Monday, August 31, 2026

Crop Destroyed

ಸತತ ಮಳೆಯಿಂದ ಬೆಳೆಗಳು ನಾಶ..!

www.karnatakatv.net :ರಾಯಚೂರು : ಜಿಲ್ಲೆಯಲ್ಲಿ 3 ದಿನಗಳಿಂದ ಸುರಿದ ಬಾರಿ ಮಳೆಯಿಂದ ಬೆಳೆಗಳು ನಾಶವಾಗಿವೆ. ಹೌದು.. ಮಳೆಯಿಂದ ರೈತರಲ್ಲಿ ಖುಷಿಯನ್ನು ಕಾಣುವ ಹೋತ್ತಲ್ಲೆ ಈಗ ಮಳೆಯಿಂದಲೇ ಬೆಳೆದ ಬೆಳೆಗಳು ನಾಶವಾಗುತ್ತಿರುವುದು ಬೆಸರವನ್ನು ತಂದಿದೆ. ರಾಯಚೂರಿನ ಹುಣಿಸಿಹಾಳಹುಡ, ರಘುನಾಥಹಳ್ಳಿಯಲ್ಲಿ ಮಳೆಯಿಂದ ಹೆಚ್ಚು ಬೆಳೆ ಹಾನಿಯಾಗಿವೆ. ಹತ್ತಿ, ಭತ್ತ, ತೊಗರಿ ಬೆಳೆಗಳು ಮಳೆಯಿಂದ ಹೊಲಗಳಲ್ಲಿ ಮಳೆ ನೀರು ತುಂಬಿ...
- Advertisement -spot_img

Latest News

ಕಸಲಗೆರೆಯಲ್ಲಿ ಅದ್ದೂರಿ ಬಾಗಿನ ಸಮರ್ಪಣೆ – 20 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ವಿತರಣೆ

ಮಂಡ್ಯ: ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಕಸಲಗೆರೆಯಲ್ಲಿ ಬೃಹತ್ ಬಾಗಿನ ಸಮರ್ಪಣಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಎನ್. ಶಂಕರೇಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊತ್ತತ್ತಿ ಹೋಬಳಿಯ...
- Advertisement -spot_img