ಇಂದಿನ ಯುವ ಪೀಳಿಗೆಯವರು ಎಲ್ಲ ವಿಷಯಗಳಲ್ಲೂ ತುಂಬಾ ಮುಂದುವರೆದಿದ್ದಾರೆ. ಗ್ಯಾಜೆಟ್ಸ್ ಬಳಸುವ ವಿಷಯದಲ್ಲಿ, ತಿರುಗಾಡುವ ವಿಷಯದಲ್ಲಿ, ಹೀಗೆ ಹಲವಾರು ವಿಷಯಗಳನ್ನ ಪಟ್ ಅಂತಾ ಅರಿತುಕೊಳ್ತಾರೆ. ಇದಕ್ಕೆ ಕಾರಣ ಇಂಟರ್ನೆಟ್. ಸಾಮಾಜಿಕ ಜಾಲತಾಣದಲ್ಲಿ ನಮಗೆ ಬೇಕಾದ ಎಲ್ಲ ವಿಷಯಗಳ ಬಗ್ಗೆ ಪಟ್ ಅಂತಾ ತಿಳಿಸಿ ಕೊಡುವ ಸಾಮರ್ಥ್ಯವಿದೆ. ಹಾಗಾಗಿ ಇಂದಿನ ಯುವ ಪೀಳಿಗೆ ಎಲ್ಲದರಲ್ಲೂ ಮುಂದಿದೆ....
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...