸೈಡ್ ವರದಿ!

ಈ ಸುದ್ದಿ ನಿಜಕ್ಕೂ ಕನ್ನಡಿಗರನ್ನ ಬೆಚ್ಚಿಬೀಳಿಸುವಂತಿದೆ. ಸೂಸೈಡ್ ಕೇಸ್​​ನಲ್ಲಿ ಮಹಾರಾಷ್ಟ್ರವೇ ನಂಬರ್ 1 ಆಗಿದ್ರೆ, ಕರ್ನಾಟಕ 4ನೇ ಸ್ಥಾನದಲ್ಲಿದೆ. ದೇಶದ ಭವಿಷ್ಯ ರೂಪಿಸಲಿರುವ ವಿದ್ಯಾರ್ಥಿಗಳೇ ಸೂಸೈಡ್​​ಗೆ ಬಲಿಯಾಗ್ತಾ ಇದ್ದಾರಾ? ಹಾಗಿದ್ರೆ ದಿನೇ ದಿನೇ ಸಾವಿನ ಪ್ರಮಾಣ ಜಾಸ್ತಿಯಾಗಲು ಕಾರಣವೇನು ಹೀಗೊಂದು ಆತಂಕಕಾರಿ ವಿಷಯವನ್ನ ಎನ್​ಜಿಒ ವರದಿಯೊಂದು ಹೇಳಿದೆ. ದೇಶದ ಫ್ಯೊಚರ್ ಆಗಿರುವ ವಿದ್ಯಾರ್ಥಿಗಳೇ ಇಂದು ಸೂಸೈಡ್...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img