Wednesday, April 29, 2026

Crore

ಮೀನುಗಾರ ಈಗ ಕೋಟಿ ವೀರ…!

www.karnatakatv.net :ಮಹಾರಾಷ್ಟ್ರದ ಮೀನುಗಾರನೊಬ್ಬ ಕಣ್ಮುಚ್ಚಿ ಕಣ್ಣು ತೆಗೆಯೋಷ್ಟರಲ್ಲೇ ಕೋಟಿ ಒಡೆಯನಾಗಿದ್ದಾನೆ. ಸೀ ಗೋಲ್ಡ್ ಅಂತಾನೇ ಕರೆಸಿಕೊಳ್ಳೋ ವಿಶಿಷ್ಟ ತಳಿಯ ಮೀನುಗಳು ಆತ ಬಿಸಿದ್ದ ಬಲೆ ಬಿದ್ದು ಆತನ ಅದೃಷ್ಟ ಖುಲಾಯಿಸಿದೆ. ಇಲ್ಲಿನ ಪಾಲ್ಘರ್ ಜಿಲ್ಲೆಯ ಮೀನುಗಾರ ಚಂದ್ರಕಾಂತ್ ಎಂಬುವರಿಗೆ ಘೋಲ್ ಅನ್ನೋ ವಿಶಿಷ್ಟ ತಳಿಯ ಮೀನು ದೊರೆತಿವೆ.  ಇನ್ನು ಅಪರೂಪದ ಗುಣಗಳನ್ನು ಹೊಂದಿರೋ ಈ ಮೀನುಗಳಿಂದ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img