https://www.youtube.com/watch?v=ZE2yoExjO58
ಇಂದು ಬೆಳ್ಳಂಬೆಳಿಗ್ಗೆ ಕುಂದಾನಗರಿ ಬೆಳಗಾವಿಯಲ್ಲಿ ಗುಂಡಿನ ಸದ್ದು ಮೊಳಗಿದೆ. ಹಲವಾರು ಪ್ರಕರಣದಲ್ಲಿ ಕರ್ನಾಟಕ- ಮಹಾರಾಷ್ಟ್ರ ಪೋಲಿಸರಿಗೆ ಬೇಕಾಗಿದ್ದ ಅಂತರ್ ರಾಜ್ಯ ಸುಪಾರಿ ಹಂತಕನ ಕಾಲಿಗೆ ಪೋಲಿಸರು ಗುಂಡು ಹೊಡೆದಿದ್ದು, ಈ ಮೂಲಕ ಕ್ರಿಮಿನಲ್ಗಳ ಆಟಾಟೋಪಕ್ಕೆ ಉತ್ತರ ನೀಡಲು ಎನ್ ಕೌಂಟರ್ ಸ್ಪೆಶಲಿಸ್ಟ್ ಎನ್.ವಿ.ಭರಮನಿ ಮತ್ತೆ ತಮ್ಮ ಪಿಸ್ತೂಲ್ ಅನ್ನು ಕೈಗೆತ್ತಿಕೊಂಡು ಅಖಾಡಕ್ಕಿಳಿದ್ದಾರೆ. ಇದು ಬೆಳಗಾವಿ...
Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿರುವ...