Wednesday, July 9, 2025

crona

ತಮಿಳುನಾಡಿನಲ್ಲಿ ಹೆಚ್ಚಾಯ್ತು ತಳಮಳ

ಕರ್ನಾಟಕ ಟಿವಿ : ತಮಿಳುನಾಡಿನಲ್ಲಿ ಎಲ್ಲವೂ ಸರಿಹೋಯ್ತು ಅನ್ನುವ ಸಂರ್ಭದಲ್ಲಿ ಚೈನ್ನೈನ ಕೊಯಂಬೇಡು ಮಾರುಕಟ್ಟೆ ತಮಿಳುನಾಡನ್ನ ಬೆಚ್ಚಿಬೀಳಿಸಿದೆ. ಇಂದು ಒಂದೇ ದಿನ ಮಾರುಕಟ್ಟೆ ಸಂಪರ್ಕದಲ್ಲಿದ್ದ 600 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೇ ಈ ಮಾರ್ಕೆಟ್ ನಿಂದಾಗಿ 1589 ಮಂದಿಗೆ ಸೋಂಕು ತಗುಲಿದೆ. ಇನ್ನು ಒಟ್ಟಾರೆ ರಾಜ್ಯದಲ್ಲಿ  ಸೋಂಕಿತರ ಸಂಖ್ಯೆ 6009 ಆಗಿದ್ದು 40 ಮಂದಿ...
- Advertisement -spot_img

Latest News

ಬಿ.ಕೆ.ಹರಿಪ್ರಸಾದ್ ತೃತೀಯ ಲಿಂಗಿ, ಮಹಿಳೆಯರ ಬಳಿ ಕ್ಷಮೆ ಕೇಳಬೇಕು: ವಿಜಯೇಂದ್ರ ಆಗ್ರಹ: ಕಾರಣವೇನು..?

Political News: ಕಾಂಗ್ರೆಸ್ ಹಿರಿಯ ನಾಯಕರಾಗಿರುವ ಬಿ.ಕೆ.ಹರಿಪ್ರಸಾದ್ ಬಿಜೆಪಿ ರಾಷ್ಟ್ರಾಧ್ಯಕ್ಷರನ್ನು ಆಯ್ಕೆ ಮಾಡಲು ಅರ್ಧನಾರೇಶ್ವರರನ್ನು ಹುಡುಕಲಿ ಎಂದು ವ್ಯಂಗ್ಯವಾಡಿದ್ದಾರೆ. ಈ ವ್ಯಂಗ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ...
- Advertisement -spot_img