Friday, August 7, 2026

Criticize

ಸಿದ್ದರಾಮಯ್ಯ- ಡಿಕೆಶಿ ಜೋಡೆತ್ತಲ್ಲ ಕಾಡೆತ್ತು; ಬಿಜೆಪಿ ಟೀಕೆ

www.karnatakatv.net: ಬೈ ಎಲೆಕ್ಷನ್ ಕಾವು ದಿನದಿಂದ ದಿನಕ್ಕೆ ಏರುತಯ್ತಲೇ ಇದೇ ಇದರಲ್ಲೂ ಕೂಡಾ ಬಿಜೆಪಿ ಮತ್ತು ಕಾಂಗ್ರೆಸ್ ಗಳ ಟ್ವೀಟರ್ ಗಲ್ಲಿ ವಾಗ್ವಾದ ಜೋರಾಗಿಯೇ ನಡೆಯುತ್ತಿದೆ. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜೋಡೆತ್ತಲ್ಲ ಅವರು ಕಾಡೆತ್ತು ಎಂದು ಬಿಜೆಪಿ ಟ್ವೀಟ್ ಮೂಲಕ ಟಿಕಿಸಿದ್ದಾರೆ. ಇಬ್ಬರು ಒಬ್ಬರಿಗೊಬ್ಬರು ಕಾದಾಟವಾಡುತ್ತಿದ್ದು, ಕಾಂಗ್ರೆಸ್ ಕಚೇರಿಯಲ್ಲಿ ಪರ್ಸಂಟೇಜ್ ಸಂವಾದ ಮಾಡಿರುವ ಉಗ್ರಪ್ಪ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img