Tuesday, August 4, 2026

crocodile

ಸರಿಯಾದ ಸಮಯದಲ್ಲಿ ಆಯ್ಕೆ – ಹೆಚ್‌ಡಿಡಿ ಭೇಟಿಯಾದ ವಿಜಯೇಂದ್ರ

Political news: ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿವೈ ವಿಜಯೇಂದ್ರ (BY Vijayendra) ಅವರು ಸೋಮವಾರ ಮಾಜಿ ಪ್ರಧಾನಿ ದೇವೇಗೌಡ (HD Deve Gowda) ಅವರನ್ನು ಭೇಟಿಯಾಗಿ ದೀಪಾವಳಿ ಶುಭಾಶಯ ಕೋರಿ ಆಶೀರ್ವಾದ ಪಡೆದಿದ್ದಾರೆ. ವಿಜಯೇಂದ್ರ ಅವರಿಗೆ ಹೆಚ್‌ಡಿಡಿ ಹೂಗುಚ್ಛ ನೀಡಿ ಅಭಿನಂದಿಸಿದ್ದಾರೆ. ಮಾಜಿ ಪ್ರಧಾನಿ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಚಿಕ್ಕ ವಯಸ್ಸಿನಲ್ಲೇ...

Crocodile : ಕೃಷ್ಣಾ ನದಿ ತೀರದಲ್ಲಿ ಮೊಸಳೆಗಳ ದಂಡು :  ಆತಂಕದಲ್ಲಿ ಸ್ಥಳೀಯರು

Thelangana News : ರಾಜ್ಯದೆಲ್ಲೆಡೆ ಮಳೆ ಅಬ್ಬರಿಸಿ ಬೊಬ್ಬರಿಯುತ್ತಿದೆ. ಇತ್ತ ಮಳೆರಾಯ ರಾಯಚೂರು ಜಿಲ್ಲೆಯಲ್ಲೂ ಅಬ್ಬರಿಸಲು ಶುರು ಮಾಡಿದ್ದಾನೆ. ಮಾಹಾರಾಷ್ಟ್ರದಲ್ಲಿ ಮಳೆ ಪ್ರಮಾಣ ಹೆಚ್ಚಾಗಿರುವುದರಿಂದ ಬಾಗಲಕೋಠೆಯ ಆಲಮಟ್ಟಿ ಜಲಾಶಯಕ್ಕೆ ನೀರು ಹರಿಬಿಡಲಾಗಿತ್ತು. ಇದರ ಬೆನ್ನಲ್ಲೇ ಈಗ ಅಲ್ಲಿಂದ ಯಾದಗಿರಿಯ ಬಸವಸಾಗರ ಜಲಾಶಯಕ್ಕೆ ನೀರು ಬಿಡಲಾಗಿದೆ. ಬಸವಸಾಗರ ಜಲಾಶಯದಿಂದ ಹೆಚ್ಚುವರಿ ನೀರು ಬಿಡಲಾಗಿದ್ದು, ಜಿಲ್ಲೆಯ ಲಿಂಗಸುಗೂರು, ದೇವದುರ್ಗ...

ಪ್ರಪಂಚದಲ್ಲಿರುವ ಬಿಳಿ ಬಣ್ಣದ ಸುಂದರ ಪ್ರಾಣಿಗಳ ಬಗ್ಗೆ ಚಿಕ್ಕ ಮಾಹಿತಿ ಇಲ್ಲಿದೆ ನೋಡಿ..

ಬಿಳಿ ಬಣ್ಣ ಅಂದ್ರೆ ಎಲ್ಲರಿಗೂ ಇಷ್ಟದ ಬಣ್ಣವೇ. ಇಂಥ ಸುಂದರ ಬಣ್ಣವನ್ನ ಹೊಂದಿರುವ ಅನೇಕ ಪ್ರಾಣಿ, ಪಕ್ಷಿಗಳು ಈ ಭೂಮಿ ಮೇಲಿದೆ. ಆದ್ರೆ ಈ ಪ್ರಾಣಿ, ಪಕ್ಷಿಗಳೆಲ್ಲ ಅಪರೂಪವಾಗಿದೆ. ಹಾಗಾದ್ರೆ ಭೂಮಿ ಮೇಲೆ ಕಾಣ ಸಿಗುವ ಅಪರೂಪದ, ಸುಂದರವಾದ ಬಿಳಿ ಬಣ್ಣದ ಪಕ್ಷಿ, ಪ್ರಾಣಿಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.. ಬಿಳಿ ಕಾಗೆ- ನಾವೆಲ್ಲರೂ ಕಪ್ಪು ಬಣ್ಣದ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img