Wednesday, May 13, 2026

Crocodiles

80 ಕೆಜಿ ತೂಕದ ಮೊಸಳೆಯನ್ನು ಹೇಗಲ ಮೇಲೆ ಹೊತ್ತ ಭೂಪ!

ರಾಜಸ್ಥಾನದ ಕೋಟಾದ ಇಟಾವಾ ತಾಲ್ಲೂಕಿನ ಬಂಜಾರಿ ಗ್ರಾಮದಲ್ಲಿ ಅಚ್ಚರಿ ಮೂಡಿಸುವ ಘಟನೆ ನಡೆದಿದೆ. ಸುಮಾರು 80 ಕೆಜಿ ತೂಕ ಮತ್ತು 8 ಅಡಿ ಉದ್ದದ ದೈತ್ಯ ಮೊಸಳೆಯೊಂದು ಇದ್ದಕ್ಕಿದ್ದಂತೆ ಗ್ರಾಮಸ್ಥರೊಬ್ಬರ ಮನೆಗೆ ನುಗ್ಗಿ ಆತಂಕ ಸೃಷ್ಟಿಸಿತು. ಮೊಸಳೆ ಕಂಡ ಕುಟುಂಬ ಭಯಭೀತರಾಗಿ ಸಹಾಯಕ್ಕಾಗಿ ಕಿರುಚಿದರು. ಒಳಗೆ ವಿಶ್ರಾಂತಿ ಪಡೆಯುತ್ತಿದ್ದ ಮೊಸಳೆಯನ್ನು ಕಂಡು ನೆರೆಹೊರೆಯವರೂ ಬೆಚ್ಚಿಬಿದ್ದರು....

ರೈತನ ತೋಟದಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆ

ಎಡಬಿಡದೆ ಸುರಿಯುತ್ತಿರುವ ಮಳೆಯಲ್ಲಿ ಮೊಸಳೆಯೊಂದು ರಾಯಚೂರು ಜಿಲ್ಲೆಯ ಲಿಂಗಸಗೂರು ಫೂಲಬಾವಿಯಲ್ಲಿ ಕಾಣಿಸಿಕೊಂಡಿದೆ. ಈ ಮೊಸಳೆ ಎನ್ ಬಿ ಹೂಗಾರ್ ಎಂಬುವವರ ತೋಟದಲ್ಲಿ ಪತ್ತೆಯಾಗಿದ್ದು ಗ್ರಾಮಸ್ಥರು ಭಯಬೀತರಾಗಿದ್ದಾರೆ . ಇನ್ನು ಅರಣ್ಯ ಇಲಾಖೆಯವರ ನೆರವಿನಿಂದ ಮೊಸಳೆಯನ್ನು ಗ್ರಾಮಸ್ತರು ಸರೆಹಿಡಿದಿದ್ದಾರೆ , ಈ ಮೊಸಳೆಯನ್ನು ನಂತರ ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ ಗ್ರಾಮಸ್ತರು . https://www.youtube.com/watch?v=3nTUSiKZYDQ https://www.youtube.com/watch?v=X7qPKWuVA50 https://www.youtube.com/watch?v=vkTU9A6doZI

ಬಂಡೆ ಮೇಲೆ ಮೊಸಳೆ ಪ್ರತ್ಯಕ್ಷ..!

www.karnatakatv.net: ರಾಯಚೂರು: ಕೃಷ್ಣ ನದಿ ಹಿನ್ನೀರು ಪ್ರದೇಶದ ಬಳಿ ದೋಣಿಯಲ್ಲಿ ಪ್ರಯಾಣಿಸುತ್ತಿದ್ದ ಪ್ರವಾಸಿಗರಿಗೆ ಮೊಸಳೆಯೊಂದು ಕಾಣಿಸಿಕೊಂಡಿದೆ. ರಾಯಚೂರು ತಾಲೂರಿನ ನಾರದಗುಡ್ಡೆ ದೇವಾಲಯಕ್ಕೆ ತೆರಳುತ್ತಿದ್ದ ಭಕ್ತರು ಹಿನ್ನೀರಿನ ಮಧ್ಯೆಯಿದ್ದ ಬಂಡೆಯೊಂದರ ಮೇಲೆ ಏಕಾಂತವಾಗಿ ವಿಹಾರ ಮಾಡ್ತಿದ್ದ ಮೊಸಳೆಯನ್ನು ಕಂಡು ಹೌಹಾರಿದ್ರು. ಯಾರಿಗೂ ತೊಂದರೆ ಕೊಡದೆ ಶಾಂತವಾಗಿ ಬಿಸಿಲು ಕಾಯುತ್ತಿದ್ದ  ಬೃಹದಾಕಾರದ ಈ ಮೊಸಳೆಯ ವಿಡಿಯೋವನ್ನು ಪ್ರವಾಸಿಗರೊಬ್ಬರು ತಮ್ಮ...

ಕೃಷ್ಣ ನದಿಯಲ್ಲಿ ಮೊಸಳೆಗಳ ಹಾವಳಿ…!

www.karnatakatv.net :ರಾಯಚೂರು: ಶ್ರಾವಣ ಮಾಸದ   ಕಡೆ ಸೋಮವಾರ ದಂದು ಕೃಷ್ಣಾ ನದಿಗೆ ಸ್ನಾನಕ್ಕೆ‌ ತೆರಳಿದ್ದವರಿಗೆ ಮೊಸಳೆಗಳು ಶಾಕ್‌ ನೀಡಿವೆ.  ರಾಯಚೂರು ಜಿಲ್ಲೆ ಶಕ್ತಿ ನಗರದ ಸೇತುವೆ ಬಳಿ ಕಾಣಿಸಿಕೊಂಡ  3-4 ಮೊಸಳೆ ಓಡಾಟವನ್ನು ಸಾರ್ವಜನಿಕರು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣಗಲ್ಲಿ ಫುಲ್ ವೈರಲ್ ಆಗಿವೆ. ಇನ್ನೂ ನದಿ ಕಡೆ ಹೋಗಲು ಜನರು ಎದರುತ್ತಿದ್ದಾರೆ. ಅನಿಲ್ ಕುಮಾರ್, ಕರ್ನಾಟಕ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img